- Monday
- May 19th, 2025

ರಾಷ್ಟೀಯ ಸ್ವಯಂ ಸೇವಾಸಂಘ ಎಲಿಮಲೆ ಶಾಖೆ, ವಿಶ್ವಹಿಂದು ಪರಿಷತ್ ಬಜರಂಗದಳ ಅಯ್ಯೋದ್ಯೆ ಶಾಖೆ ಎಲಿಮಲೆ ಮಿತ್ರ ಬಳಗ(ರಿ) ಎಲಿಮಲೆ ಇದರ ನೇತೃತ್ವದಲ್ಲಿ ದಿ.ಗಂಗಾಧರ ಮಾವಿನಗೋಡ್ಲು ಇವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮವು ಮಾ.೩೧ ಅದಿತ್ಯವಾರ ಸಂಜೆ ಗಂಟೆ ೬ಕ್ಕೆ ಜ್ಞಾನದೀಪ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮೃತರು ಅನೇಕ ವರ್ಷಗಳ ಕಾಲ ರಾಷ್ಟೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿ...

ಸುಳ್ಯದ ಕವಯತ್ರಿ ಹಾಗೂ ಬರಹಗಾರ್ತಿಯಾಗಿರುವ ಡಾ. ಅನುರಾಧಾ ಕುರುಂಜಿಯವರು ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆಯವರು ಮಾರ್ಚ್ 29, 2024 ರಂದು ಬೆಂಗಳೂರಿನ ಬಾಗಲಕುಂಟೆ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ವಿಶ್ವ ಕನ್ನಡ ರಾಜ್ಯ ಮಟ್ಟದ ಪ್ರಥಮ ಮಹಿಳಾ ಸಮ್ಮೇಳನದಲ್ಲಿ ಹಮ್ಮಿಕೊಂಡ ರಾಜ್ಯ ಮಟ್ಟದ ಮಹಿಳಾ ಕವಿಗೋಷ್ಠಿಗೆ ಆಯ್ಕೆಯಾಗಿ ಸ್ವರಚಿತ ಕವನವನ್ನು ವಾಚಿಸಿದ್ದರು. ಕನ್ನಡ ಜಾನಪದ ಪರಿಷತ್ತಿನ...
ವಿದ್ಯಾರ್ಥಿವೇತನಕ್ಕಾಗಿ ಏ. ೧೦ ರಂದು ಆನ್ ಲೈನ್ ಪರೀಕ್ಷೆ ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್ ಸುಳ್ಯ ಇದರ ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರಾದ ಡಾ. ರೇಣುಕಾಪ್ರಸಾದ್ ಕೆ.ವಿ. ಯವರು ತಮ್ಮ ತಂದೆಯವರಾದ ಡಾ. ಕುರುಂಜಿ ವೆಂಕಟ್ರಮಣ ಗೌಡರ ಹೆಸರಿನಲ್ಲಿ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳ ಇಂಜಿನಿಯರಿಂಗ್ ಕಲಿಕೆಗೆ ಪ್ರತೀ ಶೈಕ್ಷಣಿಕ ವರ್ಷದಲ್ಲಿ ‘ಡಾ| ಕುರುಂಜಿ ವೆಂಕಟ್ರಮಣ ಗೌಡ ವಿದ್ಯಾರ್ಥಿ...