- Saturday
- April 19th, 2025

ಪೆರುವಾಜೆಯ ಡಾ|ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ರೋವರ್ ರೇಂಜರ್ ವಿದ್ಯಾರ್ಥಿಗಳಿಗೆ ಒಂದು ದಿನದ ಪ್ರಾಥಮಿಕ ಕಾರ್ಯಾಗಾರವನ್ನು ಮೇ.07ರಂದು ನಡೆಸಲಾಯಿತು. ಕಾರ್ಯಾಗಾರವನ್ನು ಕಾಲೇಜಿನ ಪ್ರಾಂಶುಪಾಲರಾದ ದಾಮೋದರ ಕಣಜಾಲು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಪಂಜ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ದಾಮೋದರ ನೇರಳ, ವಿದ್ಯಾಬೋಧಿನೀ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಶಿಕ್ಷಕ ಶಿವಪ್ರಸಾದ್.ಜಿ, ಕೆ.ಎಸ್.ಎಸ್ ಕಾಲೇಜಿನ ಸೀನಿಯರ್...

ಸುಳ್ಯ : ಸುಳ್ಯ ಬಸ್ಸು ನಿಲ್ದಾಣದಲ್ಲಿ ವ್ಯಕ್ತಿಯೋರ್ವರು ಕುಸಿದು ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವ್ಯಕ್ತಿಯ ಪರಿಚಯಕ್ಕಾಗಿ ಆಸ್ಪತ್ರೆಯಿಂದ ಪೋಲಿಸ್ ಇಲಾಖೆಗೆ ದೂರು ಸಲ್ಲಿಸಲಾಗಿದ್ದು, ಪರಿಚಯ ಇದ್ದವರು ಇವರ ಗುರುತನ್ನು ತಿಳಿಸುವಂತೆ ಮನವಿ ಮಾಡಿದ್ದಾರೆ.

ಶ್ರೀ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ.) ಮುಡಿಪು, ದ.ಕ ಜಿಲ್ಲೆ ಇವರ ಆಶ್ರಯದಲ್ಲಿ ಮಂದಾರ ಕಿಡ್ಸ್ ಪ್ರಿ ಸ್ಕೂಲ್, ಮಂದಾರ ಭರತನಾಟ್ಯ, ಸಂಗೀತ ಶಾಲೆ ಹಾಗೂ ಕಂಪ್ಯೂಟರ್ ತರಬೇತಿ, ಜ್ಞಾನಮಂದಾರ ಶಿಕ್ಷಕಿಯರ ತರಬೇತಿ ಕೇಂದ್ರವು ಸುಳ್ಯ ಕೆ.ಎಸ್.ಆರ್.ಟಿ.ಸಿ ಡಿಪೋ ಹತ್ತಿರ ಇರುವ ಬೃಂದಾವನದಲ್ಲಿ ಆರಂಭಗೊಳ್ಳಲಿದೆ.ಕಿಡ್ಸ್ ಪ್ರಿ ಸ್ಕೂಲ್ನಲ್ಲಿ ಪುಟಾಣಿಗಳಿಗೆ ವಿನೋದಾವಳಿಗಳಿಂದ ಕೂಡಿದ...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಚಿತ್ರನಟಿ ಅಮೂಲ್ಯ ಮತ್ತು ಅವರ ಕುಟುಂಬ ಮೇ. 6ರಂದು ಸುಬ್ರಹ್ಮಣ್ಯ ದೇವರ ದರುಶನ ಪಡೆದರು. ಅಮೂಲ್ಯ ಕುಟುಂಬದ ಆಪ್ತರಾದ ಕಾಂಗ್ರೆಸ್ ಯುವ ನಾಯಕ ಸುಬ್ರಹ್ಮಣ್ಯ ತಾ.ಪಂ. ಕ್ಷೇತ್ರದ ನಿಕಟಪೂರ್ವ ಸದಸ್ಯ ಅಶೋಕ್ ನೆಕ್ರಾಜೆಯವರು ಅಮೂಲ್ಯ ಕುಟುಂಬದ ಜೊತೆಗಿದ್ದು, ದೇವರ ದರ್ಶನ ಮಾಡಿಸಿ ಬೀಳ್ಕೊಟ್ಟರು.

ಸುಳ್ಯದ ಹಿರಿಯ ಉದ್ಯಮಿಯಾದ ಜಾಲ್ಸೂರು ಅಡ್ಕಾರಿನ ಗೇರು ಬೀಜ ಫ್ಯಾಕ್ಟರಿ ಮಾಲಕ, ಬಿಜೆಪಿಯ ಹಿರಿಯ ಮುಖಂಡ ಹಾಗೂ ಜಾಲ್ಸೂರು ಮಂಡಲ ಪಂಚಾಯತ್ನ ಮಾಜಿ ಪ್ರಧಾನರಾಗಿದ್ದ ಉಪೇಂದ್ರ ಕಾಮತ್(9೦ ವ.) ರವರು ನಿಧನರಾದ ಹಿನ್ನೆಲೆಯಲ್ಲಿ ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಂತಾಪವನ್ನು ವ್ಯಕ್ತಪಡಿಸಿದರು. ಬಿಜೆಪಿಯ...

ಸುಳ್ಯ: ಅಪ್ರಾಪ್ತೆ ಯುವತಿಯ ಭಾವಚಿತ್ರ ಸೆರೆ ಹಿಡಿದ ಪ್ರಕರಣದಲ್ಲಿ ಇದೀಗ ಅನ್ಯ ಕೋಮಿನ ಯುವಕನ ಬಂಧನವಾದ ಘಟನೆ ಇದೀಗ ವರದಿಯಾಗಿದೆ . ಸುಳ್ಯದ ಅಪ್ರಾತ್ತೆ ಯುವತಿಯು ಸುಳ್ಯದ ಪ್ರತಿಷ್ಠಿತ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಇಂದು ಸಂಜೆ ಸುಮಾರು 4 ಗಂಟೆಯ ವೇಳೆಗೆ ಸುಳ್ಯದ ಏರಟೆಲ್ ಕಛೇರಿಯಲ್ಲಿ ರೀಚಾರ್ಜ್ ಮಾಡುವ ಸಲುವಾಗಿ ತೆರಳಿದಾಗ ಅಲ್ಲಿನ ಉದ್ಯೋಗಿಯಾದ ಮಾಫಜ್...

ಸುಳ್ಯ: ಸುಳ್ಯ ಮುಂದಿನ ತಿಂಗಳು ಮಳೆ ಬರುವ ಸಾಧ್ಯತೆಗಳು ಇದ್ದು ಈ ಹಿನ್ನಲೆಯಲ್ಲಿ ಸುಳ್ಯ ತಹಾಶೀಲ್ದಾರ್ ಜಿ ಮಂಜುನಾಥ್ ನೇತೃತ್ವದಲ್ಲಿ ತಾಲೂಕು ಕಛೇರಿ ಸಭಾಂಗಣದಲ್ಲಿ ಸಭೆ ನಡೆಯಿತು . ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ತಾಲೂಕಿನ ಪ್ರತಿ ಇಲಾಖಾ ಅಧಿಕಾರಿಗಳು ಜನರಿಂದ ಯಾವುದೇ ದೂರುಗಳು ಬಂದಾಗ...

ಸುಳ್ಯದ ಹಿರಿಯ ಉದ್ಯಮಿಯಾದ ಜಾಲ್ಸೂರು ಅಡ್ಕಾರಿನ ಗೇರು ಬೀಜ ಫ್ಯಾಕ್ಟರಿ ಮಾಲಕ, ಬಿಜೆಪಿಯ ಹಿರಿಯ ಮುಖಂಡ ಹಾಗೂ ಜಾಲ್ಸೂರು ಮಂಡಲ ಪಂಚಾಯತ್ನ ಮಾಜಿ ಪ್ರಧಾನರಾಗಿದ್ದ ಉಪೇಂದ್ರ ಕಾಮತ್(9೦ ವ.) ರವರು ಇದೀಗ ಇಹಲೋಕ ತ್ಯಜಿಸಿದ್ದಾರೆ. ಮೃತರು ಪತ್ನಿ ಪದ್ಮಾವತಿ ಕಾಮತ್, ಪುತ್ರ ಸುಧಾಕರ ಕಾಮತ್, ಸೊಸೆ, ಮೊಮ್ಮಕ್ಕಳನ್ನು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ 30 ಲಕ್ಷ ವೆಚ್ಚದಲ್ಲಿ ಸಭಾಭವನ ನಿರ್ಮಾಣಕ್ಕೆ ಆಡಳಿತ ಮಂಡಳಿಯ ನಿರ್ದೇಶಕ ಗಣಪತಿ ಭಟ್ ಗುದ್ದಲಿ ಪೂಜೆಯ ದೀಪ ಬೆಳಗಿಸಿ, ಉಪಾಧ್ಯಕ್ಷ ಜತ್ತಪ್ಪ ಮಾಸ್ತರ್ ಅಳಿಕೆ ಗುದ್ದಲಿ ಪೂಜೆ ನೆರವೇರಿಸಿದರು.ಕಾಲೇಜಿನ ಸಂಚಾಲಕರು ಕೆ ಆರ್ ಗಂಗಾಧರ್, ಆಡಳಿತ ಮಂಡಳಿಯ ಕಾರ್ಯದರ್ಶಿ ಕೆ.ಆರ್ ಪದ್ಮನಾಭ ಮತ್ತು ಸದಸ್ಯರಾದ, ಪಿ.ಎನ್.ಗಣಪತಿಭಟ್ಜನಾರ್ದನ ಅಡ್ಕಬಳೆ, ಅಬ್ದುಲ್ಲಾ...

All posts loaded
No more posts