Ad Widget

ಶ್ರೀ ಭಗವತಿ ಯುವ ಸೇವಾ ಸಂಘ ಮಹಾಸಭೆ – ನೂತನ ಅಧ್ಯಕ್ಷರಾಗಿ ಸುನಿಲ್ ಕೇರ್ಪಳ – ಕಾರ್ಯದರ್ಶಿಯಾಗಿ ರಾಜೇಶ್ ಕುರುಂಜಿಗುಡ್ಡೆ ಆಯ್ಕೆ – ಗೌರವಾಧ್ಯಕ್ಷರಾಗಿ ಬೂಡು ರಾಧಾಕೃಷ್ಣ ರೈ

ಪನ್ನೆಬೀಡು ಶ್ರೀ ಭಗವತಿ ದೇವಸ್ಥಾನದಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘ, ಬೂಡು- ಕೇರ್ಪಳ- ಕುರುಂಜಿಗುಡ್ಡೆ ಇದರ ಮಹಾಸಭೆಯು ಇಂದು ಜರುಗಿತು. ಸಂಘದ ನಿರ್ಗಮಿತ ಕಾರ್ಯದರ್ಶಿ ವಾಸುದೇವ ನಾಯಕ್ ಸ್ವಾಗತಿಸಿದರು. ಸಂಘದ ನಿರ್ಗಮಿತ ಅಧ್ಯಕ್ಷರು ಕಳೆದ ಅವಧಿಯ ಕಾರ್ಯಕ್ರಮಗಳ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಘದ ಖಜಾಂಜಿಗಳಾದ ಮಹಾಬಲ ರೈ ಬೂಡು ಇವರು ಲೆಕ್ಕಪತ್ರಗಳನ್ನು ಮಂಡಿಸಿದರು. ಬಳಿಕ...

ವಿಶ್ವ ಹಿಂದೂ ಪರಿಷತ್ ನ ಕೊಲ್ಲಮೊಗ್ರ ಗ್ರಾಮ ಸಮಿತಿ ಸಭೆ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃ ಶಕ್ತಿ ದುರ್ಗಾ ವಾಹಿನಿ ಸುಳ್ಯ ಪ್ರಖಂಡ ಇದರ ಕೊಲ್ಲಮೊಗ್ರ ಗ್ರಾಮ ಸಮಿತಿಯ ನೂತನ ಸಮಿತಿಯ ಜವಾಬ್ದಾರಿ ಘೋಷಣೆಯ ಕುರಿತಾದ ಬೈಠಕ್ ಕೊಲ್ಲಮೊಗ್ರ ಭಜನಾಮಂದಿರ ಸಭಾಂಗಣದಲ್ಲಿ ಇಂದು ನಡೆಯಿತು.ಈ ಸಂದರ್ಭದಲ್ಲಿ, ವಿಶ್ವ ಹಿಂದೂ ಪರಿಷದ್ ಸುಳ್ಯ ಪ್ರಖಂಡದ ಅಧ್ಯಕ್ಷ ಸೋಮಶೇಖರ ಪೈಕ, ಸಹ ಕಾರ್ಯದರ್ಶಿ ಭಾನುಪ್ರಕಾಶ್ ಪೆರುಮುಂಡ, ಸತ್ಸಂಗ ಪ್ರಮುಖ್...
Ad Widget

ಸಾಂಸ್ಕೃತಿಕ ಸಂಘ ಹಳೆಗೇಟು ಇದರ ವಾರ್ಷಿಕ ಸಭೆ

ಸಾಂಸ್ಕೃತಿಕ ಸಂಘ (ರಿ )ಹಳೆಗೆಟು ಸುಳ್ಯ ಇದರ ವಾರ್ಷಿಕ ಸಭೆ ಇಂದು ಹಳೆಗೆಟಿನ ವಸಂತಕಟ್ಟೆಯಲ್ಲಿ ನಡೆಯಿತು. ಅಧ್ಯಕ್ಷರಾದ ಶ್ರೀನಿವಾಸ್ ರಾವ್ ನೇತೃತ್ವದಲ್ಲಿ 41ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ಮೂರು ದಿನದ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ಕಾರ್ಯಕ್ರಮದ ಕೊನೆಯ ದಿನ ಸಾರ್ವಜನಿಕ ಅನ್ನಸಂತರ್ಪಣೆ ಮತ್ತು ವೈಭವದ ಶೋಭಾಯಾತ್ರೆ ನಡೆಸುವುದೆಂದು ತೀರ್ಮಾನಿಸಲಾಯಿತು. ಸಂಘದ...

ಸುಳ್ಯ: ಗೌಡರ ಯುವ ಸೇವಾ ಸಂಘದ ಮಹಾಸಭೆ – ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

ಗೌಡರ ಯುವ ಸೇವಾ ಸಂಘ ಸುಳ್ಯ, ಗೌಡ ಸೋಶಿಯೋ ಎಜ್ಯುಕೇಶನ್ ಫೌಂಡೇಶನ್ ಸುಳ್ಯ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ನಡೆಯಿತು. ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರಾ ಕೋಲ್ಚಾರ್ ಅಧ್ಯಕ್ಷತೆ ವಹಿಸಿದ್ದರು.ಸಂಘದ ಸ್ಥಾಪಕಾಧ್ಯಕ್ಷ ನಿತ್ಯಾನಂದ ಮುಂಡೋಡಿ, ಸುಳ್ಯ ವೆಂಕಟರಮಣ ಕ್ರೆಡಿಟ್...

ಅಕ್ವಾ ಇಂಜಿನಿಯರ್‍ಸ್ ಪ್ರೈವೇಟ್ ಲಿಮಿಟೆಡ್ ಸುಳ್ಯದಲ್ಲಿ ಶುಭಾರಂಭ

ಬೆಂಗಳೂರು ಅಕ್ವಾ ಸಲ್ಯೂಶನ್ ಇಂಜಿನಿಯರ್‍ಸ್ ಪ್ರೈವೇಟ್ ಲಿಮಿಟೆಡ್ ಇದರ ಸುಳ್ಯದ ಶಾಖೆಯು ಜೆಪಿ ಬಿಲ್ಡಿಂಡ್ ಅಂಬೆಟೆಡ್ಕದಲ್ಲಿ ಜೂ.೩೦ರಂದು ಶುಭಾರಂಭಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯದ ವರ್ತಕ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ ರವರು ಉದ್ಘಾಟಿಸಿದರು. ದೀಪ ಪ್ರಜ್ವಲನೆಯನ್ನು ದಾಮೋದರ ಗೌಡ ಕುಯಿಂತೋಡು ಮತ್ತು ಕೆ.ಆರ್ ಗಂಗಾಧರ್ ನಿವೃತ್ತ ಪ್ರಾಂಶುಪಾಲರು, ಎನ್ ಎಮ್ ಪಿ ಯು ಅರಂತೋಡು ಇವರು...

ಸುಬ್ರಹ್ಮಣ್ಯ : ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಸುಬ್ರಹ್ಮಣ್ಯ ದೇವಸ್ಥಾನದ ಉತ್ತರಾಧಿಮಠದ ಸಮೀಪ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದಲ್ಲಿ ಸುಬ್ರಹ್ಮಣ್ಯ ಪೋಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳು ತಿಳಿಸಿದ್ದಾರೆ.

ಪಡ್ಡಂಬೈಲು ಕರ್ಲಪ್ಪಾಡಿ ಕುಡೆಂಬಿ ಎಸ್ ಟಿ ಕಾಲೋನಿ ರಸ್ತೆಗೆ ಇನ್ನು ಸಿಗದ ಮುಕ್ತಿ – ವಾಹನ ಸವಾರರ ನಿತ್ಯ ನರಕ ಯಾತನೆ

ಅಜ್ಜಾವರ ಗ್ರಾಮದ ಪಡ್ಡಂಬೈಲು ಕರ್ಲಪ್ಪಾಡಿ ಕುಡೆಂಬಿ ಎಸ್ ಟಿ ಕಾಲೋನಿಗೆ ತೆರಳುವ ರಸ್ತೆ ತೀರಾ ಹದಗೆಟ್ಡಿದ್ದು ವಾಹನ ಸವಾರರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ. ರಸ್ತೆಗೆ ಬಂದ ಅನುದಾನವನ್ನು ಇತರೆ ಸ್ಥಳಗಳಿಗೆ ವರ್ಗಾಯಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಆದ್ದರಿಂದಲೇ ಒಮ್ಮೆಯು ಡಾಮರೀಕರಣ ಅಥವಾ ಕಾಂಕ್ರೀಟ್ ಕಂಡಿಲ್ಲ. ಕಳೆದ ಹಲವಾರು ವರ್ಷಗಳ ಹಿಂದೆ ಮಾಜಿ ಸಚಿವ ಶಾಸಕರಾದ...

ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ವತಿಯಿಂದ ಮೇನಾಲ ಶಾಲೆ ಹಾಗೂ ಅಂಗನವಾಡಿ ಕೇಂದ್ರದಲ್ಲಿ ಸ್ವಚ್ಛತೆ

ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಸುಳ್ಯ ವಲಯದ ಅಜ್ಜಾವರ ಘಟಸಮಿತಿ ವತಿಯಿಂದ ಪೂಜ್ಯ ಒಡಿಯೂರು ಶ್ರೀಗಳ ಜನ್ಮದಿನೋತ್ಸವವ,ಗ್ರಾಮೋತ್ಸವ ಅಂಗವಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇನಾಲ ಹಾಗೂ ಅಂಗನವಾಡಿ ಕೇಂದ್ರ ದಲ್ಲಿ ಸ್ವಚ್ಛತೆ ಕಾರ್ಯಕ್ರಮವನ್ನು ನಡೆಸಲಾಯಿತು.ಈ ಸಂದರ್ಭದಲ್ಲಿ ಘಟಸಮಿತಿ ಅಧ್ಯಕ್ಷರಾದ ಮೋಹನ್ ಕಲ್ಲಗುಡ್ಡೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾದ ಶೌಖತ್ ಆಲಿ, ವಲಯ ಸಂಯೋಜಕರಾದ...

ಉಬರಡ್ಕ : ವಿದ್ಯುತ್ ಲೈನ್ ಗೆ ತಾಗುತ್ತಿರುವ ಮರದ ರೆಂಬೆ ತೆರವು

ವಿದ್ಯುತ್ ಲೈನ್ ಗಳಿಗೆ ತಾಗುತ್ತಿರುವ ಮರದ ರೆಂಬೆ , ಹಬ್ಬಿರುವ ಬಳ್ಳಿಗಳನ್ನು ತೆರವು ಕಾರ್ಯ ನಡೆಯಿತು.   ಆದಿತ್ಯವಾರಗಳಂದು ನಡೆದ ಶ್ರಮದಾನದಲ್ಲಿ ಉಬರಡ್ಕ ಗ್ರಾಮದ ಹುಳಿಯಡ್ಕ, ಕುತ್ತಮೊಟ್ಟೆ, ಯಾವಟೆ ಹಾಗೂ ಹೂಪಾರೆ ಭಾಗದ ಬಳಕೆದಾರರು ಮೆಸ್ಕಾಂ ಸಿಬ್ಬಂದಿಗಳ ಜತೆ ಸಹಕಾರ ನೀಡಿದರು.

ಎಣ್ಮೂರು ಪ್ರೌಢ ಶಾಲಾ ನೂತನ ಎಸ್ಡಿಎಂಸಿ ರಚನೆ; ಅಧ್ಯಕ್ಷರಾಗಿ ಶ್ರೀ ಮೇದಪ್ಪ ಗೌಡ ಎ ಆಯ್ಕೆ

ಎಣ್ಮೂರು ಸರಕಾರಿ ಪ್ರೌಢ ಶಾಲೆಯಲ್ಲಿ ಜೂ.29ರಂದು ನೂತನ ಎಸ್ಡಿಎಂಸಿ ರಚಿಸಲಾಯಿತು. ಅಧ್ಯಕ್ಷರಾಗಿ ಶ್ರೀ ಮೇದಪ್ಪ ಗೌಡ ಅಲೆಂಗಾರ ಆಯ್ಕೆಯಾದರು. ಎಸ್ಡಿಎಂಸಿ ಸದಸ್ಯರಾಗಿ ಶ್ರೀ ಶರ್ಮಾ ಕುಮಾರ್, ಶ್ರೀ ಮೇದಪ್ಪ ಗೌಡ ಎಂ, ಶ್ರೀ ಸುವರ್ಣ ಜಾಕೆ, ಶ್ರೀ ಪುರುಷೋತ್ತಮ ಆಚಾರ್ಯ, ಶ್ರೀಮತಿ ನಯನಾ ರೈ, ಶ್ರೀಮತಿ ನಳಿನಾಕ್ಷಿ, ಶ್ರೀಮತಿ ನೆಬಿಸಾ, ಶ್ರೀಮತಿ ನಳಿನಿ ಆಯ್ಕೆಯಾದರು. ಮುಖ್ಯ...
Loading posts...

All posts loaded

No more posts

error: Content is protected !!