Ad Widget

ಸುಳ್ಯ : ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ವಿಧಾನಪರಿಷತ್ ಅಭ್ಯರ್ಥಿಗಳ ಪರವಾಗಿ ಮತಯಾಚನೆ

ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣಾ ಅಭ್ಯರ್ಥಿಗಳ ಪರವಾಗಿ ಸುಳ್ಯದ ಇಂಜಿನಿಯರಿಂಗ್ ಕಾಲೇಜ್, ಮೆಡಿಕಲ್ ಕಾಲೇಜ್ ,ಡೆಂಟಲ್ ಕಾಲೇಜ್, ನೆಹರು ಮೆಮೋರಿಯಲ್ ಕಾಲೇಜ್, ಮತ್ತು ಆಯುರ್ವೇದಿಕ್ ಕಾಲೇಜ್, ಸರಕಾರಿ ಜೂನಿಯರ್ ಕಾಲೇಜ್, ಸರಕಾರಿ ಪದವಿ ಪೂರ್ವ ಕಾಲೇಜು, ಕೊಡಿಯಾಲ ಬೈಲು, ಮತ್ತು ಸುಮನಾ ಬೆಳಾರ್ಕರ್,ಮನೆ ಭೇಟಿ ಮಾಡಿ ಮತದಾರರನ್ನು ಸಂಪರ್ಕಿಸಿ ಸುಳ್ಯ ಮಂಡಲದ...

ರಾಜ್ಯ ಮಟ್ಟದ ಎಂ.ಜಿ.ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆಗೆ ಆಹ್ವಾನ

ಚೆಂಬು ಸಾಹಿತ್ಯ ವೇದಿಕೆ ವತಿಯಿಂದ ಆರನೇ ವರ್ಷದ ಎಂ .ಜಿ. ಕಾವೇರಮ್ಮ ರಾಜ್ಯ ಮಟ್ಟದ ಅರೆಭಾಷೆ ಕವನ ಸ್ಪರ್ದೆಗೆ ಕವಿತೆಗಳನ್ನು ಆಹ್ವಾನಿಸುತ್ತಿದ್ದೇವೆ. ಅರೆಭಾಷೆ ಸಾಹಿತ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದಂತಹ ಮತ್ತು ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಸಾಹಿತ್ಯ ಸೇವೆಗಾಗಿ ಪಡೆದುಕೊಂಡ ಎಂ. ಜಿ. ಕಾವೇರಮ್ಮನವರಎಂಭತ್ತೈದನೆ ಹುಟ್ಟುಹಬ್ಬದ ಅಂಗವಾಗಿ ಚೆಂಬು ಸಾಹಿತ್ಯ ವೇದಿಕೆ...
Ad Widget

ತೊಡಿಕಾನ: ವಯೋವೃದ್ಧ ಆತ್ಮಹತ್ಯೆ

ತೊಡಿಕಾನ ಗ್ರಾಮದ ಅಡ್ಯಡ್ಕ ನಿವಾಸಿ ಬೊಂಬ ಬೆಳ್ಚಪ್ಪಾಡ (88) ಎಂಬವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದೀರ್ಘಕಾಲದಿಂದ ಅನಾರೋಗ್ಯದಿಂದಿದ್ದ ಅವರು ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿರಬಹುದು ಎನ್ನಲಾಗಿದೆ. ಮೃತರು ಪತ್ನಿ ನಾರಾಯಣಿ, ಪುತ್ರರಾದ ರಾಘವ ,ಕುಂಞಿರಾಮ, ಕೃಷ್ಣ ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ.

ಸುಬ್ರಹ್ಮಣ್ಯ : ಕುಕ್ಕೆ ದೇವಸ್ಥಾನದ ನಿವೃತ್ತ ಇಒ ಡಾ.ನಿಂಗಯ್ಯ ಅವರಿಗೆ ಎಸ್.ಎಸ್.ಪಿ.ಯು.‌ ಕಾಲೇಜಿನ ವತಿಯಿಂದ ಸನ್ಮಾನ

ಕರ್ತವ್ಯದ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿದ ಅಧಿಕಾರಿಗಳೊಂದಿಗೆ ಸೇವೆ ನೆರವೇರಿಸಲು ದೊರಕಿರುವುದು ಭಾಗ್ಯ.ಇವರ ಸಲಹೆ ಮಾರ್ಗದರ್ಶನ ಆಡಳಿತ ವ್ಯವಸ್ಥೆಯಲ್ಲಿ ಉತ್ಕೃಷ್ಠವಾಗಿತ್ತು. ಶ್ರೀ ದೇವಳದ ಅವಳಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ಸಾವಿರಾರು ಗ್ರಾಮೀಣ ಬಡ ವಿದ್ಯಾರ್ಥಿಗಳ ಅನುಕೂಲತೆಗಾಗಿ ಶುಲ್ಕ ಕಡಿತಗೊಳಿಸುವ ಮೂಲಕ ಅವರ ವಿದ್ಯಾಭ್ಯಾಸಕ್ಕೆ ಪೂರಕವಾದ ಸಹಕಾರ ನೀಡಿದವರು.ಈ ಕಾರಣದಿಂದ ಶ್ರೀ ದೇವಳದ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡಲು...

ಪ್ರಕೃತಿ ವಿಕೋಪ ಎದುರಿಸಲು ಪೂರ್ವ ಸಿದ್ದತೆ ಹಾಗೂ ಸಮಿತಿ ರಚನೆ – ತಾಲೂಕಿನ ಪ್ರತಿ ಗ್ರಾಮಗಳಲ್ಲಿ ಸಿದ್ದತೆ ನಡೆಸುವಂತೆ ಇಒ ಸೂಚನೆ

ಸುಳ್ಯ ತಾಲೂಕಿನ ನಾನಾ ಭಾಗಗಳಲ್ಲಿ ಕಳೆದ ಕೆಲ ವರ್ಷಗಳಿಂದ ಪ್ರಕೃತಿ ವಿಕೋಪಗಳು ನಡೆಯುತ್ತಿದ್ದು ಪ್ರಕೃತಿಯು ಮುನಿಸಿದ ಹಾಗೆ ಕಂಡು ಬರುತ್ತಿದ್ದವು. ಇದೀಗ ಪುನಃ ಮುಂಗಾರು ಆಗಮನದ ನಿರೀಕ್ಷೆಯಲ್ಲಿದೆ. ಈ ಹಿನ್ನೆಲೆಯಲ್ಲಿ ಸುಳ್ಯ ತಾಲೂಕು ಆಡಳಿತ ಪ್ರಕೃತಿ ವಿಕೋಪ ಎದುರಿಸಲು ಸಿದ್ಧತೆ ಆರಂಭಿಸಿದೆ. ಸುಳ್ಯ ತಾಲೂಕಿನ ಪ್ರತಿ ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ...

ಐವರ್ನಾಡು: ಅಪ್ರಾಪ್ತೆ ನೇಣು ಬಿಗಿದು ಆತ್ಮಹತ್ಯೆ!

ಐವರ್ನಾಡು: ಐವರ್ನಾಡು ಗ್ರಾಮದ ನಿಡುಬೆ ಎಂಬಲ್ಲಿನ ಸಿ ಆರ್ ಸಿ ಕಾಲಾನಿ ನಿವಾಸಿ ಇಳೆಯರಾಜ ರವರ ಪುತ್ರಿ ಕೀರ್ತನಾ ಎಂಬ ೧೫ ವರ್ಷದ ಅಪ್ರಾಪ್ತೆ ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ವರದಿಯಾಗಿದೆ. ಅಪ್ರಾಪ್ತೆ ಯುವತಿಯು ನೇಣು ಬಿಗಿದಿರುವುದು ಕಂಡು ಬಂದ ತಕ್ಷಣ ಮನೆಯವರು ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರು ಅಷ್ಟರಲ್ಲೆ ಪ್ರಾಣಪಕ್ಷಿ ಹಾರಿ...

ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಯ ಪ್ರಾರಂಭೋತ್ಸವ ಮತ್ತು ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಯ ಪ್ರಾರಂಭೋತ್ಸವ ಮತ್ತು ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ತಾ 1. 6.2024 ರಂದು ನಡೆಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯ ರವರು ಜ್ಯೋತಿ ಬೆಳಗಿಸುವುದರ ಮೂಲಕ ಪ್ರಥಮ ಪಿಯುಸಿ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ...

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಡಬ ಬ್ಲಾಕ್ ಸಮಿತಿ ವತಿಯಿಂದ ಕಾರ್ಯಕರ್ತರ ಸಮಾವೇಶ.

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ಬ್ಲಾಕ್ ಸಮಿತಿಯ ವತಿಯಿಂದ ಕಾರ್ಯಕರ್ತರ ಸಮಾವೇಶವು ಮೇ 31 ರಂದುನೆಲ್ಯಾಡಿಯಲ್ಲಿ ಕಡಬ ಬ್ಲಾಕ್ ಸಮಿತಿಯ ಅಧ್ಯಕ್ಷರಾದ ಹಾರಿಸ್ ಕಡಬ ರವರು ಅಧ್ಯಕ್ಷತೆಯಲ್ಲಿ ನಡೆಯಿತು.ಪ್ರಾಸ್ತಾವಿಕವಾಗಿ ಮಾತನಾಡಿದ ಸುಳ್ಯ ವಿಧಾನಸಭಾ ಕ್ಷೇತ್ರ ಪಕ್ಷ ಸಂಘಟನಾ ಕಾರ್ಯದರ್ಶಿ ಸಿದ್ದೀಕ್ ಸವಣೂರು ರವರು ಪಕ್ಷ ಸಂಘಟನೆಯಲ್ಲಿ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ತೊಡಗಿಸಿಕೊಳ್ಳಲು ಕರೆ...

ವಿಶ್ವ ಮಹಿಳಾ ನೈರ್ಮಲ್ಯ ದಿನಾಚರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ ಜೂ.1ರಂದು ವಿಶ್ವ ಮಹಿಳಾ ನೈರ್ಮಲ್ಯ ದಿನದ ಅಂಗವಾಗಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ನೈರ್ಮಲ್ಯ ವಾರವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಸೂತಿ ತಂತ್ರ ಹಾಗೂ ಸ್ತ್ರೀ ರೋಗ ವಿಭಾಗದ ಸಹ...

ಅರಂತೋಡು : ಬೈಕ್ – ಕಾರು ಡಿಕ್ಕಿ – ಸವಾರ ಆಸ್ಪತ್ರೆಗೆ ದಾಖಲು

ಅರಂತೋಡು : ಸುಳ್ಯದ ಅರಂತೋಡು ಸೊಸೈಟಿ ಮುಂಭಾಗದಲ್ಲಿ ಇದೀಗ ಕಾರು ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದ ಘಟನೆ ವರದಿಯಾಗಿದೆ. ಬೈಕ್ ಮಡಿಕೇರಿ ಕಡೆಯಿಂದ ಸುಳ್ಯಕ್ಕೆ ಆಗಮಿಸುತ್ತಿದ್ದು ಕಾರು ಸುಳ್ಯದಿಂದ ಮಡಿಕೇರಿ ಕಡೆಗೆ ಚಲಾಯಿಸಲಾಗುತ್ತಿತ್ತು ಗಾಯಗೊಂಡವರನ್ನು ಚೆಂಬು ಮೂಲದ ವ್ಯಕ್ತಿ ಎಂದು ತಿಳಿದುಬಂದಿದ್ದು ಇದೀಗ ಗಾಯಗೊಂಡ ವ್ಯಕ್ತಿಯನ್ನು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
Loading posts...

All posts loaded

No more posts

error: Content is protected !!