ಸುಬ್ರಹ್ಮಣ್ಯ ಪೋಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಬಿಳಿನೆಲೆಯ ಚೇರು ನಿವಾಸಿ ನಾರಾಯಣ ಗೌಡ ಕಳಿಗೆ ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಅವರ ಸ್ವಗೃಹದಲ್ಲಿ ನಿಧನರಾದರು. 2023 ಸೆಪ್ಟೆಂಬರ್ ನಲ್ಲಿ ಬ್ರೈನ್ ಸ್ಟ್ರೋಕ್ ಆಗಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಮೃತರು ಪತ್ನಿ ಆರೋಗ್ಯ ಸಹಾಯಕಿ ಮಾಲತಿ, ಒರ್ವ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
- Saturday
- September 21st, 2024