Ad Widget

ನೈರುತ್ಯ ಪದವಿದರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದಕಾಂಗ್ರೆಸ್ ಅಭ್ಯರ್ಥಿ ಪರ ಜಾಲ್ಸೂರು ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಮತಯಾಚನೆ.

ನೈರುತ್ಯ ಪದವಿಧರ ಹಾಗೂ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳಾದ ಆಯನೂರ್ ಮಂಜುನಾಥ್, ಹಾಗೂ ಡಾ| ಕೆ.ಕೆ. ಮಂಜುನಾಥ್ ಕುಮಾರ್ ರ ಪರವಾಗಿ ಪಯಸ್ವಿನಿ ಹೈ ಸ್ಕೂಲ್, ಹಿರಿಯ ಪ್ರಾಥಮಿಕ ಶಾಲೆ ಅಡ್ಕಾರ್, ಹಿರಿಯ ಪ್ರಾಥಮಿಕ ಶಾಲೆ ಪೇರಾಲು , ಹೈ ಸ್ಕೂಲ್ ಅಜ್ಜಾವಾರ, ಹಿರಿಯ ಪ್ರಾಥಮಿಕ ಶಾಲೆ ಅಡ್ಪoಗಾಯ, ಅಜ್ಜಾವಾರ ಶಾಲೆ, ಹೈ ಸ್ಕೂಲ್ ಆಲೆಟ್ಟಿ,...

ಪೆರುವಾಜೆ ಗ್ರಾಮದ ಶಾಲೆಯೊಂದರಲ್ಲಿ ಪ್ರಥಮ ಬಾರಿಗೆ ಡಿಜಿಟಲ್ ಆಧಾರಿತ ಶಿಕ್ಷಣ – ಮುಕ್ಕೂರು ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಕಲಿಕೆಗೆ ಚಾಲನೆ

ಮುಕ್ಕೂರು : ಪೆರುವಾಜೆ ಗ್ರಾಮದಲ್ಲೇ ಪ್ರಪ್ರಥಮ ಬಾರಿಗೆ ಪ್ರೊಜೆಕ್ಟರ್ ಮತ್ತು ಸ್ಕ್ರೀನ್ ಅಳವಡಿಸಿ ಸ್ಮಾರ್ಟ್ ಕ್ಲಾಸ್ ತರಗತಿ ಸೌಲಭ್ಯ ಹಾಗೂ ವಿದ್ಯಾರ್ಥಿಗಳಿಗೆ ಬೇಸಿಕ್ ಕಂಪ್ಯೂಟರ್ ಕಲಿಕೆಯು ಮುಕ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ 31 ರಂದು ಪ್ರಾರಂಭಗೊಂಡಿತು. ತನ್ಮೂಲಕ ಈ ವರ್ಷದ ಶಾಲಾ ಪ್ರಾರಂಭೋತ್ಸವನ್ನು ವಿಶಿಷ್ಟ ಹಾಗೂ ಅರ್ಥಪೂರ್ಣ ರೀತಿಯಲ್ಲಿ ಆಚರಿಸಲಾಯಿತು. 60 ಸಾವಿರ...
Ad Widget
error: Content is protected !!