ಐವರ್ನಾಡು : ನಾಡಿಗೆ ಕಾಳಿಂಗ ಸರ್ಪವನ್ನು ಕಾಡಿಗೆ ಬಿಟ್ಟ ಮಾದೇಶ amarasuddi - June 3, 2024 at 10:34 Tweet on Twitter Share on Facebook Pinterest Email ಐವರ್ನಾಡಿನ ಹಸಿಯಡ್ಕ ಸಮೀಪ ರಸ್ತೆ ಬದಿ ಇದ್ದ ಕಾಳಿಂಗ ಸರ್ಪವನ್ನು ಹಿಡಿದು ಕಾಡಿಗೆ ಬಿಡಲಾಯಿತು. ಕೇಶವ ಹಸಿಯಡ್ಕರವರ ಮನೆಯ ಗೇಟ್ ಸಮೀಪ ರಸ್ತೆ ಬದಿ ಕಾಳಿಂಗ ಸರ್ಪವನ್ನು ನಿಡುಬೆ ಕಾಲೋನಿ ನಿವಾಸಿ ಮಾದೇಶ ಎಂಬವರು ಹಿಡಿದು ಕಾಡಿಗೆ ಕೊಂಡೊಯ್ದು ಬಿಡಲಾಯಿತು. . . . . . . . . . Share this:WhatsAppLike this:Like Loading...