Ad Widget

ಪೆರುವಾಜೆ ಬಿ ಜೆ ಪಿ ಕಾರ್ಯಕರ್ತರಿಂದ ವಿಜಯೋತ್ಸವ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರ ಗೆಲುವನ್ನು ಸಿಡಿಮದ್ದು ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಪದ್ಮನಾಭ ಶೆಟ್ಟಿ ಪೆರುವಾಜೆ, ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ ಹರ್ಷಿತ್ ಪೆರುವಾಜೆ ಹಾಗೂ ಬೂತ್ ಅಧ್ಯಕ್ಷ ರಮೇಶ್ ಮಠತಡ್ಕರವರು ಪಕ್ಷದ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ಮತದಾರ ಬಾಂಧವರಿಗೆ ಧನ್ಯವಾದ ತಿಳಿಸಿದರು. ಈ ಸಂದರ್ಭದಲ್ಲಿ ಪೆರುವಾಜೆ ಬೂತ್ನ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!