ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟರವರು ಮೊದಲ ಸುತ್ತಿನಿಂದಲೇ ಅಂತರ ಕಾಯ್ದುಕೊಂಡು ಬಂದಿದ್ದು ಇದೀಗ ತಮ್ಮ ಅಂತರವನ್ನು ಪ್ರತಿಸ್ಪರ್ಧಿ ಪದ್ಮರಾಜ್ ವಿರುದ್ಧ ಐವತ್ತು ಸಾವಿರ ಹೆಚ್ಚಿಸಿಕೊಂಡಿದ್ದು ಗೆಲುವಿನ ನಗೆ ಬೀರುವುದು ನಿಚ್ಚಳವಾಗಿದೆ.
- Saturday
- September 21st, 2024