ಉಡುಪಿ :ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ರವರು ಒಂದು ಲಕ್ಷದ ನಲುವತ್ತೆಲು ಸಾವಿರದ ಎಳುನೂರ ಅರುವತ್ತಾರು ಮತಗಳ ಅಂತರವನ್ನು ಕಾಯ್ದುಕೊಂಡು ಗೆಲುವಿನ ನಗೆ ಬೀರಿದು. ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ವಿರುದ್ದ ತಮ್ಮ ಗೆಲುವನ್ನು ಪಡೆದುಕೊಂಡರು .
- Saturday
- September 21st, 2024