Ad Widget

ವಿಶ್ವ ಪರಿಸರ ದಿನ ಜೂನ್ – 5

ಇಂದು ಜೂನ್ 5 ವಿಶ್ವ ಪರಿಸರ ದಿನ. ಇದರಲ್ಲೇನಿದೆ ವಿಶೇಷ ಬಿಡಿ. ಪ್ರತಿ ದಿನಕ್ಕೂ ಒಂದು ವಿಶೇಷವಿದ್ದೇ ಇರುತ್ತದೆ. ಆದರೆ ಇವತ್ತು ಮಾತ್ರ ನಾವು ಗಂಭೀರವಾಗಿ ಚಿಂತನೆಗೆ ಹಚ್ಚಿಕೊಳ್ಳಬೇಕಾದ ವಿಶೇಷ ದಿನ. ವಿಶ್ವಸಂಸ್ಥೆಯ ಪರಿಸರ ಸಂರಕ್ಷಣೆ ಕಾರ್ಯಕ್ರಮದ ಮುಖಾಂತರ ಜಗತಿನಾದ್ಯಂತ ಪರಿಸರ ಕಾಳಜಿ ಬಗ್ಗೆ ಅರಿವು ಮೂಡಿಸಲು ಸಾಂಕೇತಿಕವಾಗಿ ಜೂನ್ 5ರಂದು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ....

ಅನುದಿನವು ಪರಿಸರ ದಿನವಾಗಲೀ

ನಮಗೆ ಹಸಿರು ಹೊದಿಕೆಯಾಗಿ ರೂಪುಗೊಂಡಿರುವ ಈ ನೆಲವು ತಾಯಂದಿರ ದಿನ, ತಂದೆಯಂದಿರ ದಿನ, ಗೆಳೆಯರ ದಿನ ಅಷ್ಟಕ್ಕೆ ಸೀಮಿತವಾಗಿರದೆ ಜೀವಸಂಕುಲಗಳ ದಿನವನ್ನು ಆಚರಿಸುತ್ತೇವೆ. ಹೀಗೆ ಪ್ರತಿದಿನವೂ ವೈಶಿಷ್ಟ್ಯತೆಯನ್ನು ಪಡೆದಿದೆ. ಪರಿಸರವೆಂಬ ಉಯ್ಯಾಲೆಯನ್ನು ಸಂರಕ್ಷಿಸುವುದು ಈ ವಿದ್ಯಮಾನ ಯುಗದಲ್ಲಿ ಹೇಗೆ ತಾಯಿಯಾದವಳು ಮಗುವನ್ನು ಮಮತೆ,ಮಮಕಾರದಿಂದ ಸಲಹುವಳು ಹಾಗೆಯೇ ಈ ಪರಿಸರವನ್ನು ತಾಯಿಯಾಗಿ ಪೂಜಿಸಿ ಮಗುವಂತೆ ರಕ್ಷಿಸಬೇಕಾದ್ದು ನಮ್ಮೆಲ್ಲರ...
Ad Widget

ಜೂ.09: ನರಿಮೊಗರಿನಲ್ಲಿ ಆರೋಗ್ಯ ಪ್ರಸಾದಿನೀ ಸರಣಿ ಆರೋಗ್ಯ ಮಾಹಿತಿ ಕಾರ್ಯಾಗಾರ

ಪುತ್ತೂರಿನ ನರಿಮೊಗರಿನಲ್ಲಿ ಇರುವ ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯು ಆಹಾರ ಮತ್ತು ಆರೋಗ್ಯ ಎಂಬ ಶೀರ್ಷಿಕೆಯ ಅಡಿಯಲ್ಲಿ, ನಾವು ದಿನ ನಿತ್ಯ ಬಳಸುವ ಆಹಾರಗಳಲ್ಲಿ ಆರೋಗ್ಯಕ್ಕೆ ಪೂರಕವಾದವುಗಳು ಮತ್ತು ಮಾರಕವಾದವುಗಳು ಯಾವುವು ಮತ್ತು ಆರೋಗ್ಯ ರಕ್ಷಣೆಗೆ ನಮ್ಮ ದಿನ ನಿತ್ಯದ ಆಹಾರ ಕ್ರಮ ಹೇಗಿರಬೇಕು ಎಂಬ ವಿಚಾರವಾಗಿ ಉಚಿತ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಆಹಾರ ಸೇವನೆಯಲ್ಲಿ...

ಹಳೆಗೇಟ್ ನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ. …

ದ.ಕ. ಬಿ ಜೆ ಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಬಹುಮತ ಪಡೆದು ಗೆಲುವಿನ ನಗೆ ಬೀರಿದ್ದು ಹಳೆಗೇಟ್, ಜಯನಗರ, ಹೊಸಗದ್ದೆ ನಿವಾಸಿ ಗಳು ತಂಪು ಪಾನೀಯ ಹಂಚಿ ಸಂಭ್ರಮಾಚರಣೆ ನಡೆಸಿದರು.ಧನಂಜಯ ಪಂಡಿತ್, ಅಶೋಕ್ ಹೊಸಗದ್ದೇ, ಕರುಣೇಶ್ ಜಯನಗರ, ಜಯಪ್ರಕಾಶ, ನಂದನ್, ನಾಗೇಶ್ , ಗೋಪಾಲ್ ಹರೀಶ್ , ವಿಶಾಲ್ , ಮುತ್ತು ನಾರಜೆ ಇತರರು...

ವಳಲಂಬೆ : ಸಂಪೂರ್ಣ ಸುರಕ್ಷಾ ಸೌಲಭ್ಯದ ಚೆಕ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವತಿಯಿಂದ ವಳಲಂಬೆಯ ಉಮಾಶಂಕರರವರ ಮಗನ ಅನಾರೋಗ್ಯ ಪ್ರಯುಕ್ತ ಸಂಪೂರ್ಣ ಸುರಕ್ಷಾ ಕಾರ್ಯಕ್ರಮದಡಿಯಲ್ಲಿ ರೂ. 9000/- ಮೊತ್ತದ ಚೆಕ್ ನ್ನು ಒಕ್ಕೂಟದ ಅಧ್ಯಕ್ಷರಾದ ಕಿಶಾನ್ ನಡುಮನೆರವರು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡರವರು, ಸೇವಾಪ್ರತಿನಿಧಿಯವರಾದ ಲೋಕೇಶ್ವರಿರವರು ಉಪಸ್ಥಿತರಿದ್ದರು.
error: Content is protected !!