Ad Widget

ದೊಡ್ಡೇರಿ ಶಾಲಾ ಮಂತ್ರಿಮಂಡಲ ರಚನೆ – ಮುಖ್ಯಮಂತ್ರಿಯಾಗಿ ಪ್ರಣೀಶ್ ಎ.ಪಿ.

ದೊಡ್ಡೇರಿ ಸ.ಕಿ.ಪ್ರಾ.ಶಾಲಾ 2024-25 ನೇ ಸಾಲಿನ ಮಂತ್ರಿಮಂಡಲ ರಚನೆ ನಡೆಯಿತು. ಶಾಲಾ ಮುಖ್ಯಮಂತ್ರಿಯಾಗಿ ಪ್ರಣೀಶ್ ಎ.ಪಿ., ವಿದ್ಯಾಮಂತ್ರಿಯಾಗಿ ಸುಪ್ರೀತ್, ನೀರಾವರಿ ಮಂತ್ರಿಯಾಗಿ ರಿತೇಶ್ ಕುಮಾರ್, ಸ್ವಚ್ಛತಾ ಮಂತ್ರಿಯಾಗಿ ದ್ರುವಿ, ಹಣಕಾಸು ಮಂತ್ರಿಯಾಗಿ ಮನ್ವಿತ್, ಆರೋಗ್ಯ ಮಂತ್ರಿ ಆರ್ಯ ಎನ್.ಜಿ., ರಕ್ಷಣಾ ಮಂತ್ರಿ ಜೀವನ್, ಸಾಂಸ್ಕೃತಿಕ ಮಂತ್ರಿ ಪೂರ್ವಿ ಡಿ.ಬಿ., ವಾರ್ತಾ ಮಂತ್ರಿ ಇಂಚರ ಡಿ.ಜೆ. ಆಯ್ಕೆಯಾದರು.

ಸುಳ್ಯ ತಾಲೂಕು ಸಖಾಫಿ ಕೌನ್ಸಿಲ್ ನೂತನ ಪದಾಧಿಕಾರಿಗಳ ಆಯ್ಕೆ:
ಅಧ್ಯಕ್ಷರು ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ
ಪ್ರಧಾನ ಕಾರ್ಯದರ್ಶಿ ಸ್ವಬಾಹ್ ಸಖಾಫಿ ಬೀಜಕೊಚ್ಚಿ
ಫೈನಾನ್ಸ್ ಸೆಕ್ರಟರಿ ಜಬ್ಬಾರ್ ಸಖಾಫಿ ಅಜ್ಜಾವರ

ಪ್ರತಿಷ್ಠಿತ ಜಾಮಿಅಃ ಮರ್ಕಝ್ ನಿಂದ ಬಿರುದು ಪಡೆದು ವಿವಿಧ ಕ್ಷೇತ್ರಗಳಲ್ಲಿ ಸೇವೆಗೈಯ್ಯುವ ಸಖಾಫಿ ವಿದ್ವಾಂಸರ ಸುಳ್ಯ ತಾಲೂಕು ಘಟಕದ ವಾರ್ಷಿಕ ಕೌನ್ಸಿಲ್ ಹಾಗೂ ಜುಲೈ ಎಂಟರಂದು ಸುಲ್ತಾನುಲ್ ಉಲಮಾ ಎ ಪಿ ಉಸ್ತಾದರ ಉಪಸ್ಥಿತಿಯಲ್ಲಿ ನಡೆಯಲಿರುವ ಕರ್ನಾಟಕ ಸಖಾಫಿ ಸಂಗಮದ ಪ್ರಚಾರ ಕಾರ್ಯಕ್ರಮ ಸುನ್ನೀ ಸೆಂಟರ್ ಸುಳ್ಯದಲ್ಲಿ ನಡೆಯಿತು.ಕೌನ್ಸಿಲ್ ಅಧ್ಯಕ್ಷ ಹಸನ್ ಸಖಾಫಿ ಬೆಳ್ಳಾರೆ ಅಧ್ಯಕ್ಷತೆ...
Ad Widget

ಚೂರಿ ಇರಿತಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ಶಾಸಕಿ ಕು.ಭಾಗೀರಥಿ ಮುರುಳ್ಯ

ಮಂಗಳೂರಿನ ನಡೆದ ಬಿಜೆಪಿ ವಿಜಯೋತ್ಸವದ ಸಂದರ್ಭದಲ್ಲಿ ಬೊಳಿಯಾರಿನಲ್ಲಿ  ಚೂರಿ ಇರಿತಕ್ಕೆ ಒಳಗಾಗಿ ಮಂಗಳೂರು ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತರನ್ನು ಸುಳ್ಯ ಶಾಸಕರಾದ ಕು.ಭಾಗೀರಥಿ ಮುರುಳ್ಯ ಇಂದು ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಯಕರ್ತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಸಂತೋಷ್ ಕುತ್ತಮೊಟ್ಟೆ,ದೀಪಕ್ ಕುತ್ತಮೊಟ್ಟೆ, ಕೇಶವ ಅಡ್ತಲೆ, ದಯಾನಂದ ಕುರುಂಜಿ,ಭವಾನಿ...

ಹರಿಹರ ಪಲ್ಲತ್ತಡ್ಕ : 10 ದಿನಗಳ ಹಿಂದೆ ನಾಗರಹಾವು ಕಡಿದು ವೃದ್ಧೆ ಸಾವು ; ಇಂದು ಮತ್ತೆ ಪ್ರತ್ಯಕ್ಷಗೊಂಡ ಹಾವು

ಹರಿಹರ ಪಲ್ಲತ್ತಡ್ಕ ಗ್ರಾಮದ ಕಲ್ಲೇಮಠ ನಿವಾಸಿ ದೇವಮ್ಮ(67) ಎಂಬುವವರು ಜೂ.03 ರಂದು ನಾಗರಹಾವು ಕಡಿದು ಮೃತಪಟ್ಟಿದ್ದು, ಅವರು ತಮ್ಮ ಮನೆಯ ಕೋಳಿ ಕಾಪುವಿಗೆ ಕೈ ಹಾಕಿದ ಸಂದರ್ಭದಲ್ಲಿ ಹಾವು ಕಡಿದಿದ್ದು, ಆಸ್ಪತ್ರೆಗೆ ತೆರಳುವ ದಾರಿ ಮಧ್ಯೆ ದೇವಮ್ಮ ಕೊನೆಯುಸಿರೆಳೆದಿದ್ದರು.ಇಂದು 10 ದಿನಗಳ ಬಳಿಕ ಆ ಮನೆಯಲ್ಲಿ ನಾಗರಹಾವು ಪ್ರತ್ಯಕ್ಷಗೊಂಡಿದ್ದು, ಇದೇ ಹಾವು ಕಡಿದು ದೇವಮ್ಮ ಅವರು...

ಕುಕ್ಕೆಯಲ್ಲಿ ಕ್ರಿಕೆಟಿಗ ಮಾಯಾಂಕ್ ಅಗರ್ವಾಲ್ ಹಾಗೂ ಪತ್ನಿಯಿಂದ ಸರ್ಪಸಂಸ್ಕಾರ ಸೇವೆ

            ಸುಬ್ರಮಣ್ಯ ಜೂನ್ 12: ಐಪಿಎಲ್ ಆಟಗಾರ  ಮಾಯಾಂಕ್ ಅಗರ್ವಾಲ್ ಪತ್ನಿ ಹಾಗೂ ಕುಟುಂಬದವರು ಕುಕ್ಕೆ ಸುಬ್ರಮಣ್ಯದಲ್ಲಿ ನಿನ್ನೆ ಹಾಗೂ ಇಂದು ಸರ್ಪ ಸಂಸ್ಕಾರ ಸೇವೆ ಆಶ್ಲೇ ಬಲಿ ಹಾಗೂ ನಾಗ ಪ್ರತಿಷ್ಠಾ ಸೇವಾಗಳನ್ನು ಮಾಡಿರುವರು.  ತದನಂತರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನವನ್ನು ಪಡೆದರು.   ದೇವಳದ ಮುಖ್ಯ ಪುರೋಹಿತರು   ದೇವರ ಪ್ರಸಾದವನ್ನು ನೀಡಿ  ಶಾಲು ಹೊದಿಸಿ...

ಕಲ್ಚರ್ಪೆಯಲ್ಲಿ ಮಳೆನೀರಿಗೆ ಸಿಲುಕಿ ಹರಿದು ಹೋಗಿ ಪಯಸ್ವಿನಿಗೆ ಸೇರಬಹುದಾದ ಕಸವನ್ನು ತೆರವುಗೊಳಿಸಿದ ಮಾಜಿ ಅಧ್ಯಕ್ಷರು – ಅಧಿಕಾರ ಇರುವಾಗ ಮಾಡಿಸದವರೂ ಈಗ ನಾಟಕ ಮಾಡುತ್ತಿದ್ದಾರೆ ಎಂದು ಜನರಿಂದ ಜಾಲತಾಣದಲ್ಲಿ ಆಕ್ರೋಶ

ಕಲ್ಚರ್ಪೆಯಲ್ಲಿ ಮಳೆನೀರಿಗೆ ಸಿಲುಕಿ ಹರಿದು ಹೋಗಿ ಪಯಸ್ವಿನಿಗೆ ಸೇರಬಹುದಾದ ಕಸವನ್ನು ತೆರವುಗೊಳಿಸುವ ಕಾರ್ಯಕ್ಕೆ ನಗರ ಪಂಚಾಯತ್ ಮಾಜಿ ಅಧ್ಯಕ್ಷರಾದ ವಿನಯಕುಮಾರ್ ಕಂದಡ್ಕ ಪ್ರಯತ್ನಿಸಿದ್ದು, ಜತೆಗೆ ಅಧಿಕಾರಿಗಳ ವಿರುದ್ದ ಆಕ್ಷೇಪ ವ್ಯಕ್ತಪಡಿಸಿದ್ದರು. ಜನರಿಗೆ ಸಮಸ್ಯೆಗಳು ಆಗುತ್ತಿರುವಾಗ ಕೆಲಸ ಮಾಡಿಸಲು ಗಮನಿಸಲು ಅರೋಗ್ಯ ಶಾಖೆಗೆ ಸಮಯವಿಲ್ಲ. ಅಧಿಕಾರಿಗಳಿಗೆ ಊರವರು ಮನವಿಕೊಟ್ಟು ಪ್ರಯೋಜನವಿಲ್ಲ ಎಂಬಂತಾಗಿದ್ದು ಗುತ್ತಿಗೆದಾರರಿಗೆ ಹಿಟಾಚಿ ಸಿಗೋದಿಲ್ಲ ಎನ್ನುವ...

ಅಂತರಾಜ್ಯ ಸಂಪರ್ಕಿತ ರಸ್ತೆಯ ಪಕ್ಕದಲ್ಲಿ ಮರಣ ಗುಂಡಿ, ಕಣ್ಣಿದ್ದು ಕುರುಡಾಯಿತೆ ನಗರಾಡಳಿತ

ಸುಳ್ಯ ನಗರ ಆಡಳಿತ ವ್ಯಾಪ್ತಿಯ ಅಂಬೆಟಡ್ಕದಲ್ಲಿ ಕಾರ್ಯಚರಿಸುತ್ತಿರುವ ಗೌತಮ್ ಹೋಟೆಲ್ ಮತ್ತು ಮಹಾಲಕ್ಷ್ಮಿ ಗ್ಯಾರಜ್ ನಡುವಿನಲ್ಲಿ ಭಗವತಿ ಸರ್ವಿಸ್ ಸ್ಟೇಶನ್ ಗೆ ತೆರಳುವ ರಸ್ತೆಯಲ್ಲಿ ಮುಖ್ಯ ರಸ್ತೆಗೆ ತಾಗಿಕೊಂಡು ಬೃಹದಾಕಾರದ ಗುಂಡಿ ನಿರ್ಮಾಣವಾಗಿದ್ದು ಈ ಹಿಂದಿನಿಂದಲೂ ಈ ಗುಂಡಿಯ ಕುರಿತು ವರದಿಗಳು ಪ್ರಕಟವಾಗಿದ್ದರು ಅಧಿಕಾರಿಗಳು ಇನ್ನು ಎಚ್ಚೆತ್ತುಕೊಳ್ಳದೇ ಇದ್ದು ಆಡಳಿತಕ್ಕೆ ಹಿಡಿದ ಕೈ ಗನ್ನಡಿಯಾಗಿದೆ. ಇಲ್ಲಿ...

ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾಡಾನೆ ಪ್ರತ್ಯಕ್ಷ! ಸ್ಥಳಕ್ಕೆ ಧಾವಿಸಿದ ಅರಣ್ಯ ಅಧಿಕಾರಿಗಳು

ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪಕ್ಕದಲ್ಲಿ ಕಾಡನೆ ಪ್ರತ್ಯಕ್ಷವಾದ ಘಟನೆ ಜೂ. 11 ರ ರಾತ್ರಿ ಇಂಜಾಡಿ ಮಹಾಮಾಯ ರೆಡಿಸೆನ್ಸಿ ಎದುರು ಕಂಡುಬಂದಿದೆ. ರಾತ್ರಿ 7.30ರ ಸುಮಾರಿಗೆ ಕಾಡಾನೆ ಇರುವುದನ್ನು ಸಾರ್ವಜನಿಕರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸುಬ್ರಹಣ್ಯ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿದ್ದಾರೆ. ಪಟಾಕಿ ಸಿಡಿಸಿ ಆನೆಯನ್ನು ಕಾಡಿನೊಳಗೆ ಕಳಿಸುವ ಪ್ರಯತ್ನ...

ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಪೂಜಾ.ಬಿ.ಎನ್ ತೇರ್ಗಡೆ

ಸರಕಾರಿ ಪ್ರೌಢಶಾಲೆ ಮರ್ಕಂಜ ಇಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಪೂಜಾ.ಬಿ.ಎನ್ 2023-24ನೇ ಸಾಲಿನಲ್ಲಿ ನಡೆದ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಎನ್.ಎಂ.ಎಂ.ಎಸ್ ಸ್ಕಾಲರ್ಶಿಪ್ ಪಡೆಯಲು ಅರ್ಹತೆ ಪಡೆದಿರುತ್ತಾರೆ.ಇವರು ಮರ್ಕಂಜ ಗ್ರಾಮದ ನಿತ್ಯಾನಂದ ಭೀಮಗುಳಿ ಹಾಗೂ ಶ್ರೀಮತಿ ಚಿತ್ರಾವತಿ ದಂಪತಿಗಳ ಪುತ್ರಿ

ಸುಳ್ಯ : ತಾಲೂಕಿನ ಒಕ್ಕೂಟದ ಅಧ್ಯಕ್ಷರುಗಳ ಕೇಂದ್ರ ಸಮಿತಿಯ ಸಭೆ

ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಒಕ್ಕೂಟ ಅಧ್ಯಕ್ಷರುಗಳ ಸಭೆಯನ್ನು ಕೇಂದ್ರ ಸಮಿತಿಯ ಅಧ್ಯಕ್ಷರಾದ ಸುರೇಶ್ಕಣೆಮರಡ್ಕರವರ ಅಧ್ಯಕ್ಷತೆಯಲ್ಲಿ ಸುಳ್ಯ ಯೋಜನಾ ಕಛೇರಿಯ ಸಭಾಂಗಣದಲ್ಲಿ ನಡೆಯಿತು. ಕರಾವಳಿ ಪ್ರಾದೇಶಿಕ ವ್ಯಾಪ್ತಿಯ ಪ್ರಾದೇಶಿಕ ನಿರ್ದೇಶಕರಾದ ಶ್ರೀದುಗ್ಗೇಗೌಡರವರು ದೀಪಬೆಳಗಿಸಿ ಉದ್ಘಾಟನೆಯನ್ನು ಮಾಡಿ ಮಾತನಾಡುತ್ತ, ಗ್ರಾಮಾಭಿವೃಧ್ಧಿಯೋಜನೆಯು 1982 ರಲ್ಲಿ ಆರಂಭವಾಗಿದ್ದು, ಯೋಜನೆಯ ಪ್ರಾರಂಭಕ್ಕೆ ಮೊದಲು ಸದಸ್ಯನ ಸ್ಥಿತಿಗತಿ...
Loading posts...

All posts loaded

No more posts

error: Content is protected !!