- Sunday
- May 18th, 2025

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತು ಚುನಾವಣೆ ನಡೆಯಿತು. ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿಯೇ ಈ ಚುನಾವಣೆ ನಡೆಸಲಾಯಿತು. ಮೊದಲಿಗೆ ಅಭ್ಯರ್ಥಿಗಳು ತಮ್ಮ ಬೆಂಬಲಿಗರ ಜೊತೆ ಶಾಲಾ ಗವರ್ನರ್ ಗೆ ನಾಮಪತ್ರ ಸಲ್ಲಿಸಿದರು. ಮರುದಿನ ನಾಮಪತ್ರ ಹಿಂಪಡೆಯಲು ಆವಕಾಶ ಕಲ್ಪಿಸಲಾಯಿತು. ನಂತರ ಅಭ್ಯರ್ಥಿಗಳು ತಮ್ಮ ಬೆಂಬಲಿಗರ ಜೊತೆ ಪ್ರಚಾರ ಕಾರ್ಯದಲ್ಲಿ ತೊಡಗಿದರು. ದಿನಾಂಕ 14-6-2024 ರಂದು...

ಉಚಿತ ಉಚಿತ ಎಂದ ಸರಕಾರದ ನಿಲುವು ಈಗ ಬೆಲೆ ಏರಿಕೆ ಖಚಿತ ಖಚಿತ ಖಚಿತ. ಕಳೆದ ವರುಷ ಬಡವರ ಸರಕಾರ ಎಂದು ಪ್ರಚಾರ ಪಡೆದು ಅಧಿಕಾರಕ್ಕೆ ಬಂದ ಈ ಸರಕಾರ ಈಗ ಏಕಾಏಕಿ ಪೆಟ್ರೋಲ್, ಡಿಸೇಲ್ ಬೆಲೆಯನ್ನು ಹೆಚ್ಚಿಸಿ ಜನಸಾಮಾನ್ಯರ ಬದುಕಿಗೆ ಬರೆಎಳೆದಿದೆ. ಹಿಂದಿನ ಬಾಗಿಲಿನಿಂದ ಕದ್ದು ಎದುರು ಬಾಗಿಲಿನಿಂದ ಉಚಿತವಾಗಿ ಕೊಡುವ ನಾಟಕವನ್ನು ಮಾಡುತ್ತ...

ಪುತ್ತೂರಿನಲ್ಲಿ ಚಿನ್ನದ ಕೆಲಸ ಮಾಡುತ್ತಿದ್ದ ನಾಲ್ಕೂರು ಗ್ರಾಮದ ಹಾಲೆಮಜಲು ಹೊಸಹಳ್ಳಿ ನಿವಾಸಿ ಬಾಲಕೃಷ್ಣ ಆಚಾರ್ಯ ಜೂ.13ರಂದು ಕೆಲ ಕಾಲದ ಅಸೌಖ್ಯತೆಯಿಂದ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 44 ವರ್ಷ ವಯಸ್ಸಾಗಿತ್ತು.ಮೃತರು ತಾಯಿ ದಮಯಂತಿ, ಪತ್ನಿ ಕಾವ್ಯ, ಪುತ್ರಿ ನಿದ್ವಿಕಾ, ಸಹೋದರ ಹಾಲೆಮಜಲಿನಲ್ಲಿ ಸುದ್ದಿ ವಿತರಕರಾಗಿರುವ ವಿಜಯಕುಮಾರ್, ಸಹೋದರ ಯತೀಶ್, ಸಹೋದರಿ ಶ್ರೀಮತಿ ಉಷಾ ಹಾಗೂ ಕುಟುಂಬಸ್ಥರು ಹಾಗೂ...

ಅಪ್ಪ ಎಂದರೆ ಜಗವು ಸ್ನೇಹ ಅಕ್ಕರೆಯ ಪ್ರತಿರೂಪವೂ..... ಮಕ್ಕಳ ಪಾಲಿನ ವಾತ್ಸಲ್ಯಮಯಿತನ್ನೆಲ್ಲಾ ಸುಖವ ಮುಡಿಪಾಗಿಡುವ ತ್ಯಾಗಮಯಿ...... ಹೌದು ಪ್ರತಿಯೊಬ್ಬ ಮಕ್ಕಳ ಪಾಲಿಗೆ ತನ್ನ ಅಪ್ಪನೇ ಮೊದಲ ಹೀರೋ. ಅಪ್ಪ ಎಂದರೆ ಅದೊಂದು ಪದ ಮಾತ್ರವಲ್ಲ. ಆ ಪದವೇ ಮಕ್ಕಳಿಗೆ ಸ್ನೇಹ ಅಕ್ಕರೆಯ ಪ್ರತಿರೂಪ. ಅಪ್ಪ ಜೊತೆಗಿದ್ದರೆ ಆದೇನೋ ಒಂದು ಧೈರ್ಯ ಎಲ್ಲವನ್ನೂ ಗೆಲ್ಲುತ್ತೇನೆ ಎಂಬ ಏನೋ...

ಪುತ್ತೂರಿನ ನರಿಮೊಗರಿನಲ್ಲಿರುವ ಪ್ರಸಾದಿನೀ ಅಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿ ಯೋಗ ತರಬೇತಿ ಶಿಬಿರ ಉದ್ಘಾಟನೆಗೊಂಡಿತು. ಆಸ್ಪತ್ರೆಯ ಆಡಳಿತ ನಿರ್ದೇಶಕ ಹಾಗೂ ಆಯುರ್ವೇದ ತಜ್ಞವೈದ್ಯ ಡಾ ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಅತಿಥಿಗಳನ್ನು ಸ್ವಾಗತಿಸಿದರು . ಯೋಗ ಶಿಕ್ಷಕ ಚಂದ್ರಶೇಖರ್ ಎನ್ . ದೀಪ ಪ್ರಜ್ವಲನದೊಂದಿಗೆ ಕಾರ್ಯಕ್ರಮ ಆರಂಭವಾಯಿತು.ಹಲವರು ಶಿಬಿರಾರ್ಥಿಗಳು ಭಾಗವಹಿಸಿದರು .ಸರಳಪ್ರಾಣಾಯಾಮ , ಯೋಗಾಸನಗಳನ್ನು ಪ್ರಾತ್ಯಕ್ಷಿಕೆಯೊಂದಿಗೆ ಪ್ರಯೋಜನಗಳನ್ನು ವಿವರಿಸಲಾಯಿತು...

ಕರ್ನಾಟಕ ಸರ್ಕಾರದ ಜನವಿರೋಧಿ ನೀತಿಯಿಂದ ಸಾಮಾನ್ಯ ಜನರು ಬೀದಿಗೆ ಬೀಳುವ ಪರಿಸ್ಥಿತಿ ಎದುರಾಗಿದೆ. ಸಹಕಾರಿ ಸಂಘಗಳಲ್ಲಿ ಚುನಾವಣಾ ಪೂರ್ವದಲ್ಲಿ ನೀಡಿರುವ ಭರವಸೆಯಾದ ಕೃಷಿ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಸುತ್ತೇವೆ ಎಂದು ಹೇಳಿ ಜನರಿಗೆ ಮೋಸ ಮಾಡಿದ್ದಲ್ಲದೇ ಹಾಲಿನ ಸಹಾಯಧನವಾದ ಲೀಟರ್ ಗೆ 5 ರೂಪಾಯಿ ಇನ್ನೂ ಯಾರಿಗೂ ನೀಡುತ್ತಿಲ್ಲ. ರಿಜಿಸ್ಟ್ರೇಷನ್ ಫೀಸು...