Ad Widget

ಕಾಂಗ್ರೆಸ್ ನಿಂದ ರಾಜ್ಯದಲ್ಲಿ ಜನವಿರೋಧಿ ಗ್ಯಾರಂಟಿ ಸರಕಾರ – ಶಾಸಕಿ ಭಾಗೀರಥಿ ಮುರುಳ್ಯ




ಉಚಿತ ಉಚಿತ ಎಂದ ಸರಕಾರದ ನಿಲುವು ಈಗ ಬೆಲೆ ಏರಿಕೆ ಖಚಿತ ಖಚಿತ ಖಚಿತ. ಕಳೆದ ವರುಷ ಬಡವರ ಸರಕಾರ ಎಂದು ಪ್ರಚಾರ ಪಡೆದು ಅಧಿಕಾರಕ್ಕೆ ಬಂದ ಈ ಸರಕಾರ ಈಗ ಏಕಾಏಕಿ ಪೆಟ್ರೋಲ್, ಡಿಸೇಲ್ ಬೆಲೆಯನ್ನು ಹೆಚ್ಚಿಸಿ ಜನಸಾಮಾನ್ಯರ ಬದುಕಿಗೆ ಬರೆಎಳೆದಿದೆ. ಹಿಂದಿನ ಬಾಗಿಲಿನಿಂದ ಕದ್ದು ಎದುರು ಬಾಗಿಲಿನಿಂದ ಉಚಿತವಾಗಿ ಕೊಡುವ ನಾಟಕವನ್ನು ಮಾಡುತ್ತ ಬಂದಿದೆ ಈ ಮೊದಲು  ಠಸೆ ಪೇಪರ್ ಬೆಲೆಯನ್ನು ಹೆಚ್ಚಿಸಿತ್ತು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಹತಾಶೆಯಲ್ಲಿದೆ ದೇಶದಲ್ಲಿ ನೂರ ಗಡಿ ದಾಟದ ಕಾಂಗ್ರೆಸ್ ರಾಜ್ಯದಲ್ಲಿ ಪೆಟ್ರೋಲ್  ದರದಲ್ಲಿ ನೂರ ದಾಟಿಸಿ ಜನತಗೆ ಶಾಕ್ ನೀಡಿದೆ.ಮುಂದಿನ ದಿನಗಳಲ್ಲಿ  ಈ ಸರಕಾರದ ವಿರುದ್ಧ ಜನಬೀದಿಗೆ ಇಳಿದು  ಹೋರಾಟವನ್ನು ಮಾಡಿ ಸರಿಯಾದ ರೀತಿಯಲ್ಲಿ ಉತ್ತರವನ್ನು ನೀಡಲಿದ್ದಾರೆ.
ಸರಕಾರ ಏರಿಸಿ ಬೆಲೆಯನ್ನು ಕಡಿಮೆ ಮಾಡಬೇಕು ಎಂದು ಅಗ್ರಹಿಸುತ್ತೆನೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!