Ad Widget

ಹಳೆಗೇಟಿನಲ್ಲಿ ಇನೋವಾ – ಬೈಕ್  ಅಪಘಾತ – ಸವಾರನಿಗೆ ಗಾಯ

ಸುಳ್ಯ ನಗರ ಕಡೆಯಿಂದ ಬರುತ್ತಿದ್ದ ಇನ್ನೋವಾ (ka 21 c 6554 ) ಹಳೆಗೇಟು ಪೆಟ್ರೋಲ್ ಪಂಪ್  ಬಳಿಯಲ್ಲಿ   ಪೈಚಾರ್ ಕಡೆಯಿಂದ ಅತೀ ವೇಗವಾಗಿ ಬಂದ  ಸ್ಪೆಂಡರ್  ಬೈಕ್ (ka 19 ef 3453) ಡಿಕ್ಕಿ ಹೊಡೆದ ಘಟನೆ ಇದೀಗ ನಡೆದಿದೆ. ಇನ್ನೋವದ ಮುಂಭಾಗ  ಮತ್ತು ಬೈಕ್  ನಜ್ಜುಗುಜ್ಜಾಗಿದೆ. ಗಾಯಗೊಂಡ ಬೈಕ್ ಸವಾರರನ್ನು  ಆಸ್ಪತ್ರೆ ಗೆ...

ಸುಳ್ಯ : ಜನತಾದಳ ಕಾರ್ಯಾಲಯದಲ್ಲಿ ಅಭಿನಂದನಾ ಸಭೆ

ಲೋಕಸಭಾ ಚುನಾವಣೆಯಲ್ಲಿ ಎನ್ . ಡಿ. ಎ ಮೈತ್ರಿ ಅಭ್ಯರ್ಥಿ ಜನತಾದಳದ ಮುಖಂಡ ಹೆಚ್. ಡಿ ಕುಮಾರ ಸ್ವಾಮಿ ಸಚಿವರಾದ ಹಿನ್ನಲೆ ಸುಳ್ಯ ತಾಲೂಕು ಜನತಾದಳ ಕಾರ್ಯಾಲಯದಲ್ಲಿ ಕಾರ್ಯಕರ್ತರಿಂದ ಅಭಿನಂದನಾ ಸಭೆ ಕಾರ್ಯಕ್ರಮವು ಜೂ. 17 ರಂದು ನಡೆಯಿತು.ಅಭಿನಂದನಾ ಸಭೆಯ ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಜನತಾದಳದ ಅಧ್ಯಕ್ಷರಾದ ಸುಕುಮಾರ್ ಕೋಡ್ತು ಗುಳಿ ವಹಿಸಿದರು. ಬಳಿಕ ಮಾತನಾಡಿದ...
Ad Widget

ಕಾಂತಮಂಗಲ : ಕೊಲೆ ಪ್ರಕರಣ ಶಂಕಿತ ಆರೋಪಿ ಪತ್ತೆ – ತೀವ್ರ ವಿಚಾರಣೆ !?

ಸುಳ್ಯದ ಕಾಂತಮಂಗಲ ಶಾಲೆಯ ಬಳಿಯಲ್ಲಿ ಮುಂಜಾನೆ ಪತ್ತೆಯಾದ ಅಪರಿಚಿತ ಶವದ ಗುರುತು ಪತ್ತೆಯಾಗುತ್ತಿದ್ದಂತೆ ಓರ್ವ ಶಂಕಿತ ಆರೋಪಿಯನ್ನು ಸುಳ್ಯ ಪೋಲಿಸ್ ಅಧಿಕಾರಿಗಳು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಉನ್ನತ ಮೂಲಗಳ ಪ್ರಕಾರ ತಿಳಿದುಬಂದಿದೆ.

ಮಂಡೆಕೋಲು: ಶ್ರೀ ಮಹಾವಿಷ್ಣುಮೂರ್ತಿ ದೇಗುಲದಲ್ಲಿ ದೃಢ ಕಲಶಾಭಿಶೇಕ

ಸುಳ್ಯ: ಇತ್ತೀಚೆಗೆ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿ ಮುಳುಗೆದ್ದ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ದೇವರಿಗೆ ದೃಢ ಕಲಶಾಭಿಶೇಕ ಸೇವೆ ಸೋಮವಾರ ನಡೆಯಿತು. ದೃಢ ಕಲಶಾಭಿಶೇಕದ ವಿಧಿ ವಿಧಾನಗಳು ಕುಂಟಾರು ಶ್ರೀ ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ನೆರವೇರಿತು. ಭಾನುವಾರ ಸಂಜೆ 6 ಕ್ಕೆ ದೇವತಾ ಪ್ರಾರ್ಥನೆ, ಬಳಿಕ ಆಚಾರ್ಯವರಣ, ರಾಕ್ಷೋಘ್ನ ಹೋಮ, ವಾಸ್ತುಹೋಮ...

ಕಾಂತಮಂಗಲ ಅಪರಿಚಿತ ವ್ಯಕ್ತಿಯ ಗುರುತು ಪತ್ತೆ – ಕಾಣಿಯೂರಿನಲ್ಲಿ ಕೆಲಸ ಮಾಡುತ್ತಿದ್ದಾತ ಕಾಂತಮಂಗಲದಲ್ಲಿ ಕೊಲೆ

ಸುಳ್ಯದ ಕಾಂತಮಂಗಲ ಶಾಲೆಯ ಭೋಜನ ಕೊಠಡಿಯ ಮುಂಭಾಗದಲ್ಲಿ ಶವವಾಗಿ ಪತ್ತೆಯಾದ ವ್ಯಕ್ತಿಯನ್ನು ವಸಂತ ಎಂದು ಗುರುತಿಸಲಾಗಿದ್ದು ಕೊಲೆಯಾದ ವ್ಯಕ್ತಿಯು ವಿರಾಜಪೇಟೆ ಮೂಲದವನಾಗಿದ್ದು ಈತನು ಹೆಂಡತಿಯ ಮನೆಯಲ್ಲಿ ವಾಸ್ತವ್ಯವಾಗಿದ್ದು ಸದ್ಯ ಒಂದು ತಿಂಗಳುಗಳಿಂದ ಸವಣೂರಿನಲ್ಲಿ ತೋಟದ ಕೆಲಸ ನಿರ್ವಹಿಸುತ್ತಿದ್ದು ಕೆಲಸ ನಿರ್ವಹಿಸುವ ಮನೆಯಿಂದ ನಿನ್ನೆ ಒಂದು ಸಾವಿರ ರೂಪಾಯಿಗಳನ್ನು ಪಡೆದುಕೊಂಡು ಬಂದಿದ್ದರು ಎಂದು ಎನ್ನಲಾಗಿದೆ. ಸ್ಥಳಕ್ಕೆ ಡಾಗ್...

ಅಲೆಕ್ಕಾಡಿ : ವಿದ್ಯುತ್ ಕಂಬದಿಂದ ಬಿದ್ದು ಕಾರ್ಮಿಕ ಮೃತ್ಯು

ಪಂಜ ಮೆಸ್ಕಾಂ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಲೈನ್ ಕಾರ್ಮಿಕನೊಬ್ಬ ಕಂಬದಿಂದ ಬಿದ್ದು ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ. ಅಲೆಕ್ಕಾಡಿ ಸಮೀಪ ಪಿಜಾವು ಎಂಬಲ್ಲಿ ಕಡಬದ ಕೃಷ್ಣ ಎಲೆಕ್ಟ್ರಿಕಲ್ ನ ಕಾರ್ಮಿಕ ಬೆಳ್ತಂಗಡಿಯ ಪ್ರಕಾಶ್ ವಿದ್ಯುತ್ ಲೈನ್ ಕೆಲಸ ನಿರ್ವಹಿಸುತ್ತಿದ್ದರೆನ್ನಲಾಗಿದೆ. ಈ ವೇಳೆ ಕಂಬದಿಂದ ಬಿದ್ದು ಕಾರ್ಮಿಕನೊಬ್ಬ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.ವಿದ್ಯುತ್ ಆಫ್ ಮಾಡಿ ಕೆಲಸ...

ಸುನ್ನಿ ಮುಸ್ಲಿಂ ಜುಮಾ ಮಸೀದಿ ಕೊಯನಾಡು ಸಂಭ್ರಮದ ಈದ್ ಆಚರಣೆ

ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬದಲ್ಲಿ ಪರಸ್ಪರ ಸಹೋದರತೆ ಮತ್ತು ಬಾಂಧವ್ಯವನ್ನು ಭದ್ರಗೊಳಿಸಲು ಮಹಮ್ಮದ್ ಸಖಾಫಿ ಅಲ್ ಹಿಕಮಿ ಸುನ್ನಿ ಮುಸ್ಲಿಂ ಜುಮಾ ಮಸೀದಿಯಲ್ಲಿ ಸಂಭ್ರಮದ ಸಡಗರದ ಬಕ್ರೀದ್ ಆಚರಿಸಲಾಯಿತು ಈದ್ ನಮಾಝ್, ಖುತುಬಾ, ಸಾಮೂಹಿಕ ಪ್ರಾರ್ಥನೆ ಜರುಗಿತು. ಜಮಾಅತಿನ ಸರ್ವ ಸದಸ್ಯರು, ಊರಿನವರು ಭಾಗವಹಿಸಿದ್ದರು ನಂತರ ಖಬರ್ ಝಿಯಾರತ್ ನಡೆಸಲಾಯಿತು. ಮರಣ ಹೊಂದಿದ...

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ – ವಿದ್ಯಾರ್ಥಿ ಚುನಾವಣೆ

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಜೂ.15ರಂದು ವಿದ್ಯಾರ್ಥಿ ಮುಖಂಡರ ಚುನಾವಣೆ ನಡೆಯಿತು. ಚುನಾವಣೆ ದಿನಾಂಕ ಪ್ರಕಟಿಸುವುದರೊಂದಿಗೆ ಚುನಾವಣೆ ನೀತಿ ಸಂಹಿತೆ ಜಾರಿಯಾಯಿತು. ಮುಂದೆ ಚುನಾವಣಾ ಪ್ರಕ್ರಿಯೆಗಳಾದ ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂತೆಗೆತ, ಚಿಹ್ನೆಗಳ ಹಂಚಿಕೆ ನಡೆದಿದ್ದು, ಬಹಿರಂಗ ಪ್ರಚಾರ, ಅಭ್ಯರ್ಥಿಗಳೊಂದಿಗೆ ಮುಖಾಮುಖಿಗೆ ಅವಕಾಶ ಮಾಡಿಕೊಡಲಾಯಿತು. SPL ಸ್ಥಾನಗಳಿಗೆ ಜಶ್ಮಿ ಎನ್ ಸಿ (10 ಬಿ) ಕ್ಷಮಾ (10...

ಕಾಂತಮಂಗಲ ಕೊಲೆ ಪ್ರಕರಣ ಪೋಲಿಸ್ ವರಿಷ್ಠಾಧಿಕಾರಿ ಭೇಟಿ, ವಿಧಿ ವಿಜ್ಞಾನ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

ಸುಳ್ಯ: ಕಾಂತಮಂಗಲ ಶಾಲೆಯ ಭೋಜನ ಕೊಠಡಿಯ ಮುಂಭಾಗದಲ್ಲಿ ಅಪರಿಚಿತ ವ್ಯಕ್ತಿಯೋರ್ವರವರನ್ನು ಕೊಲೆಗೈದ ರೂಪದಲ್ಲಿ ಶವ ಪತ್ತೆಯಾಗಿದ್ದು ಈ ಕುರಿತು ಇದೀಗ ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಆಗಮಿಸಿ ತನಿಖೆ ಕೈ ಗೊಂಡರು . ಇದೀಗ ಸ್ಥಳಕ್ಕೆ ವಿಧಿ ವಿಜ್ಞಾನ ಇಲಾಖೆಯ ಅಧಿಕಾರಿಗಳು ಆಗಮಿಸಿ ಪರೀಕ್ಷೆಗಳನ್ನು ನಡೆಸುತ್ತಿದ್ದು ತನಿಖೆಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ ಬಿ...

ಕುಂಬರ್ಚೋಡು – ಸಂಭ್ರಮದ ಬಕ್ರೀದ್ ಹಬ್ಬ ಆಚರಣೆ

ಕುಂಬರ್ಚೋಡು ಮೋಹಿಯದ್ದೀನ್ ಜುಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವನ್ನು ಆಚರಿಸಲಾಯಿತು. ಮಸೀದಿಯ ಖತಿಬರಾದಅಶ್ರಫ್ ಮುಸ್ಲಿಯಾರ್ ರವರು ಕುತುಬಾ ನೆರವೇರಿಸಿ ಬಕ್ರೀದ್ ಹಬ್ಬದ ಸಂದೇಶವನ್ನು ನೀಡಿದರು.ಈ ಸಂದರ್ಭದಲ್ಲಿ ಮಸೀದಿಯ ಮುಹಲ್ಲಿಮ್ ರೌಫ್ ಆಜ್ಹರಿ ಅಧ್ಯಕ್ಷರಾದ ಹನೀಫ್ ಕೆಎಂ ಉಪಾಧ್ಯಕ್ಷರಾದ ಅಬ್ದುಲ್ ಕರೀಂ ಬಿ ಎಂ. ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ಖಾದರ್ ಅಕ್ಕರೆ ಸಿದ್ದಿಕ್ ಹುದವಿ ಮಹಮೋದ್ ಮುಸ್ಲಿಯಾರ್ಎ ಲಿಮಲೆ...
Loading posts...

All posts loaded

No more posts

error: Content is protected !!