Ad Widget

ಪೆರಾಜೆ: ಬಿಜೆಪಿ ಶಕ್ತಿ ಕೇಂದ್ರದ ಯುವ ಮೋರ್ಚಾದ ಪದಾಧಿಕಾರಿಗಳ ಆಯ್ಕೆ- ಅಧ್ಯಕ್ಷರಾಗಿ ಪ್ರದೀಪ್ ಕುಂಬಳಚೇರಿ – ಪ್ರ.ಕಾರ್ಯದರ್ಶಿಯಾಗಿ ಸುಮನ್ ಪೀಚೆಮನೆ – ಕಾರ್ಯದರ್ಶಿಯಾಗಿ ನೋಹಿತ್ ನಿಡ್ಯಮಲೆ

ಪೆರಾಜೆ ಶಕ್ತಿ ಕೇಂದ್ರ ಇದರ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ ಪ್ರದೀಪ್ ಕುಂಬಳಚೇರಿ ಆಯ್ಕೆಯಾಗಿದ್ದಾರೆ.ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಸುಮನ್ ಪೀಚೆಮನೆ , ಕಾರ್ಯದರ್ಶಿಗಳಾಗಿ ನೋಹಿತ್ ನಿಡ್ಯಮಲೆ ಆಯ್ಕೆಯಾದರು.ಪೆರಾಜೆ ಪಂಚಾಯತ್ ಸಭಾಂಗಣದಲ್ಲಿ ನಡೆದ ಭಾರತೀಯ ಶಕ್ತಿ ಕೇಂದ್ರ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ಈ ಸಂದರ್ಭ ಶಕ್ತಿ ಕೇಂದ್ರದ ಅಧ್ಯಕ್ಷ ಸುಭಾಷ್ ಚಂದ್ರ ಬಂಗಾರಕೋಡಿ ,...

ಸೇವಾ ಭಾರತಿ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಬದಿಯ ಸೂಚನ ಫಲಕಗಳ ಸ್ವಚ್ಛತೆ

ಸೇವಾ ಭಾರತಿ ಸುಳ್ಯ ವತಿಯಿಂದ ರಾಷ್ಟ್ರೀಯ ಹೆದ್ದಾರಿ  ಬದಿಯ ರಸ್ತೆ ಸುರಕ್ಷಾ ನಾಮ ಫಲಕವನ್ನು ಸುಳ್ಯದಿಂದ ಸಂಪಾಜೆ ವರೆಗೆ ಸ್ವಚ್ಛ ಗೊಳಿಸಲಾಯಿತು. ಈ ಸೇವಾ ಕಾರ್ಯದಲ್ಲಿ ಸುಳ್ಯದ ಸೇವಾ ಭಾರತಿ ಸದಸ್ಯರಾದ ಸುದರ್ಶನ, ಗುರುದತ್, ಚರಣ್, ನಾರಾಯಣ, ಅಶ್ವತ್ಥ್ , ಸತೀಶ್, ಶರತ್, ಪ್ರಶಾಂತ್ , ಚಿದಾನಂದ, ಅಶೋಕ ಮತ್ತಿತರರು ಭಾಗವಹಿಸಿದ್ದರು.
Ad Widget

ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ನಿಂದ ಪುಸ್ತಕ ವಿತರಣೆ

               ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಬ್ರಮಣ್ಯ ಇಲ್ಲಿಯ  225 ವಿದ್ಯಾರ್ಥಿಗಳಿಗೆ ಗುರುವಾರ  ಪುಸ್ತಕ ವಿತರಣೆ ಮಾಡಲಾಯಿತು.               ಪುಸ್ತಕಗಳ ಪ್ರಯೋಜಕರಾದ ಡಾ.ಶಿವಕುಮಾರ್ ಹೊಸಳ್ಳಿಕೆ ಮಾತನಾಡುತ್ತಾ ನಮ್ಮ ತಂದೆ ರುಕ್ಮಯಗೌಡರು ಇದೇ  ಶಾಲೆಯ ವಿದ್ಯಾರ್ಥಿಯಾಗಿ ಹಲವಾರು ವರ್ಷಗಳಿಂದ ಶಿಕ್ಷಕರಾಗಿ ದುಡಿದವರು. ಇಂದು ಅವರ ಸಹೋದ್ಯೋಗಿ ನಿವೃತ್ತ...

ಕುಕ್ಕೆ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಆಯ್ಕೆ

   ಕುಕ್ಕೆ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ಬಿನ 2024- 25 ನೇ ಸಾಲಿನ ಅಧ್ಯಕ್ಷ, ಕಾರ್ಯದರ್ಶಿ, ಖಜಾಂಚಿ ಹಾಗೂ ಪದಾಧಿಕಾರಿಗಳ ಆಯ್ಕೆ ನಡೆಯಿತು.     ಅಧ್ಯಕ್ಷರಾಗಿ ರಾಜೇಶ್ ಏನ್ ಎಸ್, ಕಾರ್ಯದರ್ಶಿಯಾಗಿ ಕೃಷ್ಣ ಕುಮಾರ ಬಾಳುಗೋಡು, ಖಜಾಂಚಿಯಾಗಿ ಮೋಹನ್ದಾಸ್ ರೈ, ಇವರುಗಳ ಆಯ್ಕೆ ಆಗಿರುತ್ತಾರೆ. ಕ್ಲಬ್ಬಿನ ಪ್ರಥಮ ಉಪಾಧ್ಯಕ್ಷರಾಗಿ ಸತೀಶ ಕೂಜುಗೋಡು ,ದ್ವಿತೀಯ ಉಪಾಧ್ಯಕ್ಷರಾಗಿ ವಿಷ್ಣು ಪಾತಿಕಲ್ಲು, ಕ್ಲಬ್...

ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಹೃದಯ ಶಸ್ತ್ರಕ್ರಿಯೆಗೆ ಸಹಾಯಧನ ವಿತರಣೆ

ಕ್ಯಾಂಪ್ಕೊ ಸಂಸ್ಥೆಯ 'ಸಾಂತ್ವನ' ಯೋಜನೆಯಡಿಯಲ್ಲಿ  ಕ್ಯಾಂಪ್ಕೊ ಸುಳ್ಯ ಶಾಖೆಯ ಸದಸ್ಯರಾದ ಅಬೂಬಕರ್ ತೋಟತ್ತಿಲ ಇವರ ತೆರೆದ ಹೃದಯ ಶಸ್ತ್ರಕ್ರಿಯೆಗೆ ಸಹಾಯಧನದ ಮೊತ್ತ ರೂ.200,000/- (ರೂಪಾಯಿ ಎರಡು ಲಕ್ಷ ) ದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ಗೌರವಾನ್ವಿತ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲರವರು ಜೂ 20ರಂದು ಅಬೂಬಕರ್ ತೋಟತ್ತಿಲ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕ್ಯಾಂಪ್ಕೋ ಶಾಖೆಯ ಪ್ರಾದೇಶಿಕ...

ಜು.09 ರಂದು ಸುಳ್ಯದಲ್ಲಿ ಜನಸ್ಪಂದನಾ ಸಭೆ ನಡೆಸಲು ತೀರ್ಮಾನ

ತಾಲೂಕಿನ ಜನರ ಕುಂದುಕೊರತೆಗಳಿಗೆ ಶೀಘ್ರ ಸ್ಪಂದಿಸುವ ನಿಟ್ಟಿನಲ್ಲಿ ಸರಕಾರ ಜನಸ್ಪಂದನಾ ಸಭೆ ನಡೆಸಲು ತೀರ್ಮಾನಿಸಲಾಗಿದ್ದು, ಜುಲೈ 09 ರಂದು ಅಪರಾಹ್ನ 3.00 ಗಂಟೆಗೆ ಸುಳ್ಯದಲ್ಲಿ ಸಭೆ ನಡೆಯಲಿದೆ.

ಯೋಗದಿಂದ ರೋಗ ದೂರವಾಗುತ್ತದೆ – ದೇಲಂಪಾಡಿ

ದಿನವಿಡೀ ನಿಂತುಕೊಂಡು 8 ರಿಂದ 12 ಗಂಟೆಯ ಕಾಲ ಕೆಲಸ ಮಾಡುವ ಗೃಹರಕ್ಷಕರಿಗೆ ದೈಹಿಕ ಆರೋಗ್ಯ ಅತೀ ಅಗತ್ಯ. ಟ್ರಾಫಿಕ್ ನಿಯಂತ್ರಣ, ನೆರೆ ನಿಯಂತ್ರಣ ಮತ್ತು ಬೆಂಕಿ ಅವಘಡ ಮುಂತಾದ ಒತ್ತಡದ ಸಂದರ್ಭದಲ್ಲಿ ಕೆಲಸ ನಿರ್ವಹಿಸುವಾಗ ಗೃಹರಕ್ಷಕರಿಗೆ ವಿಪರೀತ ಮಾನಸಿಕ ಒತ್ತಡದ ಸನ್ನಿವೇಶ ನಿರ್ಮಾಣವಾಗುತ್ತದೆ. ಈ ನಿಟ್ಟಿನಲ್ಲಿ ಗೃಹರಕ್ಷಕರಿಗೆ ದೈಹಿಕ ಕ್ಷಮತೆ ಮತ್ತು ಮಾನಸಿಕ ಆರೋಗ್ಯಕ್ಕೆ...

ಜ್ಞಾನದೀಪದಲ್ಲಿ ಶಿಕ್ಷಕರ ತರಬೇತಿ ಪಡೆದ ಸಲ್ಮಾ ಸಿ.ಹೆಚ್.  ಸೌದಿ ಅರೇಬಿಯಾ ಅಂತರಾಷ್ಟ್ರೀಯ ಶಾಲಾ ಶಿಕ್ಷಕಿಯಾಗಿ ಆಯ್ಕೆ

ಬ್ರಿಟಿಷ್ ಪಠ್ಯಕ್ರಮದಲ್ಲಿ ನಡೆಯುತ್ತಿರುವ ಸೌದಿ ಅರೇಬಿಯಾದ ಜಿದ್ದಾದಲ್ಲಿರುವ ಬೆಲಾದಿ ಅಂತಾರಾಷ್ಟ್ರೀಯ ಶಾಲಾ ಕೆಜಿ 2 ಶಿಕ್ಷಕಿಯಾಗಿ ಸಂಪಾಜೆಯ ಸಲ್ಮಾ ಸಿ ಹೆಚ್ ಆಯ್ಕೆಯಾಗಿದ್ದಾರೆ. ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ (ಡಿ.ಎಂ.ಇಡಿ) ಪಡೆದಿರುವ ಇವರು ಸಂಪಾಜೆ ಮುಬಾರಕ್ ಮಂಝಿಲ್ ನ ಯೂನಸ್ ರಿಯಾಜ್ ಎಸ್ ಎಂ ಅವರ ಪತ್ನಿ.

ಟಿ. ಎಂ. ಶಾಹಿದ್ ತೆಕ್ಕಿಲ್ ರವರ ಅಭಿನಂದನಾ ಕಾರ್ಯಕ್ರಮದ  ಸಿದ್ಧತಾ ಸಭೆ

  ಟಿ. ಎಂ. ಶಾಹಿದ್ ತೆಕ್ಕಿಲ್ ರವರ ಅಭಿನಂದನಾ ಕಾರ್ಯಕ್ರಮ ಜುಲೈ 6 ರಂದು ಸುಳ್ಯದ ಕೇರ್ಪಳ ಬಂಟರ ಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮ ಕೇರಳ ಹಾಗೂ ಕರ್ನಾಟಕದ ಗಣ್ಯಾತಿ ಗಣ್ಯರು ಭಾಗವಹಿಸುವರಿದ್ದು,  ಈ ಕಾರ್ಯಕ್ರಮದ ಪೂರ್ವ ಸಿದ್ಧತೆ ಬಗ್ಗೆ ಅಭಿನಂದನಾ ಸಮಿತಿ ಸಭೆಯು ಸುಳ್ಯದ ಉಡುಪಿ ಹೋಟೆಲ್ ಸಭಾಂಗಣದಲ್ಲಿ ಅಭಿನಂದನಾ ಸಮಿತಿಯ ಅಧ್ಯಕ್ಷರು ಕರ್ನಾಟಕ...

ವಳಲಂಬೆ ಶಾಲಾ ಮಂತ್ರಿಮಂಡಲ ರಚನೆ : ಮುಖ್ಯಮಂತ್ರಿಯಾಗಿ ಪ್ರೇಕ್ಷ ಎ.ಜಿ. – ಉಪ ಮುಖ್ಯಮಂತ್ರಿಯಾಗಿ ತರುಣ್ ಡಿ.ಎನ್.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಳಲಂಬೆಯಲ್ಲಿ 2024-2025 ನೇ ಸಾಲಿನ ಶಾಲಾ ಮಂತ್ರಿಮಂಡಲವು ಚುನಾವಣೆಯ ಮೂಲಕ ಇತ್ತೀಚೆಗೆ ರಚನೆಯಾಯಿತು.ಮುಖ್ಯಮಂತ್ರಿಯಾಗಿ ಪ್ರೇಕ್ಷ. ಎ.ಜಿ, ಉಪ ಮುಖ್ಯಮಂತ್ರಿಯಾಗಿ ತರುಣ್ ಡಿ.ಎನ್, ಗೃಹ ಮಂತ್ರಿಯಾಗಿ ಹರ್ಷಿತ್.ಪಿ, ಉಪ ಮಂತ್ರಿಯಾಗಿ ತನುಷ್. ಕೆ, ಶಿಕ್ಷಣ ಮಂತ್ರಿಯಾಗಿ ಪ್ರಾಪ್ತಿ. ಎ.ವಿ, ಉಪ ಮಂತ್ರಿಯಾಗಿ ಯಜ್ಞ.ವಿ, ಹಣಕಾಸು ಮಂತ್ರಿಯಾಗಿ ಹೃತಿಕ್.ಎನ್.ಡಿ, ಉಪ ಮಂತ್ರಿಯಾಗಿ ತನೀಷ್....
Loading posts...

All posts loaded

No more posts

error: Content is protected !!