- Saturday
- March 7th, 2026
"ಯಾವುದೇ ವ್ಯಕ್ತಿಯ ವ್ಯಕ್ತಿತ್ವವನ್ನು ಅಂಕಗಳ ಆಧಾರದಿಂದ ಅಳೆಯಲಾಗದು. ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನ ಸ್ವಂತಿಕೆಯಿಂದ ಕಲಿತಾಗ ಯಶಸ್ಸು ಕಾಣಬಹುದು. ಪ್ರಾಮಾಣಿಕವಾದ ಜೀವನದಿಂದ ನಿಖರವಾದ ಗುರಿ ತಲುಪಲು ಸಾಧ್ಯವಿದೆ" ಎಂದು ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ಹೇಳಿದರು. ಅವರು ಜೂ .19 ರಂದು ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ...
ಸುಳ್ಯ, ಜೂ.18 : ಸುಳ್ಯ ತಾಲೂಕಿನ ತೊಡಿಕಾನದ ಚಳ್ಳಂಗಾಯ ನಿವಾಸಿ ಪ್ರಸಕ್ತ 13 ವರ್ಷಗಳಿಂದ ಶಿವಮೊಗ್ಗದಲ್ಲಿ ನೆಲೆಸಿದ್ದ ಸಿ.ಗೋಪಾಲಕೃಷ್ಣ ವೈಲಾಯ(92) ಅವರು ಜೂ.16ರಂದು ನಿಧನ ಹೊಂದಿದರು.ಮೃತರು ಪತ್ನಿ, ಪುತ್ರ ಮಕ್ಕಳ ತಜ್ಞ ಡಾ| ಸಿ.ಜಿ.ರಾಘವೇಂದ್ರ ವೈಲಾಯ ಮತ್ತು 6 ಪುತ್ರಿಯರನ್ನು ಅಗಲಿದ್ದಾರೆ.
ಸುಳ್ಯದ ಹಿರಿಯ ರಿಕ್ಷಾ ಚಾಲಕ ಹಾಗೂ ಹಿರಿಯ ಕಮ್ಯುನಿಸ್ಟ್ ಕಾರ್ಯಕರ್ತ ರಿಚರ್ಡ್ ಕ್ರಾಸ್ತರವರು ಇಂದು ಮುಂಜಾನೆ 5.30 ರ ವೇಳೆ ಹೃದಯಾಘಾತದಿಂದ ಸುಳ್ಯ ಜಯನಗರದಲ್ಲಿರುವ ತಮ್ಮ ಮನೆಯಲ್ಲಿ ನಿಧನರಾದರು. ಅವರಿಗೆ ಸುಮಾರು 64 ವರ್ಷ ವಯಸ್ಸಾಗಿತ್ತು. ಮುಂಜಾನೆ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದು ಕೊನೆಯುಸಿರೆಳೆದರೆನ್ನಲಾಗಿದೆ. ಮನೆಯವರು ವೈದ್ಯರಲ್ಲಿ ಮೊದಲು ಜ್ಯೋತಿ ಆಸ್ಪತ್ರೆಗೆ, ಬಳಿಕ ಕೆ.ವಿ.ಜಿ....
