- Wednesday
- April 2nd, 2025

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಇಂದು[ಜೂ.21] ವಿಶ್ವ ಯೋಗ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಯಿತು. ವೇದಿಕೆಯಲ್ಲಿ ಶಾಲೆಯ ಸಂಚಾಲಕರಾದ ಪಿ ಜಿ ಎಸ್ ಎನ್ ಪ್ರಸಾದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯೋಗವನ್ನು ಪ್ರತಿದಿನ ಮಾಡುವುದರಿಂದ ಆರೋಗ್ಯ ವೃದ್ಧಿಸುತ್ತದೆ, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚುತ್ತದೆ ಎಂದು ಹೇಳಿದರು. ವಿದ್ಯಾರ್ಥಿಗಳಿಂದ ಯೋಗಾಸನ ಪ್ರದರ್ಶನ ನೆರವೇರಿತು. ಇದರ ನಿರ್ವಹಣೆಯನ್ನು ಗಣಿತ ಶಿಕ್ಷಕರಾದ ಉದಯಕುಮಾರ ರೈ...

ಸುಬ್ರಹ್ಮಣ್ಯ ಜೂನ್ 21. ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಸಭಾಂಗಣದಲ್ಲಿ ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರದೊಂದಿಗೆ ಶಿಸ್ತುಬದ್ಧವಾಗಿ ಯೋಗಾಸನ ಅಭ್ಯಾಸಗಳನ್ನು ಮಾಡಿದರು ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಲೀಲಾ ಕುಮಾರಿ ಟಿ ,ಸಹ ಶಿಕ್ಷಕರಾದ ಗುಲಾಬಿ, ನೇತ್ರಾವತಿ, ಮಂಜುಳಾ, ಮೋಹನ್ ಪ್ರಸಾದ್, ಹರೀಶ್,...

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ವತಿಯಿಂದ ಇಂದು ಕುಮಾರಧಾರ ದೋಣಿಮಕ್ಕಿ ಜೇಸಿ ಭವನದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ಅಧ್ಯಕ್ಷರಾದ ಡಾ. ರವಿ ಕಕ್ಕೆ ಪದವು ಅವರು ಯೋಗ ವಿಶ್ವ ಯೋಗ ದಿನಾಚರಣೆ ಬಗ್ಗೆ ಮಾತನಾಡಿದರು. ಸೀನಿಯರ್...

ಸುಬ್ರಹ್ಮಣ್ಯ ಜೂನ್ 21: ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಇಂದು ವಿಶ್ವ ಯೋಗ ದಿನಾಚರಣೆಯನ್ನು ಕುಮಾರಸ್ವಾಮಿ ವಿದ್ಯಾಲಯದ ಸಭಾಂಗಣದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸಯೋಗದೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸುಬ್ರಮಣ್ಯ ರೋಟೋರಿ ಕ್ಲಬ್ಬಿನ ನಿಯೋಜಿತ ಅಧ್ಯಕ್ಷ ಚಂದ್ರಶೇಖರ ನಾಯರ್, ಝೋನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ ಎಸ್ಪಿ .ವೈ...

ಅಂತರಾಷ್ಟ್ರೀಯ ಸೇವಾ ಸಂಸ್ಥೆ ಲಯನ್ಸ್ ಜಿಲ್ಲೆ 317 D ಇದರ ರೀಜನ್ 6 ರ ವಲಯ 2 ರ ವಲಯ ಅಧ್ಯಕ್ಷರಾಗಿ ಕುಕ್ಕೆ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ನ ಸ್ಥಾಪಕ ಅಧ್ಯಕ್ಷ ಪ್ರೊ .ರಂಗಯ್ಯ ಶೆಟ್ಟಿಗಾರ್ ನಿಯುಕ್ತಿ ಗೊಂಡಿರುತ್ತಾರೆ ಲಯನ್ಸ್ ವಲಯ 6 ರ ಕ್ಲಬ್ ಗಳಾಗಿ ಕಡಬ ,ಸುಬ್ರಹ್ಮಣ್ಯ, ಹಾಗೂ ಪಂಜ ಇರುತ್ತದೆ...

ಸುಳ್ಯ : ಆಲೇಟ್ಟಿ ಗ್ರಾಮದ ಪೈಂಬಚ್ಚಾಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕವೃಂದ ಅಡುಗೆ ಸಿಬ್ಬಂದಿ ಪೋಷಕರು , ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಜ್ಯೋತಿ ಪೆರಾಜೆ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರದ ಹರೀಶ್ಚಂದ್ರ ಮುಡುಕಜೆ, ಜ್ಯೋತಿ ವಿದ್ಯಾಸಂಘದ ಉಪಾಧ್ಯಕ್ಷರಾದ ಪದ್ಮಯ್ಯ ಕೆ. ಕೆ, ಶಾಲಾ ಸ್ಥಳ ದಾನಿಗಳಾದ ಶಕುಂತಲಾ ಉಮಸುಂದರ್ ರೈ, ಡಾ. ಸಾಯಿ ಗೀತಾ ಜ್ಞಾನೇಶ್, ಭರತ್ ಉದ್ಯಮಿಗಳು,ಕೆವಿಜಿ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳು, ಶಾಲಾ ಮುಖ್ಯ ಶಿಕ್ಷಕರು ನಾಗರಾಜ್ ಸರ್, ಶಾಲಾ...

ವಿಜಯ ಗ್ರಾಮಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು ವಿಜಯ ಗ್ರಾಮಾಭಿವೃದ್ಧಿ ಸಮಿತಿ ನಾಲ್ಕೂರು, ಬ್ಯಾಂಕ್ ಆಫ್ ಬರೋಡಾ, ಅರಣ್ಯ ಇಲಾಖೆ ಸುಬ್ರಹ್ಮಣ್ಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಪತ್ತು ನಿರ್ವಹಣಾ ಘಟಕ ನಾಲ್ಕೂರು ಇದರ ವತಿಯಿಂದ ಮೆಟ್ಟಿನಡ್ಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ಪೆನ್ಸಿಲ್ ಬಾಕ್ಸ್, ಸ್ಕೇಲ್ ಗಳನ್ನು ಹಾಗೂ ಗಿಡಗಳನ್ನು ವಿತರಿಸಲಾಯಿತು. ಈ ಪ್ರಯೋಜನವನ್ನು ಶಾಲೆಯ...

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಸ್ವಸ್ಥವೃತ್ತ ವಿಭಾಗ, ಹಾಗೂ ಆಯುಷ್ ಇಲಾಖೆ ಮಂಗಳೂರು ಇದರ ಸಹಯೋಗದೊಂದಿಗೆ 10ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21ರಂದು ಆಚರಿಸಲಾಯಿತು. ಡಾ. ಚಿದಾನಂದ ಕೆ. ವಿ. ಅಧ್ಯಕ್ಷರು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ, ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ...

ಬೆಂಗಳೂರಿನಲ್ಲಿ ನಡೆಯಲಿರುವ ವಾರದ ಸಭೆಗೆ ತೆರಳುವ ವೇಳೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಸಕಲೇಶಪುರದಲ್ಲಿ ನಡೆದ ಆರೋಗ್ಯಕ್ಕಾಗಿ ಯೋಗ ಶಿಬಿರ ಕಾರ್ಯಕ್ರಮದಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಭಾಗವಹಿಸಿ ಯೋಗಾ ಅಭ್ಯಾಸ ನಡೆಸಿದರು. ಈ ಸಂದರ್ಭದಲ್ಲಿ ಶಾಸಕರನ್ನು ವರ್ತಕರ ಸಂಘದ ಮತ್ತು ಯೋಗ ಚೈತನ್ಯ ಶಿಬಿರದ ವತಿಯಿಂದ ಗೌರವಿಸಿದರು.ಸಕಲೇಶಪುರ ತಾಲ್ಲೂಕು ಬಿಜೆಪಿ...

All posts loaded
No more posts