Ad Widget

ಕುಂಬರ್ಚೋಡು ಪರಿಸರದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯ ಬಗ್ಗೆ ಪರಿಹರಿಸಲು ಶಾಸಕರಿಗೆ ಮನವಿ



ಕುಂಬರ್ಚೋಡು ಪರಿಸರದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಲು ಸ್ಥಳೀಯ ನಿವಾಸಿಗಳಿಂದ ಸುಳ್ಯ ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯ ರವರನ್ನು ಕಚೇರಿಯಲ್ಲಿ ಭೇಟಿಯಾಗಿ ಮನವಿಯನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ
ನಿವಾಸಿಗಳಾದ ಕೆ ಅಬ್ದುಲ್ ಗಫೂರ್,ಅಬ್ದುಲ್ ಕರೀಂ ಬಿ ಎಂ, ಕುಂಞಾಮು ಕೆ ಎಂ,
ಮಹಮ್ಮದ್ ಮುಖದ್ದಸ್,
ಮತ್ತಿತರರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!