Ad Widget

ಸಂಸದರಾದ ಬಳಿಕ ಸುಳ್ಯಕ್ಕೆ ಭೇಟಿ ನೀಡಿದ ಕ್ಯಾ.ಬ್ರಿಜೇಶ್ ಚೌಟ – ಬಿಜೆಪಿಯ ಪ್ರಮುಖರಿಂದ ಸ್ವಾಗತ

ದ.ಕ.ಸಂಸದರಾಗಿ ಆಯ್ಕೆಯಾದ ಕ್ಯಾ.ಬ್ರಜೇಶ್ ಚೌಟರವರು ಇಂದು ಸುಳ್ಯಕ್ಕೆ ಭೇಟಿ ನೀಡಿದರು. ಪಕ್ಷದ ಕಛೇರಿಗೆ ಆಗಮಿಸಿದ ಅವರನ್ನು ಮಂಡಲ ಸಮಿತಿ ಹಾಗೂ ಪ್ರಮುಖ ನಾಯಕರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಎಸ್. ಅಂಗಾರ, ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರ.ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಪ್ರಮುಖರಾದ ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ವಿನಯಕುಮಾರ್ ಮುಳುಗಾಡು, ಪ್ರದೀಪ್ ರೈ ಮನವಳಿಕೆ, ಎಸ್.ಎನ್.ಮನ್ಮಥ, ಆಶಾ ತಿಮ್ಮಪ್ಪ, ಸುಬೋದ್ ಶೆಟ್ಟಿ ಮೇನಾಲ, ಸುಪ್ರೀತ್ ಮೊಂಟಡ್ಕ, ಸಂತೋಷ್ ಜಾಕೆ, ಕುಸುಮಾಧರ ಎ.ಟಿ, ಚನಿಯ ಕಲ್ತಡ್ಕ, ಸುರೇಶ್ ಕಣೆಮರಡ್ಕ, ಸಂತೋಷ್ ಕುತ್ತಮೊಟ್ಟೆ, ಶಿವಾನಂದ ಕುಕ್ಕುಂಬಳ, ನಾಗೇಶ್ ಅಡ್ಕಾರು ಮತ್ತಿತರರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!