Ad Widget

ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ವತಿಯಿಂದ ಮೇನಾಲ ಶಾಲೆ ಹಾಗೂ ಅಂಗನವಾಡಿ ಕೇಂದ್ರದಲ್ಲಿ ಸ್ವಚ್ಛತೆ

ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಸುಳ್ಯ ವಲಯದ ಅಜ್ಜಾವರ ಘಟಸಮಿತಿ ವತಿಯಿಂದ ಪೂಜ್ಯ ಒಡಿಯೂರು ಶ್ರೀಗಳ ಜನ್ಮದಿನೋತ್ಸವವ,ಗ್ರಾಮೋತ್ಸವ ಅಂಗವಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇನಾಲ ಹಾಗೂ ಅಂಗನವಾಡಿ ಕೇಂದ್ರ ದಲ್ಲಿ ಸ್ವಚ್ಛತೆ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಘಟಸಮಿತಿ ಅಧ್ಯಕ್ಷರಾದ ಮೋಹನ್ ಕಲ್ಲಗುಡ್ಡೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾದ ಶೌಖತ್ ಆಲಿ, ವಲಯ ಸಂಯೋಜಕರಾದ ರೇವತಿ. ಸೇವಾದೀಕ್ಷಿತೆ ಪವಿತ್ರ. ಘಟಸಮಿತಿ ಪದಾಧಿಕಾರಿಗಳಾದ ಪ್ರಕಾಶ್ ಕಲ್ಲಗುಡ್ಡೆ, ನರೇಶ್ ತುದಿಯಡ್ಕ, ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!