ವಿದ್ಯುತ್ ಲೈನ್ ಗಳಿಗೆ ತಾಗುತ್ತಿರುವ ಮರದ ರೆಂಬೆ , ಹಬ್ಬಿರುವ ಬಳ್ಳಿಗಳನ್ನು ತೆರವು ಕಾರ್ಯ ನಡೆಯಿತು. ಆದಿತ್ಯವಾರಗಳಂದು ನಡೆದ ಶ್ರಮದಾನದಲ್ಲಿ ಉಬರಡ್ಕ ಗ್ರಾಮದ ಹುಳಿಯಡ್ಕ, ಕುತ್ತಮೊಟ್ಟೆ, ಯಾವಟೆ ಹಾಗೂ ಹೂಪಾರೆ ಭಾಗದ ಬಳಕೆದಾರರು ಮೆಸ್ಕಾಂ ಸಿಬ್ಬಂದಿಗಳ ಜತೆ ಸಹಕಾರ ನೀಡಿದರು.

ವಿದ್ಯುತ್ ಲೈನ್ ಗಳಿಗೆ ತಾಗುತ್ತಿರುವ ಮರದ ರೆಂಬೆ , ಹಬ್ಬಿರುವ ಬಳ್ಳಿಗಳನ್ನು ತೆರವು ಕಾರ್ಯ ನಡೆಯಿತು. ಆದಿತ್ಯವಾರಗಳಂದು ನಡೆದ ಶ್ರಮದಾನದಲ್ಲಿ ಉಬರಡ್ಕ ಗ್ರಾಮದ ಹುಳಿಯಡ್ಕ, ಕುತ್ತಮೊಟ್ಟೆ, ಯಾವಟೆ ಹಾಗೂ ಹೂಪಾರೆ ಭಾಗದ ಬಳಕೆದಾರರು ಮೆಸ್ಕಾಂ ಸಿಬ್ಬಂದಿಗಳ ಜತೆ ಸಹಕಾರ ನೀಡಿದರು.

06.03.2026 e paper
e paper 16.01.2026