Ad Widget

ಸುಬ್ರಹ್ಮಣ್ಯ : ಎಸ್‌ಎಸ್‌ಪಿಯುನಲ್ಲಿ ನಡೆದ ಪರಿಸರ ದಿನಾಚರಣೆ

ಮಾತೃ ಸಮಾನವಾದ ಪ್ರಕೃತಿಯ ಸಂರಕ್ಷಣೆ ಹಾಗೂ ಪಾಲನೆ ಪೋಷಣೆಗಳು ನಮ್ಮ ಜೀವಿತಾವಧಿಯ ಶ್ರೇಷ್ಠ ಕೈಂಕರ್ಯವಾಗಬೇಕು.ಪರಿಸರ ಸಮೃದ್ಧಿಗೆ ಹೆಚ್ಚಿನ ಸಹಕಾರ ನೀಡುವುದರಿಂದ ಕೃಪಾಶೀರ್ವಾದ ಪ್ರಧಾನ. ಆಗ ನಮ್ಮ ಪರಿಸರ ಸಮೃದ್ದತೆ ಬೆಳಗಲು ಸಾಧ್ಯವಿದೆ. ಮಾನವ ತನ್ನ ಸ್ವಾರ್ಥಕ್ಕಾಗಿ,ಸುಖ ಸಂಪತ್ತಿಗಾಗಿ ಭೂಮಿಯ ಮೇಲೆ ಅಧಿಪತ್ಯ ಸ್ಥಾಪಿಸಿ ನೈಸರ್ಗಿಕ ಸಂಪನ್ಮೂಲಗಳನ್ನು ನಾಶಮಾಡುವುದನ್ನು ಇತ್ತೀಚಿನ ದಿನಗಳಲ್ಲಿ ಕಾಣುತ್ತೇವೆ. ಯಾವುದೇ ಅಭಿವೃದ್ಧಿ ಕಾರ್ಯಗಳನ್ನುಮಾಡುವಾಗಲೂ...

ಸಾನ್ವಿ ಪಿ. ಎನ್.ಗೆ ಮರು ಮೌಲ್ಯ ಮಾಪನದಲ್ಲಿ 6 ಅಂಕ ಹೆಚ್ಚಳ

ಎಸ್. ಎಸ್. ಎಲ್.ಸಿ ಫಲಿತಾಂಶ ಮೇ 9ರಂದು ಪ್ರಕಟಗೊಂಡಿದ್ದು, ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ  ಪ್ರೌಢ ಶಾಲೆಯ ವಿದ್ಯಾರ್ಥಿನಿ ಸಾನ್ವಿ ಪಿ.ಎನ್., ಮರು ಎಣಿಕೆಯ ನಂತರದ ಫಲಿತಾಂಶ ದಲ್ಲಿ 611ರ ಬದಲಾಗಿ617 ಅಂಕ ಪಡೆದುಕೊಂಡಿದ್ದಾರೆ.ಪ್ರಥಮ ಫಲಿತಾಂಶದಲ್ಲಿ ಗಣಿತ ವಿಷಯ ಮೌಲ್ಯ ಮಾಪನದಲ್ಲಿ ಮೌಲ್ಯ ಮಾಪಕರ ಎಣಿಕೆಯ ಎಡವಟ್ಟಿನಿಂದಾಗಿ ವಿದ್ಯಾರ್ಥಿನಿಯು ನಾಲ್ಕು ಅಂಕಗಳನ್ನು ಕಳೆದುಕೊಂಡಿದ್ದಳು. ಇಂಗ್ಲಿಷ್...
Ad Widget

ಕೊಡಗು ಸಂಪಾಜೆ ಆಟೋ ಚಾಲಕ ಸಂಘದಿಂದ  ಪರಿಸರ ದಿನಾಚರಣೆ

ಕೊಡಗು ಸಂಪಾಜೆ ಆಟೋ ಚಾಲಕ ಸಂಘದಿಂದ  ರಿಕ್ಷಾ ನಿಲ್ದಾಣದ ಬಳಿ  ಜೂನ್ 5 ರಂದು ಗಿಡ ನೆಡುವ ಮೂಲಕ  ವಿಶ್ವ ಪರಿಸರ ದಿನಾಚರಣೆಯನ್ನು  ಆಚರಿಸಲಾಯಿತು. ಈ ಸಂದರ್ಭದಲ್ಲಿ ರಿತಿನ್ ಡೆಮ್ಮಲೆ, ಹರೀಶ್  ಮುಂಡಡ್ಕ , ಸುನಿಲ್ ಅರೆಕಲ್ಲು,  ಶ್ರೀಧರ ಪದ್ಫೂ, ಪರಮೇಶ್ವರ್, ಪವಿ ಸಂಪಾಜೆ, ಕುಶಾಲ ಸಂಪಾಜೆ, ಅಜೀದ್ ಕೊಯನಾಡು, ಚಂದ್ರ ಶೇಖರ ಅರೆಕಲ್ಲು, ಜಗನ್...

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ವಿಶ್ವ ಪರಿಸರ ದಿನದ ಆಚರಣೆ

ಪುತ್ತೂರಿನ ಹೃದಯ ಭಾಗದಲ್ಲಿ ಕರ‍್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ವಿವಿಧ ಹಣ್ಣುಗಳ ಸಸಿಗಳನ್ನು ನೆಡುವ ಮೂಲಕ ಆಚರಿಸಲಾಯಿತು. ಕರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಸಂಚಾಲಕರಾದ ಶ್ರೀಯುತ ಗೋಕುಲ್‌ನಾಥ್ ಪಿ.ವಿ. ಇವರು ಮಾತನಾಡುತ್ತಾ ನಮ್ಮ ಪರಿಸರದ ಸಂರಕ್ಷಣೆ ನಮ್ಮ ಜವಾಬ್ದಾರಿ ಆದುದರಿಂದ ಎಲ್ಲರು ಪರಿಸರವನ್ನು ಉಳಿಸಿ ಬೆಳೆಸೋಣ ಎಂದು...

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಪರಿಸರ ದಿನಾಚರಣೆ

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ವಿವಿಧ ಗಿಡಗಳನ್ನು ನೆಡುವ ಮೂಲಕ ಪರಿಸರಸ್ನೇಹಿ ಚಟುವಟಿಕೆಗಳಲ್ಲಿ ಭಾಗಿಯಾದರು. ಶಾಲಾ ಮುಖ್ಯೋಪಾಧ್ಯಾಯರಾದ ಸಂಪತ್ ಜೆ ಡಿ ರವರು ಪರಿಸರ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಆಡಳಿತ ಮಂಡಳಿಯ ವ್ಯವಸ್ಥಾಪಕರಾದ ಉನೈಸ್ ಪೆರಾಜೆ, ಗೌರವಾಧ್ಯಕ್ಷರಾದ ತಾಜ್ ಮುಹಮ್ಮದ್ ರವರು...

ವಿಶ್ವ ಪರಿಸರ ದಿನ ಜೂನ್ – 5

ಇಂದು ಜೂನ್ 5 ವಿಶ್ವ ಪರಿಸರ ದಿನ. ಇದರಲ್ಲೇನಿದೆ ವಿಶೇಷ ಬಿಡಿ. ಪ್ರತಿ ದಿನಕ್ಕೂ ಒಂದು ವಿಶೇಷವಿದ್ದೇ ಇರುತ್ತದೆ. ಆದರೆ ಇವತ್ತು ಮಾತ್ರ ನಾವು ಗಂಭೀರವಾಗಿ ಚಿಂತನೆಗೆ ಹಚ್ಚಿಕೊಳ್ಳಬೇಕಾದ ವಿಶೇಷ ದಿನ. ವಿಶ್ವಸಂಸ್ಥೆಯ ಪರಿಸರ ಸಂರಕ್ಷಣೆ ಕಾರ್ಯಕ್ರಮದ ಮುಖಾಂತರ ಜಗತಿನಾದ್ಯಂತ ಪರಿಸರ ಕಾಳಜಿ ಬಗ್ಗೆ ಅರಿವು ಮೂಡಿಸಲು ಸಾಂಕೇತಿಕವಾಗಿ ಜೂನ್ 5ರಂದು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ....

ಅನುದಿನವು ಪರಿಸರ ದಿನವಾಗಲೀ

ನಮಗೆ ಹಸಿರು ಹೊದಿಕೆಯಾಗಿ ರೂಪುಗೊಂಡಿರುವ ಈ ನೆಲವು ತಾಯಂದಿರ ದಿನ, ತಂದೆಯಂದಿರ ದಿನ, ಗೆಳೆಯರ ದಿನ ಅಷ್ಟಕ್ಕೆ ಸೀಮಿತವಾಗಿರದೆ ಜೀವಸಂಕುಲಗಳ ದಿನವನ್ನು ಆಚರಿಸುತ್ತೇವೆ. ಹೀಗೆ ಪ್ರತಿದಿನವೂ ವೈಶಿಷ್ಟ್ಯತೆಯನ್ನು ಪಡೆದಿದೆ. ಪರಿಸರವೆಂಬ ಉಯ್ಯಾಲೆಯನ್ನು ಸಂರಕ್ಷಿಸುವುದು ಈ ವಿದ್ಯಮಾನ ಯುಗದಲ್ಲಿ ಹೇಗೆ ತಾಯಿಯಾದವಳು ಮಗುವನ್ನು ಮಮತೆ,ಮಮಕಾರದಿಂದ ಸಲಹುವಳು ಹಾಗೆಯೇ ಈ ಪರಿಸರವನ್ನು ತಾಯಿಯಾಗಿ ಪೂಜಿಸಿ ಮಗುವಂತೆ ರಕ್ಷಿಸಬೇಕಾದ್ದು ನಮ್ಮೆಲ್ಲರ...

ಜೂ.09: ನರಿಮೊಗರಿನಲ್ಲಿ ಆರೋಗ್ಯ ಪ್ರಸಾದಿನೀ ಸರಣಿ ಆರೋಗ್ಯ ಮಾಹಿತಿ ಕಾರ್ಯಾಗಾರ

ಪುತ್ತೂರಿನ ನರಿಮೊಗರಿನಲ್ಲಿ ಇರುವ ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯು ಆಹಾರ ಮತ್ತು ಆರೋಗ್ಯ ಎಂಬ ಶೀರ್ಷಿಕೆಯ ಅಡಿಯಲ್ಲಿ, ನಾವು ದಿನ ನಿತ್ಯ ಬಳಸುವ ಆಹಾರಗಳಲ್ಲಿ ಆರೋಗ್ಯಕ್ಕೆ ಪೂರಕವಾದವುಗಳು ಮತ್ತು ಮಾರಕವಾದವುಗಳು ಯಾವುವು ಮತ್ತು ಆರೋಗ್ಯ ರಕ್ಷಣೆಗೆ ನಮ್ಮ ದಿನ ನಿತ್ಯದ ಆಹಾರ ಕ್ರಮ ಹೇಗಿರಬೇಕು ಎಂಬ ವಿಚಾರವಾಗಿ ಉಚಿತ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಆಹಾರ ಸೇವನೆಯಲ್ಲಿ...

ಹಳೆಗೇಟ್ ನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ. …

ದ.ಕ. ಬಿ ಜೆ ಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಬಹುಮತ ಪಡೆದು ಗೆಲುವಿನ ನಗೆ ಬೀರಿದ್ದು ಹಳೆಗೇಟ್, ಜಯನಗರ, ಹೊಸಗದ್ದೆ ನಿವಾಸಿ ಗಳು ತಂಪು ಪಾನೀಯ ಹಂಚಿ ಸಂಭ್ರಮಾಚರಣೆ ನಡೆಸಿದರು.ಧನಂಜಯ ಪಂಡಿತ್, ಅಶೋಕ್ ಹೊಸಗದ್ದೇ, ಕರುಣೇಶ್ ಜಯನಗರ, ಜಯಪ್ರಕಾಶ, ನಂದನ್, ನಾಗೇಶ್ , ಗೋಪಾಲ್ ಹರೀಶ್ , ವಿಶಾಲ್ , ಮುತ್ತು ನಾರಜೆ ಇತರರು...

ವಳಲಂಬೆ : ಸಂಪೂರ್ಣ ಸುರಕ್ಷಾ ಸೌಲಭ್ಯದ ಚೆಕ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವತಿಯಿಂದ ವಳಲಂಬೆಯ ಉಮಾಶಂಕರರವರ ಮಗನ ಅನಾರೋಗ್ಯ ಪ್ರಯುಕ್ತ ಸಂಪೂರ್ಣ ಸುರಕ್ಷಾ ಕಾರ್ಯಕ್ರಮದಡಿಯಲ್ಲಿ ರೂ. 9000/- ಮೊತ್ತದ ಚೆಕ್ ನ್ನು ಒಕ್ಕೂಟದ ಅಧ್ಯಕ್ಷರಾದ ಕಿಶಾನ್ ನಡುಮನೆರವರು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡರವರು, ಸೇವಾಪ್ರತಿನಿಧಿಯವರಾದ ಲೋಕೇಶ್ವರಿರವರು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!