Ad Widget

ಕೊಲ್ಲಮೊಗ್ರ : ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

            ಜೂ.26ನೇ ಬುಧವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಸುಳ್ಯ ತಾಲೂಕು ಕೊಲ್ಲಮೊಗ್ರು ಒಕ್ಕೂಟಗಳ ವತಿಯಿಂದ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ನೆರವೇರಿತು. ಈ  ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಕೊಲ್ಲಮೊಗ್ರು -  ಒಕ್ಕೂಟದ ಅಧ್ಯಕ್ಷರು ಹಾಗೂ  ವಲಯಾಧ್ಯಕ್ಷರಾದ ತೀರ್ಥರಾಮ ದೋಣಿಪಳ್ಳ ಇವರು ವಹಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಕಮಲ.ಎ ಇವರು ಕಾರ್ಯಕ್ರಮವನ್ನು...

ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಅವರು ಭೇಟಿ ನೀಡಿ ವಿಶೇಷ ರಂಗಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರು, ಬಿಜೆಪಿ ಬೂತ್ ಸಮಿತಿಯವರು ಹಾಗೂ ನಡುಗಲ್ಲು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
Ad Widget

ಮದ್ಯಪಾನ ಸೇವಿಸಿ ಬಂದ ಯುವಕ – ಎತ್ತಿ ಎಸೆದ ದೇವಸ್ಥಾನದ ಆನೆ – ವಿಡಿಯೋ ವೈರಲ್

https://youtube.com/shorts/AAj5VNzHCnU?si=XIHnmt7YsU0DoDUA ಯುವಕನೊಬ್ಬನನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆನೆ ಎಳೆದು ಹಾಕಿದ ಘಟನೆ ನಡೆದಿದ್ದು ವೀಡಿಯೋ ವೈರಲ್ ಆಗಿದೆ.ಸುಬ್ರಹ್ಮಣ್ಯದ  ಸವಾರಿ ಮಂಟಪದ ಹತ್ತಿರದ ಬಳಿ ದೇವಸ್ಥಾನದ ಆನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರನ್ನು ಸ್ವಾಗತಿಸಲು ಹೋಗುವ ಸಲುವಾಗಿ ನಿಂತಿತ್ತು.  ಈ ವೇಳೆ ಒಂದಿಬ್ಬರು ಪೊಲೀಸರು ಕೂಡ ಆನೆಯ ಬಳಿಯಲ್ಲಿ ನಿಂತು ಪೋಟೋ ತೆಗೆಯಲು ಬಂದಿದ್ದರು.ಇದೇ ವೇಳೆಗೆ ಸುಬ್ರಹ್ಮಣ್ಯದ ಲಾಡ್ಜ್...

ಸುಬ್ರಹ್ಮಣ್ಯ: ಭಾರಿ ಮಳೆಗೆ ತುಂಬಿ ಹರಿಯುತ್ತಿರುವ ಕುಮಾರಧಾರ ನದಿ

ಭಾರೀ ಮಳೆಗೆ ಕುಕ್ಕೆಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ – ನದಿಗೆ ಇಳಿಯದಂತೆ ಭಕ್ತರಿಗೆ ಸೂಚನೆ ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ದ.ಕ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ರಾತ್ರಿ ಸುರಿದ ನಿರಂತರ ಮಳೆಗೆಯಿಂದಾಗಿ ಕುಮಾರಧಾರ ನದಿ ತುಂಬಿ...

ಬ್ರೆಡ್ಡು, ರಸ್ಕ್, ಬಟರ್! ಮಾರಕ ಎಮಲ್ಸಿ”ಫಯರ್”! ಡೇಂಜರ್!

1970 ರಲ್ಲಿ ಕ್ಯಾಲಿಫೋರ್ನಿಯಾದ ಮಕ್ಕಳತಜ್ಞ ವೈದ್ಯ ಬೆನ್‌ಫೀನ್‌ಗೋಲ್ಡ್ ಹೇಳಿದ- "ಕೃತಕ ಸುವಾಸನಾದ್ರವ್ಯಗಳು ಮತ್ತು ಕೃತಕಬಣ್ಣಗಳು ಎ.ಡಿ.ಹೆಚ್.ಡಿ. (ಮಕ್ಕಳಲ್ಲಿ ಕಂಡುಬರುವ ಎಟೆನ್ಷನ್ ಡೆಫಿಸಿಟ್ ಹೈಪರಾಕ್ಟಿವಿಟಿ ಡಿಸರ‍್ಡರ್) ಉಂಟುಮಾಡಬಹುದು. 2007ರಲ್ಲಿ ಫೀನ್‌ಗೋಲ್ಡ್ ಮರಣದ 25 ವರ್ಷಗಳ ನಂತರ ಒಂದು ಸಂಶೋಧನಾ ಅಧ್ಯಯನ ವರದಿ ಮಾಡಿತು. ಅದನ್ನು ಅಮೆರಿಕಾದ ಫೂಡ್ ಸ್ಟಾಂರ‍್ಡ್ ಏಜೆನ್ಸಿ ಪ್ರಾಯೋಜಿಸಿತ್ತು. 300 ಮಕ್ಕಳನ್ನು ಇಟ್ಟುಕೊಂಡು ಈ...

ಜೆಜೆಎಂ ಕುಡಿಯುವ ನೀರಿನ ಕುರಿತು ಗ್ರಾ.ಪಂ ಅಧ್ಯಕ್ಷರು ಉಪಾಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳ ಸಭೆ – ಎಂಜಿನಿಯರಿಂಗ್ ವಿಭಾಗಗಕ್ಕೆ ತೀವ್ರ ತರಾಟೆ, ಎಂಜಿನಿಯರ್ ಮತ್ತು ಪಿಡಿಒಗಳಿಗೆ ಖಡಕ್ ಆದೇಶ ನೀಡಿದ ಭಾಗೀರಥಿ ಮುರುಳ್ಯ

ಸುಳ್ಯ: ಸುಳ್ಯ ತಾಲೂಕಿನಲ್ಲಿ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಜೆಜೆಎಂ ಕುಡಿಯುವ ನೀರಿನ ಕುರಿತಾದ ಸಮಸ್ಯೆಗಳು ಗಮನಕ್ಕೆ ಬರುತ್ತಿದ್ದಂತೆ ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಅಧಿಕಾರಿಗಳ ಸಭೆ ನಡೆಸಲಾಯಿತು. ಜೆಜೆಎಂ ನಲ್ಲಿ ಸಂಪೂರ್ಣ ಅವ್ಯವಹಾರ ಆಗಿದೆ ಗ್ರಾ.ಪಂ ಅಧ್ಯಕ್ಷರು ಸದಸ್ಯರುಗಳ ಆರೊಪ:ಸಭೆ ಆರಂಭವಾಗುತ್ತಿದ್ದಂತೆ ಎಂಜಿನಿಯರ್...

ಮಿನಿ ಸಮುದಾಯ ಭವನ ನಿರ್ಮಾಣಕ್ಕೆ ಮನವಿ.

ಅಜ್ಜಾವರ: ಮೇದಿನಡ್ಕ ಸಿಆರ್ ಸಿ ಕಾಲೋನಿಯಲ್ಲಿ ಮಿನಿ ಸಮುದಾಯ ಭವನ ನಿರ್ಮಾಣ ಮತ್ತುಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ ಅಭಿವೃದ್ಧಿ, ಮೇದಿನಡ್ಕದ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆಶಾಸಕರಿಗೆ ಮನವಿ ಸಲ್ಲಿಸಲಾಯಿತು, ಈ ಸಂದರ್ಭದಲ್ಲಿ ರಮೇಶ್ ಮೇದಿನಡ್ಕ, ದಯಾಳನ್ ಉಪಸ್ಥಿತರಿದ್ದರು.

ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯ ನೂತನ ಕಟ್ಟಡಕ್ಕೆ ಸ್ಥಳಾಂತರ , ಶುಭಾರಂಭ.

ಮಂಡೆಕೋಲು: ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯವು ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡು ಗಣಪತಿ ಹವನದೊಂದಿಗೆ ಪ್ರಾರಂಭಿಸಲಾಯಿತು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಶಲ ಉದ್ದಂತಡ್ಕ, ಉಪಾಧ್ಯಕ್ಷರು ಪ್ರತಿಮಾ ಹೆಬ್ಬಾರ್, ಸದಸ್ಯರಾದ ಗೀತಾಮಾವಂಜಿ, ಗ್ರಾಮ ಪಂಚಾಯತ್ ಪಿಡಿಓ ರಮೇಶ್ , ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ, ಪ್ರಾಥಮಿಕ ಕೃಷಿ ಪತ್ತಿನ...

ಕೃಷಿಕರ ಬೆಳೆ ವಿಮೆ ಪಾವತಿಗೆ ಮುಂದಿನ ವಾರದಲ್ಲಿ ಪ್ರಾರಂಭ – ಭಾಗೀರಥಿ ಮುರುಳ್ಯ.

ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡುತ್ತಾ ಬೆಳೆ ವಿಮೆ ಪರಿಹಾರಕ್ಕೆ ಸಂಬಂದಿಸಿ ಮುಂದಿನ ವಾರದಿಂದ ವಿಮೆ ಪಾವತಿಸಲು ಅವಕಾಶ ಕಲ್ಪಿಸಲಾಗುತ್ತದೆ ಇದಕ್ಕೆ ಸಂಬಂಧಿಸಿ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಲಾಗಿದ್ದು ಮುಂದಿನ ವಾರ ಈ ಪ್ರಕ್ರಿಯೆ ಜಾರಿಗೆ ಬರಲಿದೆ ಪಹಣಿ ಇರುವ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಸಭೆಯಲ್ಲಿ ಹೇಳಿದರು.

ಭಾರಿ ಮಳೆ ಹಿನ್ನೆಲೆ, ದ.ಕ. ಜಿಲ್ಲೆಯಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ & ಪ್ರೌಢಶಾಲೆಗಳಿಗೆ ಜೂ.27 ಗುರುವಾರದಂದು ರಜೆ ಘೋಷಿಸಲಾಗಿದೆ.ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ನಾಳೆ (ಜೂ.27) ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ.
Loading posts...

All posts loaded

No more posts

error: Content is protected !!