- Saturday
- April 19th, 2025

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ನೂತನವಾಗಿ ಪ್ರಾರಂಭಗೊಂಡ ರಂಗಪ್ರೇರಣ ನಾಟಕ ತಂಡದ ಹೊಸ ನಾಟಕ ನಾಣಿ ನಾರಾಯಣ ದ ಪ್ರಥಮ ಪ್ರದರ್ಶನ ಇಂದು ನಡೆಯಿತು. ಈ ನಾಟಕದ ಪ್ರದೇಶದ ಉದ್ಘಾಟನೆಯನ್ನು ಶ್ರೀ ಸುಬ್ರಹ್ಮಣ್ಯ ನಿವೃತ್ತ ಮುಖ್ಯೋಪಾಧ್ಯಾಯರು ಹಾಗೂ ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ನೆರವೇರಿಸಿದರು. ಈ ನಾಟಕದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳು ವಿವಿಧ...

ಕಾಂತಮಂಗಲ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ಪುನರ್ ರಚನೆ ಬಗ್ಗೆ ಜೂ. 23ರಂದು ಸಭೆ ನಡೆಯಿತು. ಈ ಸಭೆಯಲ್ಲಿ ಅಧ್ಯಕ್ಷರಾಗಿ ಮನಮೋಹನ ಪುತ್ತಿಲ ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಹರ್ಷಿತ್ ದೊಡ್ಡೇರಿ ಮತ್ತು ಸರಿತಾ ಟಿ.ಎಸ್., ಕಾರ್ಯದರ್ಶಿಯಾಗಿ ಮುಖ್ಯೋಪಾಧ್ಯಾಯಿನಿ ಸ್ವರ್ಣಲತಾ, ಜತೆ ಕಾರ್ಯದರ್ಶಿಯಾಗಿ ದಯಾನಂದ ಡಿ. ಕೆ., ಕೋಶಾಧಿಕಾರಿಯಾಗಿ ವಾಸುದೇವ ಪುತ್ತಿಲ, ಗೌರವ ಸಲಹೆಗರಾರರಾಗಿ ರವೀಂದ್ರ...

ಜೂ.25 ಮಂಗಳವಾರ ದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೋಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಮತ್ತು 33/11...

ಸುಬ್ರಹ್ಮಣ್ಯ: ರಾಜ್ಯದ ಉಪಮುಖ್ಯಮಂತ್ರಿ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರಾದ ಡಿಕೆ ಶಿವಕುಮಾರ್ ರಾಜ್ಯದ ಶ್ರೀಮಂತ ದೇವಾಲಯವಾದ ಕುಕ್ಕೆಗೆ ಆಗಮಿಸಲಿದ್ದಾರೆ . ಇವರು ಬೆಳಗ್ಗೆ 10: 30 ಕ್ಕೆ ಸುಬ್ರಹ್ಮಣ್ಯ ದೇವಾಲಕ್ಕೆ ಆಗಮಿಸಿ ರಾತ್ರಿ ಗಂಟೆ 8:40 ರ ತನಕ ದೇವಾಲಯದಲ್ಲಿ ಇರಲಿದ್ದಾರೆ ಎಂದು ಉಪಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಪ್ರವಾಸ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಳ್ಯ: ಸುಳ್ಯ ಮಂಡಲ ಬಿಜೆಪಿ ನೂತನ ಕಛೇರಿಯು ಸುಳ್ಯ ಕೆವಿಜಿ ಆಯುರ್ವೇದ ಆಸ್ಪತ್ರೆಯ ಬಳಿ ನಿರ್ಮಾಣಗೊಂಡಿದ್ದು , ಇದೀಗ ಕಛೇರಿಯನ್ನು ಬಿಜೆಪಿ ಹಿರಿಯ ನಾಯಕ ಕೇಂದ್ರಿಯ ಸಂಸದೀಯ ಮಂಡಳಿ ಸದಸ್ಯರಾದ ಬಿ ಎಸ್ ಯಡಿಯೂರಪ್ಪ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ , ಎಸ್ ಅಂಗಾರ , ಸತೀಶ್ ಕುಂಪಲ, ಮಂಡಲ...

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದಲ್ಲಿ 32 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಕೃಷ್ಣಮೂರ್ತಿ ಇವರಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಎಸ್ಡಿಎಂಸಿ ವತಿಯಿಂದ ಅಭಿನಂದನೆ-ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಸಭಾಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ರಾವ್ ಯು ವಹಿಸಿದ್ದರು. ಶಾಲಾ ಹಿರಿಯ ವಿದ್ಯಾರ್ಥಿ ವಿದ್ವಾನ್ ಮೌನೇಶ್...

ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ ಒಂದು ದಿನದ ಶಿಕ್ಷಕರ ಕಾರ್ಯಗಾರವು ಜೂನ್ 23 ರಂದು ನಡೆಯಿತು. "ಫ್ರೆಶ್ ಅಪ್ - ಬಿಲ್ಡ್ ಆಸ್ ಎ ಸ್ಮಾರ್ಟ್ ಟೀಚರ್" ಎಂಬ ಶೀರ್ಷಿಕೆಯಡಿಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶಾಲಾ ಅಧ್ಯಕ್ಷರಾದ ಯು ಹೆಚ್ ಅಬೂಬಕರ್ ರವರು ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಷ್ಟ್ರೀಯ ತರಬೇತುದಾರರಾದ...

ರಾಜ್ಯ ಸರಕಾರವು ಅಭಿವೃದ್ಧಿಯಲ್ಲಿ ಹಿಂದೆ ಉಳಿದಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಪತ್ರಕರ್ತರ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಭಿವೃದ್ದಿಯನ್ನು ಮರೆತಿದೆ. ನೀರಾವರಿ ಯೋಜನೆಗಳು ಸ್ಥಗಿತಗೊಂಡಿದೆ ಎಂದು ಆರೊಪಿಸಿದರು.ಬಿಜೆಪಿ ಮುಂದೆ ಅಂಕಿ ಅಂಶಗಳನ್ನು ಇಟ್ಟುಕೊಂಡು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಅಭಿವೃದ್ಧಿ ಒತ್ತಾಯಿಸಿ ಹೋರಾಟ ನಡೆಸಲಿದೆ ಎಂದರು.ಮುಂದಿನ ಎಲ್ಲಾ ಚುನಾವಣೆಯಲ್ಲೂ ಬಿಜೆಪಿ ಹಾಗೂ...

ಗುತ್ತಿಗಾರು ಗ್ರಾಮದ ವಳಲಂಬೆ ಮಣಿಯಾನ ಪುರಾಳಬದಿ ಶ್ರೀ ಶಂಖಚೂಡ ಸೇವಾ ಟ್ರಸ್ಟ್ ವತಿಯಿಂದ ಶ್ರೀ ಕ್ಷೇತ್ರದಲ್ಲಿ ಜೂ.20 ರಂದು ಶಶಿಧರನ್ ಮಾಂಗಾಡು ದೈವಜ್ಞರು ಮತ್ತು ನೀಲೇಶ್ವರ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಕ್ಷೇತ್ರದ ಜೀರ್ಣೋದ್ಧಾರದ ಬಗ್ಗೆ ಪ್ರಶ್ನಾಚಿಂತನೆ ನಡೆಯಿತು. ಪ್ರಶ್ನಾಚಿಂತನೆಯಲ್ಲಿ ಕಂಡುಬಂದಂತೆ ಜೂ.26 ರಂದು ಬೆಳಿಗ್ಗೆ ಸರ್ಪಸಂಸ್ಕಾರ ನಡೆಯಲಿದೆ. ಜೂ.29. ರಂದು ಬೆಳಿಗ್ಗೆ ಗಣಹೋಮ,ಶಾಂತಿ ಹೋಮ, ಆಶ್ಲೇಷ...

ಕುರುಂಜಿ ಗುಡ್ಡೆ ನಿವಾಸಿ ಕುಮಾರ (36)ಎಂಬವರು ಜೂ. 23 ಮಧ್ಯಾಹ್ನ ದಿಂದ ಕಾಣೆ ಯಾಗಿರುತ್ತಾರೆ. ಇಂದು ಬಸ್ಮಡ್ಕ ಹೊಳೆ ದಡದಲ್ಲಿ ಈತನ ಚಪ್ಪಲಿ ಸಿಕ್ಕಿದ್ದು ಹೊಳೆಗೆ ಬಿದ್ದಿರಬಹುದೇ ಎಂಬ ಶಂಕೆ ವ್ಯಕ್ತವಾಗಿದ್ದು ಮನೆಯವರು ಪೊಲೀಸರಿಗೆ ದೂರು ನೀಡಿರುತ್ತಾರೆ. ಈ ಬಗ್ಗೆ ಯಾರಿಗಾದರೂ ಮಾಹಿತಿ ಸಿಕ್ಕಿದರೇ 7899677259 ದೂರವಾಣಿ ಸಂಖ್ಯೆ ಅಥವಾ. ಪೋಲೀಸ್ ಸ್ಟೇಷನ್ ಸಂಪರ್ಕಿಸಲು ಮನೆಯವರು...

All posts loaded
No more posts