ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಯತೀಶ್ ಎನ್ ಅಧಿಕಾರ ಸ್ವೀಕಾರ amarasuddi - July 4, 2024 at 12:25 0 Tweet on Twitter Share on Facebook Pinterest Email ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಯತೀಶ್ ಎನ್ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಮಂಗಳೂರು ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಿಷ್ಯಂತ್ ಸಿ ಬಿ ರವರು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದು ಅವರ ಸ್ಥಾನಕ್ಕೆ ಮಂಡ್ಯದಿಂದ ಇವರು ಆಗಮಿಸಿದ್ದಾರೆ. . . . . . . . . . Share this:WhatsAppLike this:Like Loading...