Ad Widget

ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.

ಕನ್ನಡದಲ್ಲಿ ವರುಣನ ಆರ್ಭಟ ಮುಂದುವರಿದಿರುವ ಹಿನ್ನಲೆಯಲ್ಲಿ ನಾಳೆ ದಿನಾಂಕ 06-07-2024 ರಂದು ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲು ನಿರ್ಧರಿಸಿರುವುದಾಗಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶಿಸಿದ್ದು ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 06-07-2024...

ವಿದ್ಯಾರ್ಥಿ ಸಂಘಗಳು ನಾಯಕತ್ವದ ಜ್ಞಾನ ಬೋಧಿಸುವ ಪುಸ್ತಕಗಳು –
ಎಸ್‌ಎಸ್‌ಪಿಯುನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಅಂಪೈರ್ ರಾಜಾ ಸುಬ್ರಹ್ಮಣ್ಯ ಅಭಿಮತ

ಸುಬ್ರಹ್ಮಣ್ಯ: ಗ್ರಾಮೀಣ ಪ್ರದೇಶದಲ್ಲಿ ನಾಯಕತ್ವಗಳು ಹುಟ್ಟಿಕೊಳ್ಳುತ್ತದೆ. ವಿದ್ಯೆ ಜೀವನದ ಅವಿಭಾಜ್ಯ ಅಂಗ. ವಿದ್ಯಾರ್ಥಿ ಸಂಘಗಳು ಯುವಜನಾಂಗಕ್ಕೆ ನಾಯಕತ್ವದ ಜ್ಞಾನವನ್ನು ಬೋಧಿಸುವ ಪುಸ್ತಕಗಳಾಗಿವೆ.ನಾಯಕನ ಗುಣ-ಲಕ್ಷಣ, ಶಿಸ್ತು, ಸ್ಪೂರ್ತಿ ಇತ್ಯಾದಿಗಳು ವಿದ್ಯಾರ್ಥಿ ಸರಕಾರದಿಂದ ದೊರಕುವತ್ತವೆ. ಜ್ಞಾನಗಳಾಗಿವೆ. ಪ್ರಜಾಪ್ರಭುತ್ತೀಯ ಮೌಲ್ಯಗಳನ್ನು ತಿಳಿಯಲು ವಿದ್ಯಾರ್ಥಿ ಸರಕಾರಗಳು ಸಹಕಾರಿಯಾಗುವುದರೊಂದಿಗೆ ವಿದ್ಯಾರ್ಥಿ ದೆಸೆಯಲ್ಲಿಯೇ ಆಡಳಿತಾತ್ಮಕ ಜ್ಞಾನ ಬೋಧಿಸುತ್ತದೆ. ನಿಸ್ವಾರ್ಥ ಮನೋಭಾವನೆಯಿಂದ ಸಮಾಜಮುಖಿ ಸೇವೆ ನಡೆಸಲು...
Ad Widget

ಹಳೆಗೇಟು ಬಳಿ ಪುಸ್ತಕ ಸಾಗಾಟದ ಲಾರಿ ಪಲ್ಟಿ .

ಸುಳ್ಯ : ಸುಳ್ಯದ ಹಳೆಗೇಟು ಬಳಿಯಲ್ಲಿ ಪುಸ್ತಕ ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ವರದಿಯಾಗಿದ್ದು ಲಾರಿಯಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು . ಓರ್ವನಿಗೆ ಕೈಗೆ ಗಾಯಗಳಾಗಿದ್ದು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ .

ದಕ್ಷಿಣ ಕನ್ನಡ ಸಹಕಾರಿ ಬ್ಯಾಂಕ್‌ನಲ್ಲಿ 123 ಹುದ್ದೆಗಳ ನೇಮಕ; ಈ ಕೂಡಲೇ ಅರ್ಜಿ ಸಲ್ಲಿಸಿ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಮಂಗಳೂರು ಇಲ್ಲಿ ಪ್ರಸ್ತುತ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ನೇರ ನೇಮಕಾತಿಯಿಂದ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಕೇಂದ್ರ ಕಚೇರಿಗೆ ದಿನಾಂಕ 18-07-2024 ರ ಅಪರಾಹ್ನ 4.30 ರ ಒಳಗೆ ಸಲ್ಲಿಸಲು ಅವಕಾಶ ನೀಡಲಾಗಿದೆ.ಹುದ್ದೆಗಳ...

ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಸಮಾರಂಭ

ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು.03 ರಂದು ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಕಾರ್ಯಕ್ರಮವನ್ನು ನಡೆಸಲಾಯಿತು. ವಿದ್ಯಾರ್ಥಿನಿಯರ  ಪ್ರಾರ್ಥನೆಯೊಂದಿಗೆ  ಕಾರ್ಯಕ್ರಮವು ಆರಂಭಗೊಂಡಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ವಂದನೀಯ ಫಾ. ಪಾವ್ಲ್ ಕ್ರಾಸ್ತಾ ರವರು ವಹಿಸಿದರು. ಎಂಟನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನ್ವಿ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು. ತದನಂತರ ಶಾಲಾ ಸಂಚಾಲಕರು ದೀಪವನ್ನು ಬೆಳಗಿಸುವುದರ...

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಪ್ರತಿಭಾ ಪ್ರದರ್ಶನ

ಪಠ್ಯಾಧಾರಿತ ಶಿಕ್ಷಣದಿಂದ ಮಾತ್ರ ಬದುಕಿನಲ್ಲಿ ಯಶಸ್ಸನ್ನು ಕಾಣಲು ಸಾಧ್ಯವಿಲ್ಲ ಬದಲಾಗಿ ಬಾಲ್ಯದಿಂದಲೇ ಬೆಳೆಸಿಕೊಳ್ಳುವ ಉತ್ತಮ ಗುಣಗಳು ಅವನನ್ನು ಉತ್ತುಂಗಕ್ಕೇರಿಸುತ್ತವೆ. ಪ್ರತಿಭಾ ಪ್ರದರ್ಶನವು ವಿದ್ಯಾರ್ಥಿಗಳಿಗೆ ತಮ್ಮ ಸೃಜನ್ಯಶೀಲತೆ ಮತ್ತು ನಾವೀನ್ಯತೆಯನ್ನು ಸಾಬೀತುಪಡಿಸಲು ಅವಕಾಶವನ್ನು ಒದಗಿಸುತ್ತದೆ. ಅದೇ ರೀತಿಯಲ್ಲಿ ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪ್ರದರ್ಶನ ಜು.04ರಂದು ನಡೆಯಿತು. ಶಾಲೆಯ ನಾಲ್ಕು ದಳಗಳಾದ ಜ್ಯೋತಿ, ಶಕ್ತಿ ,ಕೀರ್ತಿ...

ಸುಬ್ರಹ್ಮಣ್ಯ : ಕುಮಾರಸ್ವಾಮಿ ವಿದ್ಯಾಲಯದಲ್ಲಿ ಪಠ್ಯೇತರ ತರಗತಿಗಳ ಉದ್ಘಾಟನೆ

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ2024 25ನೇ ಶೈಕ್ಷಣಿಕ ವರ್ಷದ ಪಠ್ಯೇತರ ಚಟುವಟಿಗಳಾದ ಚಿತ್ರಕಲೆ, ಭರತನಾಟ್ಯ, ಚೆಸ್, ಕರಾಟೆ ಹಾಗೂ ಯಕ್ಷಗಾನ ದ ಲಲಿತ ಕಲಾ ತರಗತಿಗಳು ಇಂದು ಪ್ರಾರಂಭಗೊಂಡಿದ್ದು. ಲಲಿತ ಕಲಾ ತರಗತಿಗಳ ಉದ್ಘಾಟನೆಯನ್ನು ಶ್ರೀ ಸುಬ್ರಹ್ಮಣ್ಯ ಮರಕತ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಉದ್ಘಾಟನಾ ಸಮಾರಂಭದಲ್ಲಿ ಶಾಲಾ ಸಂಚಾಲಕರು ಶ್ರೀ ಚಂದ್ರಶೇಖರ್ ನಾಯರ್, ಶಾಲಾ ಮುಖ್ಯ...
error: Content is protected !!