Ad Widget

ಮಡಪ್ಪಾಡಿ ಆತ್ಮಹತ್ಯೆಗೈದ ಕೃಷಿಕನ ಮನೆಗೆ ದಿನೇಶ್ ಗುಂಡೂರಾವ್ ಭೇಟಿಗೆ ಸಮಯ ನಿಗದಿ

ಮಡಪ್ಪಾಡಿ: ಸುಳ್ಯದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿರುವ ಜಿಲ್ಲಾ ಉಸ್ತುವಾರಿ ಸಚಿವರು ಅರೋಗ್ಯ ಸಚಿವರಾದ ದಿನೇಶ್ ಗುಂಡುರಾವ್ ಖಾಸಗಿ ಕಾರ್ಯಕ್ರಮದ ಬಳಿಕ ಮಡಪ್ಪಾಡಿಯಲ್ಲಿ ಕೆಲ ದಿನಗಳ ಹಿಂದೆ ಆತ್ಮಹತ್ಯೆ ಗೈದ ರೈತನ ಮನೆಗೆ ಮಧ್ಯಾಹ್ನ 2 ಗಂಟೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!