- Wednesday
- April 2nd, 2025

ಅಂಬಟೆಡ್ಕದಲ್ಲಿ ಅಟಲ್ ಜೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಿರುವ ಪಕ್ಷದ ನೂತನ ಕಾರ್ಯಾಲಯದ ಪರಿಸರಕ್ಕೆ "ನರೇಂದ್ರ ವಿಹಾರ” ಎಂಬ ನಾಮಕರಣ ಮಾಡಲಾಗಿದ್ದು ಇದರ ನಾಮಫಲಕ ಅನಾವರಣ ಹಾಗೂ ಬಿಜೆಪಿ ಕಾರ್ಯಕರ್ತರ ಸ್ನೇಹಮಿಲನ ಕಾರ್ಯಕ್ರಮವು ಜು.8 ರಂದು ನಡೆಯಿತು. ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ರವರು ಮಾತನಾಡಿ “ಹಿರಿಯರ ಶ್ರಮ ಪಕ್ಷದ ಬೆಳವಣಿಗೆಗೆ...

ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಮತ್ತು ಅಮರ ಸಂಘಟನ ಸಮಿತಿ (ರಿ) ಸುಳ್ಯ ಹಾಗೂ ನಾಗ ಸಾನಿಧ್ಯ- ಗುಳಿಗ ಸಾನಿಧ್ಯ ಪರಿವಾರ ಮರ್ಕಂಜ ಇವುಗಳ ಸಂಯುಕ್ತ ಆಶ್ರಯದಲ್ಲಿ 5 ನೇ ವರ್ಷದ 'ಕಂಡಡೂಂಜಿ ದಿನ'' ಕಾರ್ಯಕ್ರಮ ವನ್ನು ಮರ್ಕಂಜದ ಪನ್ನೆಬೈಲಿನಲ್ಲಿ ಜುಲೈ 7ರಂದು ರೋಟರಿ ಪಿಯುಸಿಯ ವಿದ್ಯಾರ್ಥಿಗಳಿಗೆ ನಡೆಸಲಾಯಿತು.ಉದ್ಘಾಟನ ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ನ...

ದಕ್ಷಿಣ ಕನ್ನಡದಲ್ಲಿ ವರುಣನ ಆರ್ಭಟ ಮುಂದುವರಿದಿರುವ ಹಿನ್ನಲೆಯಲ್ಲಿ ನಾಳೆ ದಿನಾಂಕ 09-07-2024 ರಂದು ಜಿಲ್ಲೆಯಾದ್ಯಂತ ಅಂಗನವಾಡಿ 1 ರಿಂದ 12 ನೇ ತರಗತಿ ವರೆಗೆ ಶಾಲೆ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶಿಸಿದ್ದಾರೆ .

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹಾಗೂ 33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ಜು.09 ರಂದು ಮಂಗಳವಾರ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಮತ್ತು ವಿದ್ಯುತ್ ಮಾರ್ಗಕ್ಕೆ ತಾಗಿಕೊಂಡಿರುವ ಅಪಾಯಕಾರಿ ಸ್ವಿಯಲ್ಲಿರುವ ಮರಗಳನ್ನು ತೆರವುಗೊಳಿಸಲು ಇರುವುದರಿಂದ 11ಕೆ.ವಿ...

ಆಲೆಟ್ಟಿ:ಮಂಗಳೂರು ವಿಭಾಗ, ಸುಳ್ಯ ವಲಯದ ಆಲೆಟ್ಟಿ ಶಾಖೆ ವ್ಯಾಪ್ತಿಯ ಆಲೆಟ್ಟಿ ಗ್ರಾಮದ ಪೈಂಬೆಚಾಲ್ ಎಂಬಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗಿಡ ನೆಡುವುದರ ಮೂಲಕ ವನ ಮಹೋತ್ಸವ ಆಚರಿಸಲಾಯಿತು. ಗ್ರಾಮ ಪಂಚಾಯತಿ ಸದಸ್ಯರಾದ ಗೀತಾ ಕೋಲ್ಚಾರು ಗಿಡ ನೆಡುವುದರ ಮೂಲಕ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಅಬ್ದುಲ್ ಪೈಜಿ...

ದ.ಕ.ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಅಪಾಯಕಾರಿ ಸ್ಥಿತಿಯಲ್ಲಿರುವ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಮನೆ ಗಾಯ ತೂಗುಸೇತುವೆಯ ಸಂಚಾರ ನಿರ್ಬಂಧಿಸಲಾಗಿತ್ತು. ಇದರಿಂದ ಅಲ್ಲಿಯ ನಿವಾಸಿಗಳಿಗೆ ಸಮಸ್ಯೆಯಾಗಿದ್ದು, ಶಾಶ್ವತ ಪರ್ಯಾಯ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ರವರಿಗೆ ಆರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ...

ಅಜ್ಜಾವರ : ಅಜ್ಜಾವರ ಗ್ರಾಮದಲ್ಲಿ ಮಕ್ಕಳ ಕಳ್ಳರ ಹಾವಳಿ ಎಂಬ ತಲೆ ಬರಹದಲ್ಲಿ ಸಂದೇಶವೊಂದು ಭಾನುವಾರ ಇಡೀ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಿಸಿದ್ದು ಇದು ಪೊಲೀಸ್ ಠಾಣೆ ಮೆಟ್ಟಿಲೇರಿ ೨೪ ಗಂಟೆಯ ಒಳಗಾಗಿ ಪ್ರಕರಣದ ಸತ್ಯಾಸತ್ಯತೆಯನ್ನು ಪೊಲೀಸ್ ಅಧಿಕಾರಿಗಳು ಜಾಡು ಹಿಡಿದು ಹೊರಟಾಗ ಸತ್ಯವು ಹೊರಬಿದ್ದಿದೆ ಎಂದು ತಿಳಿದು ಬಂದಿದೆ. ಇದು ನಡೆದಿರುವ ಸ್ಥಳವು ಅಜ್ಜಾವರ...

ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಕುರುಂಜಿಬಾಗ್, ಸುಳ್ಯ , ಜಿಲ್ಲಾ ಅಂಧತ್ವ ನಿಯಂತ್ರಣ ಸೊಸೈಟಿ (ರಿ.) ಮಂಗಳೂರು, ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರ, ದೇವಚಳ್ಳ, ಗುತ್ತಿಗಾರು, ಮಡಪ್ಪಾಡಿ ಗ್ರಾಮ ಪಂಚಾಯತ್ ಹಾಗೂ ನಾಲ್ಕು ಗ್ರಾಮಗಳ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜು.10 ರಂದು ಗುತ್ತಿಗಾರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಕಣ್ಣಿನ ತಪಾಸಣೆ ಮತ್ತು ಕಣ್ಣಿನ...

ಮಂಗಳೂರು,: ಉಳ್ಳಾಲ ಖಾಝಿ, ಶೈಖುನಾ ತಾಜುಲ್ ಉಲಮಾ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ತಂಙಳ್ ಅವರ ಪುತ್ರ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್) ಜು.8ರಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ಪ್ರಾಯವಾಗಿತ್ತು.ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯ ಸ್ತಂಭನದಿಂದ ತಂಙಳ್...

All posts loaded
No more posts