Ad Widget

ಅಡ್ತಲೆ : ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಭವಾನಿಶಂಕರ ಅಡ್ತಲೆ- ಕಾರ್ಯದರ್ಶಿಯಾಗಿ ಸಂತೋಷ್ ಪಿಂಡಿಮನೆ ಆಯ್ಕೆ

ಅರಂತೋಡು ಗ್ರಾಮದ ಅಡ್ತಲೆ ಸ.ಹಿ.ಪ್ರಾಥಮಿಕ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಸಭೆ ಜು.07 ರಂದು ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಾಡಲಾಯಿತು.‌

ಸಂಘದ ಅಧ್ಯಕ್ಷರಾಗಿ ಭವಾನಿಶಂಕರ ಅಡ್ತಲೆ, ಉಪಾಧ್ಯಕ್ಷರಾಗಿ ಡಿಲ್ಲಿಕುಮಾರ್ ಕಾಯರ, ಕಾರ್ಯದರ್ಶಿಯಾಗಿ ಸಂತೋಷ್ ಪಿಂಡಿಮನೆ, ಜತೆ ಕಾರ್ಯದರ್ಶಿ ಯಾಗಿ ಶಶಿಕುಮಾರ್ ಉಳುವಾರು, ಕೋಶಾಧಿಕಾರಿಯಾಗಿ ಗಿರೀಶ್ ಅಡ್ಕ, ಗೌರವ ಅಧ್ಯಕ್ಷರಾಗಿ ಮೋಹನ್ ಅಡ್ತಲೆ ಹಾಗೂ ಗೌರವ ಸದಸ್ಯರುಗಳಾಗಿ ಕೇಶವ ಅಡ್ತಲೆ, ಗಣೇಶ್ ಮಾಸ್ಟರ್ ಅಡ್ತಲೆ, ಮೋಹನ್ ಪಂಜದಬೈಲು, ವಿನಯ್ ಬೆದ್ರುಪಣೆ, ಲೋಹಿತ್ ಮೇಲಡ್ತಲೆ, ಗೋಪಾಲ ಪಿಂಡಿಮನೆ, ಶಿವರಾಮ ಕಲ್ಲುಗದ್ದೆ, ಗೋಪಾಲ ಪಿಂಡಿಮನೆ, ಮನುಜಾಕ್ಷಿ ಬೆದ್ರು ಪಣೆ ಹಾಗೂ ಕಾರ್ಯಕಾರಿ ಸಮಿತಿ ರಚನೆಯಾಯಿತು. ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಲೋಹಿತ್ ಮೇಲಡ್ತಲೆ ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷರಾದ ಮೋಹನ್ ಅಡ್ತಲೆ ಸ್ವಾಗತಿಸಿ, ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ ಮುಕುಂದ ವಂದಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!