Ad Widget

ಮಂಗಳೂರು ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಓಡಾಟಕ್ಕಾಗಿ ಸಂಸದರಿಗೆ ಮನವಿ 

ಹಲವು ವರ್ಷಗಳ ರೈಲ್ವೆ ಬೇಡಿಕೆಯಾದ ಮಂಗಳೂರು ಸುಬ್ರಹ್ಮಣ್ಯ ಮಧ್ಯೆ ಸಂಜೆ ಮತ್ತು ಬೆಳಿಗ್ಗೆ ಪ್ಯಾಸೆಂಜರ್ ರೈಲು  ಓಡಿಸಬೇಕೆಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಇಂದು ದ.ಕ. ಸಂಸದ ಬ್ರಿಜೇಶ್ ಚೌಟ ಇವರಿಗೆ ಮನವಿ ಸಲ್ಲಿಸಿದ್ದಾರೆ. 2023 ಡಿಸೆಂಬರ್ ನಲ್ಲಿ ಮೈಸೂರು ಡಿ ಆರ್ ಎಂ ಮತ್ತು ಪಾಲಘಡ್ ಡಿ ಆರ್ ಎಂ ಗಳ ಜಂಟಿ ಸಭೆಯಲ್ಲಿ  2024 ಜನವರಿ ವೇಳೆಗೆ ವಿದ್ಯುದ್ಧೀಕರಣಗೊಂಡ ಬಳಿಕ ರೈಲು ಓಡಿಸುವ ಭರವಸೆ ಕೊಟ್ಟಿದ್ದರು. ಈಗ ಮಂಗಳೂರು ಸುಬ್ರಹ್ಮಣ್ಯ ಮಧ್ಯೆ ವಿದ್ಯುದ್ದೀಕರಣಗೊಂಡರೂ ರೈಲು ಓಡಾಟ ನಡೆಸದಿರುವ ಬಗ್ಗೆ ಸಂಸದರಿಗೆ ಮನವರಿಕೆ ಮಾಡಿಕೊಡಲಾಯಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!