- Wednesday
- April 2nd, 2025

ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಗೆ ಬುಧವಾರ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಬೆರೆತು, ವಿದ್ಯಾರ್ಥಿ ಜೀವನವನ್ನು ಮೆಲುಕು ಹಾಕಿದರು.ಪ್ರಥಮ ಬಾರಿಗೆ ಭೇಟಿ ನೀಡಿದ ಸಂಸದರನ್ನು ವಿದ್ಯಾರ್ಥಿಗಳು ಬ್ಯಾಂಡ್ ಸೆಟ್ ನೊಂದಿಗೆ ಸ್ವಾಗತಿಸಿದರು. ಭೇಟಿಯ ನೆನಪಿಗಾಗಿ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡರು ಸಂಸದರ ಮೂಲಕ ಹಲಸಿನ ಗಿಡವನ್ನು ನೆಡಲಾಯಿತು.ಬಳಿಕ...

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸುಳ್ಯ ಶಾಖೆಯ ವತಿಯಿಂದ ತಹಶೀಲ್ದಾರ್ ಮುಖಾಂತರ ಸರಕಾರಕ್ಕೆ ಜು.11 ರಂದು ಮನವಿ ಸಲ್ಲಿಸಿದರು. ಜು.07ರಂದು ಚಿಕ್ಕಮಗಳೂರಿನಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯ ನಿರ್ಣಯದಂತೆ ಏಳನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುವುದು,NPS ರದ್ದುಪಡಿಸಿ OPS ಯೋಜನೆಯನ್ನು ಮರುಸ್ಥಾಪಿಸುವುದು, ಕರ್ನಾಟಕ ಆರೋಗ್ಯ...
ಜೆಸಿಐ ವಲಯ 15 ರ ವಲಯಾಧ್ಯಕ್ಷರ ಅಧಿಕೃತ ಭೇಟಿ ಮತ್ತು ಮಲ್ಟಿ ಲೋ ಮೀಟ್ ಕಾರ್ಯಕ್ರಮ ಜು.13 ರಂದು ಬೆಳ್ಳಾರೆಯ ಜೆ.ಡಿ.ಆಡಿಟೋರಿಯಂ ನಲ್ಲಿ ಅದ್ದೂರಿ ಯಾಗಿ ನಡೆಯಲಿದೆ. ಜೆಸಿಐಯ ಹಲವು ಶಾಶ್ವತ ಯೋಜನೆಗಳ. ಬಿಡುಗಡೆ ಈ ಕಾರ್ಯಕ್ರಮದಲ್ಲಿ ನಡೆಯಲಿದೆ. ವಲಯಾಧ್ಯಕ್ಷರಾದ ಜೇಸಿಐ ಸೆನೆಟರ್ ಅಡ್ವೋಕೇಟ್ ಗಿರೀಶ್ ಎಸ್.ಪಿ.,ಉಪಾಧ್ಯಕ್ಷ ಜೆಸಿಐ ಸೆನೆಟರ್ ಅಭಿಷೇಕ್ , ಜೇಸಿ ಪ್ರಶಾಂತ್...

ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆ, ಪಾದೆ, ನರಿಮೊಗರು ಇದರ ಆಶ್ರಯದಲ್ಲಿ ಹಾಗೂ ವೈದ್ಯರತ್ನಮ್ ಔಷಧ ಶಾಲಾ ಪ್ರೈವೆಟ್ ಲಿಮಿಟೆಡ್ ಇದರ ಸಹಯೋಗದಲ್ಲಿ, ಆಸ್ಪತ್ರೆಯ ಆಡಳಿತ ನಿರ್ದೇಶಕ ಆಗಿರುವ ಖ್ಯಾತ ಆಯುರ್ವೇದ ತಜ್ಞವೈದ್ಯ , ಆಯುರ್ವೇದ ಧನ್ವಂತರಿ ಡಾ . ರಾಘವೇಂದ್ರ ಪ್ರಸಾದ್ ಬಂಗಾರಡ್ಕ .B.A.M.S., M.S.(Ayu) ಇವರಿಂದ , ಉಚಿತ ಆಯುರ್ವೇದೀಯ ಅರೋಗ್ಯ ತಪಾಸಣಾ ಶಿಬಿರವು...

ಮಂಡೆಕೋಲು: ಮಂಡೆಕೋಲು ಗ್ರಾಮದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಯ ಅಂಗವಾಗಿ ನೂತನ ಸಮಿತಿ ರಚಿಸಲಾಯಿತು.ಮಂಡೆಕೋಲು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿ ಅಧ್ಯಕ್ಷರಾಗಿ ಉದಯ್ ಆಚಾರ್ ಪ್ರಧಾನ ಕಾರ್ಯದರ್ಶಿಗಳಾಗಿ ವಿನುತ ಪಾತಿಕಲ್ಲು, ಹಾಗೂ ಕೆಸರು ಗದ್ದೆ ಕ್ರೀಡಾ ಕೂಟದ ಸಂಚಾಲಕರಾಗಿ ಪ್ರಕಾಶ್ ಕಣೆಮರಡ್ಕ ರವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ...

ಸಂಸದ ಕ್ಯಾ. ಬೃಜೇಶ್ ಚೌಟ ಭಾಗಿ - ವಿದ್ಯಾರ್ಥಿಗಳಿಗೆ ಬಟ್ಟೆ ಕೈಚೀಲ ವಿತರಣೆವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ರಿ. ಮಂಗಳೂರು ಇದರ ವತಿಯಿಂದ ಪ್ರವರ್ತಿಸಲ್ಪಟ್ಟ ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಇದರ ಆಶ್ರಯದಲ್ಲಿ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ರಿ. ಜಾಲ್ಸೂರು ಇದರ ಸಹಯೋಗದೊಂದಿಗೆ ಹಾನಿಕಾರಕ ಪ್ಲಾಸ್ಟಿಕ್ ಮತ್ತು ಅದರ ನಿರ್ವಹಣೆ ಬಗ್ಗೆ ಮಾಹಿತಿ -ಸಂವಾದ ಕಾರ್ಯಕ್ರಮ ಜು....

ಮಂಡೆಕೋಲು: ಮಂಡೆಕೋಲು ಗ್ರಾಮದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಯ ಅಂಗವಾಗಿ ನೂತನ ಸಮಿತಿ ರಚಿಸಲಾಯಿತು . ಮಂಡೆಕೋಲು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿ ಅಧ್ಯಕ್ಷರಾಗಿ ಉದಯ್ ಆಚಾರ್ ಪ್ರಧಾನ ಕಾರ್ಯದರ್ಶಿಗಳಾಗಿ ವಿನುತ ಪಾತಿಕಲ್ಲು, ಹಾಗೂ ಕೆಸರು ಗದ್ದೆ ಕ್ರೀಡಾ ಕೂಟದ ಸಂಚಾಲಕರಾಗಿ ಪ್ರಕಾಶ್ ಕಣೆಮರಡ್ಕ ರವರನ್ನು ಆಯ್ಕೆ ಮಾಡಲಾಯಿತು ಈ...
೨೦೨೪-೨೫ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸದೇ ಇರುವುದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹೊಸ ವಿದ್ಯಾರ್ಥಿಗಳಿಗೆ ಮಾನ್ಯುವಲ್ ಮೂಲಕ ಅರ್ಜಿಗಳನ್ನು ಸಲ್ಲಿಸಿ ವಿದ್ಯಾರ್ಥಿನಿಲಯ ಪ್ರವೇಶ ಪಡೆಯಬಹುದಾಗಿದೆ. ಮಾನ್ಯುವಲ್ ಅರ್ಜಿಗಳನ್ನು ಸಹಾಯಕ...

ರಬ್ಬರ್ ಟ್ಯಾಪಿಂಗ್ ಕೆಲಸ ಮುಗಿಸಿ ಹಿಂತಿರುಗುತ್ತಿದ್ದ ವ್ಯಕ್ತಿಯೋರ್ವರ ಮೇಲೆ ಕಾಡಾನೆ ದಿಢೀರ್ ದಾಳಿ ನಡೆಸಲು ಯತ್ನಿಸಿದ ಘಟನೆ ಇಂದು ಬೆಳಗ್ಗೆ ಚೆಂಬು ಗ್ರಾಮದ ಊರುಬೈಲಿನಲ್ಲಿ ನಡೆದಿದೆ. ಊರುಬೈಲಿನ ಪಾಲ್ತಾಡು ರವಿ ಎಂಬವರು ಬೆಳಿಗ್ಗೆ ರಬ್ಬರ್ ಟ್ಯಾಪಿಂಗ್ ಮುಗಿಸಿ ಶೆಡ್ ಗೆ ಬರುತ್ತಿದ್ದ ವೇಳೆ ಒಂಟಿಸಲಗವೊಂದು ಹಿಂಬದಿಯಿಂದ ದಾಳಿಗೆ ಯತ್ನಿಸಿದ್ದು, ರವಿ ಅವರು ಓಡಿ ಪವಾಡ ಸದೃಶ...

ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಅರಂತೋಡು ಪಂಚಾಯತ್ ವ್ಯಾಪ್ತಿಯ ಅರಂತೋಡು ಗ್ರಾಮದ ಅರಮನೆಗಯಾ ತೂಗುಸೇತುವೆಯ ಸಂಚಾರ ನಿರ್ಬಂಧಿಸಿರುವ ಕಾರಣ ಹೊಸ ಸೇತುವೆ ನಿರ್ಮಾಣಕ್ಕೆ ಸಂಸದರಾದ ಬ್ರಿಜೇಶ್ ಚೌಟ ರವರಿಗೆ ಅರಂತೋಡು ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅರಂತೋಡು ಸಹಕಾರಿ ಸಂಘದ ಅಧ್ಯಕ್ಷ ರಾದ ಸಂತೋಷ ಕುತ್ತಮೊಟ್ಟೆ, ಮತ್ತು ಗ್ರಾ.ಪಂ. ಸದಸ್ಯ ವೆಂಕಟ್ರಮಣ ಪೆತ್ತಾಜೆ...

All posts loaded
No more posts