ಸುಳ್ಯದ ವಿವೇಕಾನಂದ ವೃತ್ತದ ಬಳಿಯಲ್ಲಿ ಕುಡಿಯುವ ನೀರು ಸರಬರಾಜಿನ ಪೈಪ್ ಒಡೆದು ನೀರು ಚಿಮ್ಮುತ್ತಿದ್ದು ಈ ಮಾರ್ಗವಾಗಿ ಸಾಗುವ ದ್ವಿಚಕ್ರ ಸವಾರರಿಗೆ, ಕಾಲ್ನಡಿಗೆಯಲ್ಲಿ ಸಾಗುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕಿದೆ ಸ್ಥಳೀಯಾಡಳಿತ
- Saturday
- September 21st, 2024