Ad Widget

ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿ
ಉಚಿತ ಮನೆ ಮದ್ದು ತರಬೇತಿ  ಶಿಬಿರ

ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆ , ಪಾದೆ , ನರಿಮೊಗರು, ಪುತ್ತೂರು -ಇದರ ಆಶ್ರಯದಲ್ಲಿ ಹಾಗೂ ಅರೋಗ್ಯ ಭಾರತಿ , ಪುತ್ತೂರು ಜಿಲ್ಲೆ  ಇದರ ಸಹಯೋಗದಲ್ಲಿ, ಅರೋಗ್ಯ ಭಾರತಿಯ ರಾಷ್ಟೀಯ ಯೋಗ ಪ್ರಮುಖ್ ಹಾಗೂ ಆಯುರ್ವೇದ ವೈದ್ಯ ಡಾ . ಟಿ . ಎನ್ . ಮಂಜುನಾಥ್ ಮತ್ತು ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯ ಆಯುರ್ವೇದ...

ಅರಂತೋಡು : ಬಿಳಿಯಾರು ತಿರುವಿನಲ್ಲಿ  ಕಾರು ಅಪಘಾತ

ಬೆಂಗಳೂರಿನಿಂದ ಅಡೂರು ಕಡೆಗೆ  ತೆರಳುತ್ತಿದ್ದ  ಕಾರೊಂದು (ka51MO 2420)ಅರಂತೋಡು ಸಮೀಪದ ಬಿಳಿಯಾರು ತಿರುವಿನಲ್ಲಿ  ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಚರಂಡಿ ಮೇಲೆ ಹತ್ತಿದ್ದು  ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರು ಗುದ್ದಿದ ರಭಸಕ್ಕೆ ಏರ್ ಬ್ಯಾಗ್ ತೆರೆದಿದ್ದರಿಂದ  ಚಾಲಕ ಮತ್ತು ಸಹಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಬಲಭಾಗದ...
Ad Widget

ಸುಳ್ಯದ ಕುಂ..ಕುಂ.. ಫ್ಯಾಷನ್ ನಲ್ಲಿ ರೈನ್‌ಕೋಟ್ ಮೇಳಶೇ.15 ರಿಂದ 50 ರವರೆಗೆ ಭರ್ಜರಿ ರಿಯಾಯಿತಿ

ಜು.31ರೊಳಗೆ ಮಾನ್ಸೂನ್ ಮೇಳ ಮುಂದುವರಿಕೆಸುಳ್ಯದ ಮುಖ್ಯ ರಸ್ತೆಯಲ್ಲಿರುವ ದ್ವಾರಕಾ ಹೋಟೆಲ್‌ನ ಮುಂಭಾಗದಲ್ಲಿ ಕಾರ್ಯಾಚರಿಸುತ್ತಿರುವ ಕುಂ..ಕುಂ.. ಪ್ಯಾಷನ್‌ನಲ್ಲಿ ರೈನ್ ಕೋಟ್‌ಗಳಿಗೆ ಭರ್ಜರಿ ಆಫರ್ ನೀಡಲಾಗುತ್ತಿದೆ. ಪ್ರತಿಷ್ಠಿತ ಕಂಪೆನಿಗಳಾದ ಝೀಲ್, ರಿಯಲ್, ಡಕ್‌ಬ್ಯಾಗ್, ಬಾಸ್ ಸೇರಿದಂತೆ ಆಲ್ ಬ್ರಾಂಡೆಂಡ್ ರೈನ್‌ಕೋಟು ಲಭ್ಯವಿದ್ದು ಖರೀದಿಯಲ್ಲಿ ಗ್ರಾಹಕಕರಿಗೆ ಶೇ. ೧೫ ರಿಂದ ಶೇ.೫೦ರವರೆಗೆ ರಿಯಾಯಿತಿ ನೀಡಲಾಗುತ್ತಿದೆ.ಮಾನ್ಸೂನ್ ಮೇಳ : ಕುಂ..ಕುಂ… ಫ್ಯಾಶನ್‌ನಲ್ಲಿ...

ಆಲೆಟ್ಟಿ ಸೊಸೈಟಿ ನಿವೃತ್ತ ಸಿ.ಇ.ಒ ರಾಮಣ್ಣ ಗೌಡ ಕುಂಚಡ್ಕ ನಿಧನ

ಆಲೆಟ್ಟಿ ಗ್ರಾಮದ ಕುಂಚಡ್ಕ ಮನೆತನದ ಹಿರಿಯರು ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಸಿ.ಇ.ಒ ರಾಮಣ್ಣ ಗೌಡ ಕುಂಚಡ್ಕ ರವರು ಇಂದು ಬೆಳಗ್ಗೆ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಶ್ರೀಮತಿ ಚಂದ್ರಾವತಿ ಹಾಗೂ ಓರ್ವ ಪುತ್ರ. ಶಿವಪ್ರಸಾದ್, ಓರ್ವ ಪುತ್ರಿ ಮಹಾಲಕ್ಷ್ಮಿ ಮತ್ತು ಕುಟುಂಬಸ್ಥರನ್ನು, ಬಂಧು ಮಿತ್ರರನ್ನು ಅಗಲಿದ್ದಾರೆ.
error: Content is protected !!