ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ನೂತನ ವ್ಯವಸ್ಥಾಪನಾ ಸಮಿತಿಗೆ ಮುಜರಾಯಿ ಇಲಾಖೆ ಅರ್ಜಿ ಯನ್ನು ಆಹ್ವಾನಿಸಿದೆ. ರಾಜ್ಯದ ಒಟ್ಟು 40 ದೇವಸ್ಥಾನ ನೂತನ ವ್ಯವಸ್ಥಾಪನಾ ಸಮಿತಿ ಸದಸ್ಯತ್ವ ಕ್ಕೆ ಮುಜರಾಯಿ ಅಯುಕ್ತರು ಅರ್ಜಿ ಆಹ್ವಾನಿಸಿದ್ದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಪ್ರಾಧಿಕಾರ ರಚನೆ ನಿರ್ಧಾರ ಕೈಬಿಡಲಾಗಿದ್ದು, ವ್ಯವಸ್ಥಾಪನಾ ವ್ಯವಸ್ಥೆಯಲ್ಲಿ ಮುಂದುವರಿಯಲಿದೆ. ಉಳಿದಂತೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ,ಸೌತಡ್ಕ ಮಹಾ ಗಣಪತಿ ದೇವಸ್ತಾನ ಸಮಿತಿಗೆ ಅರ್ಜಿ ಆಹ್ವಾನಿಸಲಾಗಿದೆ.
- Saturday
- September 21st, 2024