Ad Widget

ಬಡ್ಡಡ್ಕ: ಚೈತನ್ಯ ಸೇವಾಶ್ರಮದ ಸ್ವಾಮೀಜಿಯವರಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ಲೇಖನಿ ವಿತರಣೆ

ಬಡ್ಡಡ್ಕ ಶ್ರೀ ರಾಮಕೃಷ್ಣ ಅನುದಾನಿತ ಹಿ.ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ದೇವರಕಳಿಯ ಚೈತನ್ಯ ಸೇವಾಶ್ರಮದ ಯೋಗೇಶ್ವರಾನಂದ ಸರಸ್ವತಿಸ್ವಾಮೀಜಿಯವರು ಮಕ್ಕಳಿಗೆ ಉಚಿತ ಬರೆಯುವ ಪುಸ್ತಕ ಮತ್ತು ಲೇಖನಿ ಸಾಮಾಗ್ರಿಗಳನ್ನು ವಿತರಿಸಲಾಯಿತು.ಈ ಸಂಧರ್ಭದಲ್ಲಿ ಸ್ವಾಮೀಜಿಯವರ 207ನೇ ಕೃತಿಮಾಲೆ – ಆದರ್ಶ ಮಾನವನಾಗು- ಪುಸ್ತಕವನ್ನು ಅರೆಭಾಷೆ ಅಕಾಡೆಮಿ ಸದಸ್ಯೆ ಚಂದ್ರಾವತಿ ಬಡ್ಡಡ್ಕ ಬಿಡುಗಡೆಗೊಳಿಸಿದರು.ವೇದಿಕೆಯಲ್ಲಿ ಆಡಳಿತ ಮಂಡಳಿ ಅಧ್ಯಕ್ಷೆ ಡಾ. ಸಾಯಿಗೀತಾ ಜ್ನಾನೇಶ್,ಸಂಚಾಲಕ...
error: Content is protected !!