- Wednesday
- April 2nd, 2025

ನಡುಕ ಹುಟ್ಟಿಸುತ್ತಿರುವ ನಿಫಾ ವೈರಾಣು ಜ್ವರನಿಫಾ ವೈರಸ್, ಆರ್.ಯನ್.ಎ(RNA) ಗುಂಪಿಗೆ ಸೇರಿದ ಪಾರಾಮಿಕ್ಸೊ ವೈರಾಣು ಪ್ರಭೇಧಕ್ಕೆ ಸೇರಿದ ವೈರಾಣು ಆಗಿರುತ್ತದೆ. ೧೯೯೯ರಲ್ಲಿ ಮಲೇಷಿಯಾದ ಒಂದು ಸಣ್ಣ ಹಳ್ಳಿಯಾದ ಸಂಗೈ ನಿಫಾ ಎಂಬ ಜಾಗದಲ್ಲಿ ಮೊದಲು ಕಾಣಿಸಿಕೊಂಡ ಕಾರಣದಿಂದ “ನಿಫಾ ವೈರಸ್” ಎಂದು ಕರೆಯಲ್ಪಡುತ್ತದೆ. ಈ ಹಳ್ಳಿಯ ಹಂದಿ ಸಾಕುವ ರೈತರಲ್ಲಿ ಮೊದಲು ಈ ಜ್ವರ ಕಾಣಿಸಿಕೊಂಡು...

(ವರದಿ :ಭಾಸ್ಕರ ಗೌಡ ಜೋಗಿಬೆಟ್ಟು) ವಿಪರೀತ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಎಡೆ ಬಿಡದೆ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಕಲ್ಮಡ್ಕ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗೋಡೆ ಬಿರುಕು ಬಿಟ್ಟಿದೆ. ಶಾಲೆಗೆ ಸರಿಸುಮಾರು ನೂರು ವರ್ಷಗಳು ಸಂದಿವೆ. ಈ ಶಾಲೆಯು ಬಹಳ ಹಳೆಯದ್ದಾಗಿದ್ದು , ಸುಮಾರು ನೂರರಷ್ಟು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ವ್ಯಾಸಂಗ ಮಾಡಲು...
ಕೃತಕ ಗರ್ಭಧಾರಣೆಯ ಕಾರ್ಯಕ್ರಮದಲ್ಲಿ ಪ್ರಸ್ತುತ ಬಳಕೆಯಾಗುತ್ತಿರುವ ವೀರ್ಯ ನಳಿಕೆಗಳಲ್ಲಿ ಹುಟ್ಟುವ ಕರುವಿನ ಲಿಂಗವನ್ನು ನಿರ್ಧಾರ ಮಾಡುವುದು ಸಾಧ್ಯವಿರುವುದಿಲ್ಲ ಮತ್ತು ಹೋರಿ ಕರುಗಳ ಜನನದಿಂದಾಗಿ ರೈತರಿಗೆ ಬಹಳಷ್ಟು ಆರ್ಥಿಕ ನಷ್ಟ ಮತ್ತು ರೈತರು ಈ ಹೋರಿಗಳನ್ನ ಬಿಡಾಡಿಯಾಗಿ ಬಿಡುವುದರಿಂದ ಇದರಿಂದ ಉತ್ಪನ್ನ ವಾಗುವ ಸಮಸ್ಯೆಗಳಿಗೆ ಪರಿಹಾರ ಇಲ್ಲದಂತಾಗಿರುತ್ತದೆ. ಅದಲ್ಲದೆ ಜಾನುವಾರು ಹತ್ಯೆ ನಿಷೇಧ ಕಾಯ್ದೆ ಯಡಿಯಲ್ಲಿ ಜಾನುವಾರುಗಳ...

ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಜು.22 ರಂದು ಬೆಳಗ್ಗೆ ನಿಧನರಾದರು. ಮೂರು ದಿನಗಳ ಹಿಂದೆ ಮನೆಯಲ್ಲಿ ಟ್ರೈನ್ ಸ್ಟೋಕ್ ಗೆ ಒಳಗಾಗಿದ್ದ ಸುಂದರ ಕಾನಾವು ಅವರನ್ನು ಮಂಗಳೂರು ಪಡೀಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಎ.ಜೆ. ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಸೇವೆಗೆ ಸೇರಿದ ಸುಂದರ...

ಸುಬ್ರಹ್ಮಣ್ಯ ಜುಲೈ 21: ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ನೌಕರರಾದ ಸುಂದರ ಅವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಕಾಯಕರತ್ನ ಪ್ರಶಸ್ತಿಗೆ ಭಾಜನರಾಗಿರುತ್ತಾರೆ. ಅವರು ಜುಲೈ 13ರಂದು ಬೀದರ ಪೂಜ್ಯ ಡಾl ಚನ್ನಬಸವ ಪಟ್ಟ ಸಿದ್ದೇಶ್ವರ ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಸ್ವಾಮೀಜಿಯವರಿಂದ ಪ್ರಶಸ್ತಿಯನ್ನು ಸ್ವೀಕರಿಸಿರುವರು.ಹಿಂದಿನ ವರ್ಷ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾಕ್ಟರ್...

ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್ ನಲ್ಲಿ ಗುಮಾಸ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಹಳೆಗೇಟಿನ ವಿಜಯ್ ಕುಮಾರ್ ರವರಿಗೆ ಪಾಂಬಾರು ಆರ್.ಪಿ ಕಲಾ ಸೇವಾ ಟ್ರಸ್ಟ್ ವತಿಯಿಂದ ಗಾನ ಚತುರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇವರು ಹಲವಾರು ವೇದಿಕೆಗಳಲ್ಲಿ ಸಂಗೀತ ರಸಮಂಜರಿ ನೀಡುತ್ತಿದ್ದು ಹಾಗೂ ಫೇಸ್ ಬುಕ್ ಲೈವ್ ಸಂಗೀತ ಕಾರ್ಯಕ್ರಮದಲ್ಲೂ ಭಾಗವಹಿಸಿರುವ ಇವರ ಸಂಗೀತ ಸಾಧನೆ ಹಾಗೂ ಆಸಕ್ತಿಯನ್ನು ಪರಿಗಣಿಸಿ...

ಸೋಣಂಗೇರಿಯ ಸುತ್ತುಕೋಟೆ ಬಳಿ ಇಂದು ಬೆಳಿಗ್ಗೆ ಸ್ಕೂಟಿ ಹಾಗೂ ಬಸ್ ಮಧ್ಯೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಟ್ಟ ಘಟನೆ ವರದಿಯಾಗಿದೆ.ಮೃತಪಟ್ಟವರನ್ನು ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಪಿಗ್ಗಿ ಸಂಗ್ರಾಹಕರಾಗಿರುವ ರಾಮಚಂದ್ರ ಪ್ರಭು ಎಂದು ಗುರುತಿಸಲಾಗಿದೆ. ರಾಮಚಂದ್ರ ಪ್ರಭು ಅವರು ಸ್ಕೂಟಿಯಲ್ಲಿ ಸುಳ್ಯಕ್ಕೆ ಬರುತ್ತಿದ್ದ ವೇಳೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮಧ್ಯೆ...