Ad Widget

ದೇವ : ಸಂಪೂರ್ಣ ಸುರಕ್ಷಾ ಯೋಜನೆಯಡಿ ಮಂಜೂರಾದ ಸಹಾಯಧನ ಹಸ್ತಾಂತರ

ದೇವ:- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾತೃ ಭೂಮಿ ಸಂಘದ ವಿಪಿನ್ ರವರ ತಂದೆ ಚಂದ್ರಶೇಖರರವರ ಅನಾರೋಗ್ಯ ನಿಮಿತ್ತ ಸಂಪೂರ್ಣ ಸುರಕ್ಷಾ ಕಾರ್ಯಕ್ರಮದಲ್ಲಿ ಮಂಜೂರು ಆದ ರೂ. 17,000/- ಮೊತ್ತದ ಚೆಕ್ ನ್ನು ವಲಯ ಒಕ್ಕೂಟದ ಅಧ್ಯಕ್ಷರಾದ ಯೋಗೀಶ್ ದೇವರವರು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ ಕೆ ರವರು, ಕಂದ್ರಪ್ಪಾಡಿ ಸೇವಾಪ್ರತಿನಿಧಿಯವರಾದ ತಿಮ್ಮಪ್ಪ ಕಡ್ಯಾರವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!