
ಸಾರ್ವಜನಿಕ ಗಣೇಶೋತ್ಸವ ಸಮಿತಿ ಕುಲ್ಕುಂದ ಇದರ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ಮಿಥುನ್ ಕುಲ್ಕುಂದ, ಉಪಾಧ್ಯಕ್ಷ ರಾಗಿ ಪ್ರದೀಪ್ ಬಸವನಮೂಲೆ, ಕಾರ್ಯದರ್ಶಿಯಾಗಿ ವಿನೋದ್ ಕುಲ್ಕುಂದ, ಜೊತೆ ಕಾರ್ಯದರ್ಶಿಯಾಗಿ ದಿವಿಶ್ ಕುಲ್ಕುಂದ, ಖಜಾಂಜಿಯಾಗಿ ಭರತ್ ಪಲ್ಲಿಗದ್ದೆ, ಕ್ರೀಡಾ ಕಾರ್ಯದರ್ಶಿಯಾಗಿ ರೋಹಿತ್ ಇಂಜಿರಾಡಿ ಮತ್ತು ಅಶ್ವಿಥ್ ಕುಲ್ಕುಂದ ಆಯ್ಕೆಯಾದರು.
