Ad Widget

ಕೊಡಿಯಾಲ: ಧರ್ಮಶ್ರೀ ಸಂಘದ ವತಿಯಿಂದ ಸಹಾಯಧನ

ಕೊಡಿಯಾಲ ಕಾರ್ಯಕ್ಷೇತ್ರದಲ್ಲಿ 650494  ಧರ್ಮಶ್ರೀ ಸಂಘದ  ಸದಸ್ಯರ   ಕುಸುಮ ರೈ ಅವರ ಅನಾರೋಗ್ಯದ ಕಾರಣ  ಆಸ್ಪತ್ರೆ ದಾಖಲಾಗಿದ್ದು ಆಗ ಮರಣ ಹೊಂದಿದ್ದು ಅವರ ಪತಿಯಾದ ವಿಶ್ವನಾಥ ರೈ  ರವರಿಗೆ ಸಂಪೂರ್ಣ  ಸುರಕ್ಷಾ  40000/  ಚೆಕ್   ವಿತರಣೆ  ಕೊಡಿಯಾಲ ಬಿ ಒಕ್ಕೂಟ ಅಧ್ಯಕ್ಷ ರಾದ ಪ್ರಸಾದ್ ಕೆ ಕೆ ಮತ್ತು ಮೇಲ್ವಿಚಾರಕ ರಾದ ವಿಶಾಲ ಕೆ ರವರ ...

ಅಮರಪಡ್ನೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಹಾಯಧನ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ B c ಟ್ರಸ್ಟ್ ( ರಿ)ಸುಳ್ಯ ತಾಲೂಕು ಬೇಳ್ಳಾರೆ ವಲಯ ದ ಅಮರಪಡ್ನೂರು ಒಕ್ಕೂಟದ  ಶ್ರೀಮತಿ ಸರೋಜಿನಿ ರವರ ಪತಿಯವರಿಗೆ ಅನಾರೋಗ್ಯ ನಿಮಿತ್ತ ಆಸ್ಪತ್ರೆ ಗೆ ದಾಖಲಾಗಿದ್ದು ಇದಕ್ಕೆ ಕ್ಷೇತ್ರದ ಸಂಪೂರ್ಣ ಸುರಕ್ಷದ 30000/ ಚೆಕ್ಕನ್ನು ಬೇಳ್ಳಾರೆ ವಲಯದ ಮೇಲ್ವಿಚಾರಕರಾದ ಶ್ರೀಮತಿ ವಿಶಾಲ ಕೆ, ಕೃಷ್ಣಪ್ರಸಾದ್ ಮಾಡವಕೀಲು ಗ್ರಾಮ...
Ad Widget

ಅಮರ್ ರಹೇ ಜವಾನ್……ಸೈನಿಕರಿಗೊಂದು ಸಲಾಂ – ಕಾರ್ಗಿಲ್ ವಿಜಯ್ ದಿವಸ- ಜುಲೈ 26

ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಜವಾನರ ಗೌರವಾರ್ಥವಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಪ್ರತಿ ವರ್ಷ ಇಂಡಿಯಾ ಗೇಟ್‍ನಲ್ಲಿರುವ ಅಮರ್ ಜವಾನ ಜ್ಯೋತಿಯಲ್ಲಿ ಸೈನಿಕರಿಗೆ ಪುಷ್ಪ ನಮನ ಸಲ್ಲಿಸುತ್ತಾರೆ, ಈ ಕಾರ್ಗಿಲ್ ಯುದ್ಧ ಭಾರತ ಮತ್ತು ಪಾಕಿಸ್ತಾನದ ನಡುವೆ 1999...
error: Content is protected !!