Ad Widget

ಸಾಹಿತಿ ಭೀಮರಾವ್ ವಾಷ್ಠರ್ ಅವರಿಗೆ ಪುತ್ತೂರಲ್ಲಿ ಸನ್ಮಾನ

ಪುತ್ತೂರಿನ ಮಕ್ಕಳ ಮಂಟಪ ವೇದಿಕೆಯಲ್ಲಿ ಉಪತಹಸೀಲ್ದಾರ್ ಮತ್ತು ಕವಯತ್ರಿಯಾದ ಕು || ಸುಲೋಚನಾ ಪಿ ಕೆ ಅವರ ಜೋಡಿ ಸಾಹಿತ್ಯ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿದ್ದ ಸುಳ್ಯದ ಜ್ಯೋತಿಷಿ, ಸಾಹಿತಿ, ಚಿತ್ರ ನಿರ್ದೇಶಕರಾದ ಎಚ್. ಭೀಮರಾವ್ ವಾಷ್ಠರ್ ಅವರನ್ನು ವೇದಿಕೆಯ ಗಣ್ಯರ ಜೊತೆ ಭಾಗವಹಿಸಿದ ಎಲ್ಲಾ ಕವಿಗಳು ಜೊತೆಯಾಗಿ ಸಮ್ಮಾನಿಸಿ ಗೌರವಿಸಿದರು. ಸಮಾರಂಭದ...

ಶಾಲಾ ಆವರಣದಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ನಿರ್ಬಂಧ ವಿರೋಧಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ – ರಾಜ್ಯಪಾಲರಿಗೆ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಕೆ

ಶಾಲಾ ವರಾಂಡದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ನಿರ್ಭಂಧಿಸಿ ಸರಕಾರ ಸುತ್ತೋಲೆ ಹೊರಡಿಸಿರುವುದನ್ನು ಖಂಡಿಸಿ ಸರ್ಕಾರದ ಧೋರಣೆ ವಿರುದ್ಧ ಸುಳ್ಯ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಮಾತನಾಡಿ ಅಧಿವೇಶನ ಮುಕ್ತಾಯಕ್ಕೆ ಮುನ್ನ ಈ ಆದೇಶವನ್ನು ಹಿಂಪಡೆಯಬೇಕು ಎಂದು ಅಲ್ಲದೇ , ಈ ಭಾಗ ಕಾಂಗ್ರೆಸ್...
Ad Widget

ಸುಳ್ಯ : ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕೊಡೆ,ಪೆನ್ಸಿಲ್ ಹಾಗೂ ದತ್ತಿನಿಧಿ ವಿತರಣೆ

ಸುಳ್ಯದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು.22 ರಂದು ಗ್ರೀನ್ ಹೀರೋ ಆಫ್ ಇಂಡಿಯಾ2023 ಪ್ರಶಸ್ತಿ ಪಡೆದ ಶ್ರೀಯುತ ಆರ್.ಕೆ.ನಾಯರ್ ರವರು ಹಲವು ವರ್ಷಗಳಿಂದ ನೀಡುತ್ತಿರುವ ಕೊಡೆ ಹಾಗೂ ಪೆನ್ಸಿಲ್ ಬಾಕ್ಸ್ ವಿತರಣೆ ಹಾಗೂ ದತ್ತಿನಿಧಿ ವಿತರಣಾ ಕಾರ್ಯಕ್ರಮ ನಡೆಯಿತು. ಸಭಾಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರವಿರಾಜ ಕಮಿಲಡ್ಕ ವಹಿಸಿದ್ದರು. ವೇದಿಕೆಯಲ್ಲಿ ದತ್ತಿನಿಧಿ ಇರಿಸಿರುವ ರಾಜ್ಯ...

ತಾಲೂಕು ಮಟ್ಟದ ಕ್ರೀಡಾಕೂಟ- ಪೂರ್ವಭಾವಿ ಸಭೆ

ಜು. 20ನೇ ಶನಿವಾರದಂದು ಸರಕಾರಿ ಪ್ರೌಢಶಾಲೆ ಎಲಿಮಲೆ ಸುಳ್ಯ ತಾಲೂಕು ದ.ಕ. ಇಲ್ಲಿ 2024-25ನೇ ಸಾಲಿನ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕ್ರೀಡಾಕೂಟವನ್ನು ಆಯೋಜಿಸುವ ಬಗ್ಗೆ ಪೂರ್ವಭಾವಿ ಸಭೆಯು ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಶೈಲೇಶ್ ಅಂಬೆಕಲ್ಲುರವರ ಅಧ್ಯಕ್ಷತೆಯಲ್ಲಿ ನಡೆಯಿತು.        ಸಭೆಯಲ್ಲಿ ಕ್ರೀಡಾಕೂಟದ ಸಂಘಟನಾ ಸಮಿತಿ ಅಧ್ಯಕ್ಷರಾಗಿ ಶ್ರೀ...

ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿಮನೆ ಮದ್ದು ಶಿಬಿರ

ಆಯುರ್ವೇದ ಚಿಕಿತ್ಸೆಗೆ ಪ್ರಖ್ಯಾತಿ ಹೊಂದಿದ ಪಂಚಕರ್ಮ ಚಿಕಿತ್ಸೆ ನೀಡುವ ,ಕೆ .ಪಿ .ಎಂ .ಇ . ನೋಂದಾಯಿತ , ಐ.ಎಸ್ .ಓ. ಸರ್ಟಿಫಿಕೇಟ್ ಹೊಂದಿದ , ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆ, ನರಿಮೊಗರು , ಪುತ್ತೂರು ಇದರ ಆಶ್ರಯದಲ್ಲಿ ಹಾಗೂ ಅರೋಗ್ಯ ಭಾರತಿ , ಪುತ್ತೂರು ಜಿಲ್ಲೆ ಇದರ ಸಹಯೋಗದಲ್ಲಿ ಮನೆ ಮದ್ದು ಶಿಬಿರವು ಪ್ರಸಾದಿನೀ...

ಕಲ್ಲುಗುಂಡಿ: ಪಾದಾಚಾರಿಗೆ ಬೈಕ್ ಢಿಕ್ಕಿ – ಗಾಯ

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿ ವ್ಯಕ್ತಿಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದು ಗಾಯಗೊಂಡ ಘಟನೆ ದ.ಕ. ಸಂಪಾಜೆ ಗ್ರಾಮದ ಕಲ್ಲುಗುಂಡಿ ಪೇಟೆಯಲ್ಲಿ ಜು.22ರಂದು ರಾತ್ರಿ ಸಂಭವಿಸಿದೆ. ಕಲ್ಲುಗುಂಡಿಯ ಬಾಚಿಗದ್ದೆ ನಿವಾಸಿ ಸಂಜೀವ ಪೂಜಾರಿ ಎಂಬವರು ರಸ್ತೆಯ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಬೈಕ್ ಢಿಕ್ಕಿ ಹೊಡೆದಿದ್ದು, ರಸ್ತೆಯ ಎಸೆಯಲ್ಪಟ್ಟ ಸಂಜೀವ ಪೂಜಾರಿ ಅವರ...

ಬೆಳ್ಳಾರೆ ಠಾಣೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್ ಭೇಟಿ

ಬೆಳ್ಳಾರೆ ಠಾಣೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್, ಐ.ಪಿ.ಎಸ್ ರವರು ಜು.22 ರಂದು ಭೇಟಿ ನೀಡಿದರು. ಠಾಣಾ ದಾಖಲಾತಿ ,ಕಡತಗಳ ನಿರ್ವಹಣೆ, ಠಾಣೆಯ ಪರಿಸರದ ಸ್ವಚ್ಚತೆ, ಪ್ರಕರಣಗಳಿಗೆ ಸಂಬಂಧಿಸಿದ ವಾಹನಗಳ ವಿಲೇವಾರಿ ಬಗ್ಗೆ ಪರಿಶೀಲಿಸಿದರು. ಬಳಿಕ ಅಧಿಕಾರಿ/ಸಿಬ್ಬಂದಿಗಳಿಗೆ ಬ್ರೀಫಿಂಗ್ ನಡೆಸಿ, ಠಾಣಾ ಕರ್ತವ್ಯಗಳ ಬಗ್ಗೆ ಸೂಕ್ತ ಸೂಚನೆಗಳನ್ನು ನೀಡಿದರು.

ಸುಳ್ಯ :  ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟದ ಸಭೆ – ಪಂಚಾಯತ್ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ- ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಮನವಿ ಸಲ್ಲಿಸಲು ನಿರ್ಧಾರ

ಸುಳ್ಯ ತಾಲೂಕು ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ಸಭೆ ಜು.22ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು ವಹಿಸಿದ್ದರು.‌ ಭೆಯಲ್ಲಿ ಸಭೆಯಲ್ಲಿ ಒಕ್ಕೂಟದ ಪ್ರದಾನ ಕಾರ್ಯದರ್ಶಿ ಕೇಶವ ಅಡ್ತಲೆ ಮಾತನಾಡಿ ಪಂಚಾಯತ್ ಗಳು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ವಿವರ ನೀಡಿದರು. ಪಂಚಾಯತ್ ಪ್ರಮುಖವಾಗಿ ಎದುರಿಸಿರುವ ಸಮಸ್ಯೆಗಳಾದ, ಉದ್ಯೋಗ...

ಮತ್ತೆ ನಡುಕ ಹುಟ್ಟಿಸುತ್ತಿದೆ ನಿಫಾ ವೈರಸ್ – ತಡೆಗಟ್ಟುವುದು ಹೇಗೆ ?

ನಡುಕ ಹುಟ್ಟಿಸುತ್ತಿರುವ ನಿಫಾ ವೈರಾಣು ಜ್ವರನಿಫಾ ವೈರಸ್, ಆರ್.ಯನ್.ಎ(RNA) ಗುಂಪಿಗೆ ಸೇರಿದ ಪಾರಾಮಿಕ್ಸೊ ವೈರಾಣು ಪ್ರಭೇಧಕ್ಕೆ ಸೇರಿದ ವೈರಾಣು ಆಗಿರುತ್ತದೆ. ೧೯೯೯ರಲ್ಲಿ ಮಲೇಷಿಯಾದ ಒಂದು ಸಣ್ಣ ಹಳ್ಳಿಯಾದ ಸಂಗೈ ನಿಫಾ ಎಂಬ ಜಾಗದಲ್ಲಿ ಮೊದಲು ಕಾಣಿಸಿಕೊಂಡ ಕಾರಣದಿಂದ “ನಿಫಾ ವೈರಸ್” ಎಂದು ಕರೆಯಲ್ಪಡುತ್ತದೆ. ಈ ಹಳ್ಳಿಯ ಹಂದಿ ಸಾಕುವ ರೈತರಲ್ಲಿ ಮೊದಲು ಈ ಜ್ವರ ಕಾಣಿಸಿಕೊಂಡು...

ಕಲ್ಮಡ್ಕ : ಗ್ರಾಮ ಪಂಚಾಯತ್ ಅಧ್ಯಕ್ಷರ ಮನವಿಗೆ ಸ್ಪಂದಿಸಿ ರೂ. 20 ಲಕ್ಷ ಅನುದಾನ ಬಿಡುಗಡೆಗೆ ಶಿಫಾರಸ್ಸು ಮಾಡಿದ ಸ್ಪೀಕರ್ ಯು.ಟಿ. ಖಾದರ್

(ವರದಿ :ಭಾಸ್ಕರ ಗೌಡ ಜೋಗಿಬೆಟ್ಟು) ವಿಪರೀತ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಎಡೆ ಬಿಡದೆ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಕಲ್ಮಡ್ಕ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗೋಡೆ ಬಿರುಕು ಬಿಟ್ಟಿದೆ. ಶಾಲೆಗೆ ಸರಿಸುಮಾರು ನೂರು ವರ್ಷಗಳು ಸಂದಿವೆ. ಈ ಶಾಲೆಯು ಬಹಳ ಹಳೆಯದ್ದಾಗಿದ್ದು , ಸುಮಾರು ನೂರರಷ್ಟು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ವ್ಯಾಸಂಗ ಮಾಡಲು...
Loading posts...

All posts loaded

No more posts

error: Content is protected !!