Ad Widget

ಹೈನುಗಾರರಿಗೆ ಸಿಹಿ ಸುದ್ದಿ – ಸರ್ಕಾರದಿಂದ ಲಿಂಗ ನಿರ್ಧರಿತ ವೀರ್ಯ ನಳಿಕೆ ಸೌಲಭ್ಯ

ಕೃತಕ ಗರ್ಭಧಾರಣೆಯ ಕಾರ್ಯಕ್ರಮದಲ್ಲಿ ಪ್ರಸ್ತುತ ಬಳಕೆಯಾಗುತ್ತಿರುವ ವೀರ್ಯ ನಳಿಕೆಗಳಲ್ಲಿ ಹುಟ್ಟುವ ಕರುವಿನ ಲಿಂಗವನ್ನು ನಿರ್ಧಾರ ಮಾಡುವುದು ಸಾಧ್ಯವಿರುವುದಿಲ್ಲ ಮತ್ತು ಹೋರಿ ಕರುಗಳ ಜನನದಿಂದಾಗಿ ರೈತರಿಗೆ ಬಹಳಷ್ಟು ಆರ್ಥಿಕ ನಷ್ಟ ಮತ್ತು ರೈತರು ಈ ಹೋರಿಗಳನ್ನ ಬಿಡಾಡಿಯಾಗಿ ಬಿಡುವುದರಿಂದ ಇದರಿಂದ ಉತ್ಪನ್ನ ವಾಗುವ ಸಮಸ್ಯೆಗಳಿಗೆ ಪರಿಹಾರ ಇಲ್ಲದಂತಾಗಿರುತ್ತದೆ. ಅದಲ್ಲದೆ ಜಾನುವಾರು ಹತ್ಯೆ ನಿಷೇಧ ಕಾಯ್ದೆ ಯಡಿಯಲ್ಲಿ ಜಾನುವಾರುಗಳ...

ಪುತ್ತೂರು ನಗರ ಠಾಣಾ ಎ ಎಸ್ ಐ ಸುಂದರ ಕಾನಾವು ನಿಧನ

ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಜು.22 ರಂದು ಬೆಳಗ್ಗೆ ನಿಧನರಾದರು. ಮೂರು ದಿನಗಳ ಹಿಂದೆ ಮನೆಯಲ್ಲಿ ಟ್ರೈನ್ ಸ್ಟೋಕ್ ಗೆ ಒಳಗಾಗಿದ್ದ ಸುಂದರ ಕಾನಾವು ಅವರನ್ನು ಮಂಗಳೂರು ಪಡೀಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಎ.ಜೆ. ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೂಲ್ಕಿ ಪೊಲೀಸ್‌ ಠಾಣೆಯಲ್ಲಿ ಸೇವೆಗೆ ಸೇರಿದ ಸುಂದರ...
Ad Widget

ಸುಬ್ರಹ್ಮಣ್ಯ ಆರೋಗ್ಯ ಕೇಂದ್ರದ ಸುಂದರ ಅವರಿಗೆ ಕಾಯಕ ರತ್ನ ಪ್ರಶಸ್ತಿ

ಸುಬ್ರಹ್ಮಣ್ಯ ಜುಲೈ 21: ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ನೌಕರರಾದ ಸುಂದರ ಅವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಕಾಯಕರತ್ನ ಪ್ರಶಸ್ತಿಗೆ ಭಾಜನರಾಗಿರುತ್ತಾರೆ. ಅವರು ಜುಲೈ 13ರಂದು ಬೀದರ ಪೂಜ್ಯ ಡಾl ಚನ್ನಬಸವ ಪಟ್ಟ ಸಿದ್ದೇಶ್ವರ ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಸ್ವಾಮೀಜಿಯವರಿಂದ ಪ್ರಶಸ್ತಿಯನ್ನು ಸ್ವೀಕರಿಸಿರುವರು.ಹಿಂದಿನ ವರ್ಷ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾಕ್ಟರ್...

ಹಳೆಗೇಟಿನ ವಿಜಯ್ ಕುಮಾರ್ ರವರಿಗೆ ಪಾಂಬಾರು ಆ‌ರ್.ಪಿ. ಕಲಾ ಸೇವಾ ಟ್ರಸ್ಟ್‌ ವತಿಯಿಂದ ಗಾನ ಚತುರ ಪ್ರಶಸ್ತಿ ಪ್ರದಾನ

ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್ ನಲ್ಲಿ ಗುಮಾಸ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಹಳೆಗೇಟಿನ ವಿಜಯ್ ಕುಮಾರ್ ರವರಿಗೆ ಪಾಂಬಾರು ಆರ್.ಪಿ ಕಲಾ ಸೇವಾ ಟ್ರಸ್ಟ್‌ ವತಿಯಿಂದ ಗಾನ ಚತುರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇವರು ಹಲವಾರು ವೇದಿಕೆಗಳಲ್ಲಿ ಸಂಗೀತ ರಸಮಂಜರಿ ನೀಡುತ್ತಿದ್ದು ಹಾಗೂ ಫೇಸ್ ಬುಕ್ ಲೈವ್ ಸಂಗೀತ ಕಾರ್ಯಕ್ರಮದಲ್ಲೂ ಭಾಗವಹಿಸಿರುವ ಇವರ ಸಂಗೀತ ಸಾಧನೆ ಹಾಗೂ ಆಸಕ್ತಿಯನ್ನು ಪರಿಗಣಿಸಿ...

ಸೋಣಗೇರಿ ಬಸ್ – ಸ್ಕೂಟಿ ಡಿಕ್ಕಿ- ಸ್ಕೂಟಿ ಸವಾರ ಗ್ರಾ.ಪಂ. ಸದಸ್ಯ ಮೃತ್ಯು

ಸೋಣಂಗೇರಿಯ ಸುತ್ತುಕೋಟೆ ಬಳಿ ಇಂದು ಬೆಳಿಗ್ಗೆ ಸ್ಕೂಟಿ ಹಾಗೂ ಬಸ್ ಮಧ್ಯೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಟ್ಟ ಘಟನೆ ವರದಿಯಾಗಿದೆ.ಮೃತಪಟ್ಟವರನ್ನು ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಪಿಗ್ಗಿ ಸಂಗ್ರಾಹಕರಾಗಿರುವ ರಾಮಚಂದ್ರ ಪ್ರಭು ಎಂದು ಗುರುತಿಸಲಾಗಿದೆ. ರಾಮಚಂದ್ರ ಪ್ರಭು ಅವರು ಸ್ಕೂಟಿಯಲ್ಲಿ ಸುಳ್ಯಕ್ಕೆ ಬರುತ್ತಿದ್ದ ವೇಳೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮಧ್ಯೆ...

ಗುತ್ತಿಗಾರು ಮಲ್ಕಜೆ ಎಂಬಲ್ಲಿ ಭಾರೀ ಗಾತ್ರದ ಮರ ಬಿದ್ದು ರಸ್ತೆ ಬಂದ್

ಗುತ್ತಿಗಾರು ಗ್ರಾಮದ ಮಲ್ಕಜೆ ಎಂಬಲ್ಲಿ ಭಾರೀ ಗಾತ್ರದ ಮರ ಬಿದ್ದು ರಸ್ತೆ ಬಂದ್ ಆಗಿದೆ. ಹಲವಾರು ಕಂಬಗಳು ನೆಲಕ್ಕುರುಳಿ ಊರಿಗೆ ಕರೆಂಟ್ ಇಲ್ಲದಂತೆ ಆಗಿದೆ.

ಎಲಿಮಲೆ ಮಿತ್ರ ಬಳಗದ ಮಹಾಸಭೆ ; ನೂತನ ಅಧ್ಯಕ್ಷರಾಗಿ ಜಯಂತ್ ಹರ್ಲಡ್ಕ- ಕಾರ್ಯದರ್ಶಿಯಾಗಿ ಪ್ರಶಾಂತ್ ಅಂಬೆಕಲ್ಲು

ಮಿತ್ರ ಬಳಗ(ರಿ.) ಎಲಿಮಲೆ ಇದರ ಮಹಾಸಭೆಯು ಜು.21 ರಂದು ಬಳಗದ ಅಧ್ಯಕ್ಷರಾದ ಉದಯ ಕುಮಾರ್ ಚಳ್ಳ ಅವರ ಅಧ್ಯಕ್ಷತೆಯಲ್ಲಿ ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಬಳಗದ ಕಾರ್ಯದರ್ಶಿಯಾದ ಕುಲದೀಪ್ ಹರ್ಲಡ್ಕ ವಾರ್ಷಿಕ ವರದಿಯನ್ನು ಮಂಡಿಸಿದರು. ನಂತರ ನೂತನ ಸಮಿತಿಯನ್ನು ರಚನೆ ಮಾಡಲಾಯಿತು.ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಉದಯ ಕುಮಾರ್ ಚಳ್ಳ, ಅಧ್ಯಕ್ಷರಾಗಿ ಜಯಂತ್ ಹರ್ಲಡ್ಕ, ಉಪಾಧ್ಯಕ್ಷರುಗಳಾಗಿ ನಾಗೇಶ್...

ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮಹಾಸಭೆ : ರೂ. 5.60 ಕೋಟಿ ವ್ಯವಹಾರ, 31.95 ಸಾವಿರ ಲಾಭ

ಸುಳ್ಯದ ರಥಬೀದಿಯ ವಿನಾಯಕ ಬಿಲ್ಡಿಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಮಹಾಸಭೆಯು ಜು. 21ರಂದು‌ ಸುಳ್ಯದ ಗ್ಯಾರೇಜು ಮಾಲಕರ ಸಂಘದ ಸಭಾಂಗಣದಲ್ಲಿ ಸಹಕಾರಿಯ ಅಧ್ಯಕ್ಷರಾದ ಜನಾರ್ಧನ ದೋಳ ಇವರ ಅಧ್ಯಕ್ಷತೆಯಲ್ಲಿ ಜರಗಿತು.2023ರಲ್ಲಿ ಅಸ್ತಿತ್ವಕ್ಕೆ ಬಂದ ಸಂಘವು ಕೇವಲ ಒಂಬತ್ತು ತಿಂಗಳಿನಲ್ಲಿ ರೂ. 5,60,70,219 ವ್ಯವಹಾರ ನಡೆಸಿ ರೂ. 31,951 ಲಾಭ ಗಳಿಸಿದೆ. ಸಂಘವು...

ಮನವಿಗೆ ಸ್ಪಂದಿಸಿದ ಶಾಸಕಿ ಕು.ಭಾಗೀರಥಿ ಮುರುಳ್ಯ – ಅರಮನೆಗಯ ಸಂಪರ್ಕ ಕಲ್ಪಿಸುವ ಬಗ್ಗೆ ನೀರಾವರಿ ನಿಗಮದ ಇಂಜಿನಿಯರ್ ಗಳಿಂದ ಸ್ಥಳ ಪರಿಶೀಲನೆ

ಅರಂತೋಡು ಪಂಚಾಯತ್ ವ್ಯಾಪ್ತಿಯ ಅರಮನೆಗಯ ತೂಗು ಸೇತುವೆಯ ಸಂಚಾರ ನಿರ್ಬಂಧಿಸಿದ್ದರಿಂದ ಜನ ಸಾಮಾನ್ಯರಿಗೆ ತೊಂದರೆಯಾಗಿತ್ತು. ಈ ಬಗ್ಗೆ ಶಾಶ್ವತ ಸೇತುವೆ ನಿರ್ಮಾಣಕ್ಕೆ ಆರಂತೋಡು ಪಂಚಾಯತ್ ಅಧ್ಯಕ್ಷರಾದ ಕೇಶವ ಆಡ್ತಲೆ, ಸಹಕಾರಿ ಸಂಘ ಅಧ್ಯಕ್ಷರಾದ ಸಂತೋಷ ಕುತ್ತಮೊಟ್ಟೆ, ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಭವಾನಿ. ಸಿ. ಎ. ಪಂಚಾಯತ್ ಸದಸ್ಯರಾದ ವೆಂಕಟರಮಣ ಪೆತ್ತಾಜೆ ಇವರು ನಿಯೋಗ ಶಾಸಕರಿಗೆ ಮನವಿ...

ಕೇರ – ಅಂಬೆಕಲ್ಲು ಕಾಂಕ್ರೀಟ್ ರಸ್ತೆ ಉದ್ಘಾಟನೆ

ದೇವಚಳ್ಳ ಗ್ರಾಮದ ಕೇರ, ಅಂಬೆಕಲ್ಲು ಕಾಂಕ್ರೀಟ್ ರಸ್ತೆ ಉದ್ಘಾಟನೆ ಜು.21 ರಂದು ನೆರವೇರಿತು. ಅಂಬೆಕಲ್ಲು ಹೂವಪ್ಪ ಗೌಡ ಹಾಗೂ ವೆಂಕಟ್ರಮಣ ಗೌಡರು ರಿಬ್ಬನ್ ಕತ್ತರಿಸಿ ಉದ್ಘಾಟನೆ ನೆರವೇರಿಸಿದರು. ಕೃಷ್ಣಕುಮಾರ್ ದಂಪತಿಗಳು ದೀಪ ಬೆಳಗಿಸಿದರು. ಹುಕ್ರ ತೆಗಿನಕಾಯಿ ಒಡೆದರು. ವಿಶೇಷ ಅನುದಾನದಲ್ಲಿ  ನಡೆದ ಕಾಮಗಾರಿ ಉದ್ಘಾಟನೆ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು, ನಾಗೇಶ್ ಅಂಬೆಕಲ್ಲು,...
Loading posts...

All posts loaded

No more posts

error: Content is protected !!