Ad Widget

ಬದುಕು ಪ್ರಪುಲ್ಲತೆಯಿಂದ ಸಾಗಬೇಕಾದರೆ ಸೇವಾ ಮನೋಭಾವನೆ ಅತ್ಯಗತ್ಯ.ರೋ. ಪಿ.ಡಿ.ಜಿ. ರಂಗನಾಥ್ ಭಟ್ 

ಸುಬ್ರಹ್ಮಣ್ಯ ರೋಟರಿ ಕ್ಲಬ್ ಪದಗ್ರಹಣ ಸಮಾರಂಭ “ಈ ಪರಿಸರದ ಒಂದಿಷ್ಟು ಜನರಿಗೆ ತನ್ನಿಂದ ಆದಷ್ಟು ಸೇವೆಯನ್ನು ಕಾಯ-ವಾಚ-ಮನಸ ನೀಡಲು ಒಪ್ಪಿ ಶ್ರೇಷ್ಠ ಜನರ ಆಚಾರ ವಿಚಾರ ಹಾಗೂ ನಡೆ-ನುಡಿಗಳನ್ನು ಮೈಗೂಡಿಸಿಕೊಂಡು ಇತರರಿಗೆ ಮಾರ್ಗದರ್ಶನ ದರ್ಶಕವಾಗುವ ಧ್ಯೇಯವನ್ನು ಸಾಕಾರಗೊಳಿಸಲು ರೋಟರಿ ಸಂಸ್ಥೆ ಸದಾ ಪಣತೊಟ್ಟಿದೆ. ಈ ಬದುಕು ಪ್ರಪೂಲತೆಯಿಂದ ಸಾಗಬೇಕಾದರೆ ಸೇವಾ ಮನೋಭಾವನೆ ಅತ್ಯಗತ್ಯ” ಎಂದು ರೋಟರಿ...

ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ (ಏಷ್ಯನ್ ಲೆವೆಲ್ )ಅರ್ಹತೆ ಪಡೆದ ಕ್ಷಮಾ

10ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಮತ್ತು ಎಸ್ ಜಿ ಎಸ್ ಇಂಟರ್ನ್ಯಾಷನಲ್ ಯೋಗ ಫೌಂಡೇಶನ್ ಕಾಲೇಜು ಮತ್ತು ರಿಸರ್ಚ ಸೆಂಟರ್ ಇವರ ಜಂಟಿ ಆಶ್ರಯದಲ್ಲಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ನೆಹರು ಯುವ ಕೇಂದ್ರ ಕರ್ನಾಟಕ ಸರ್ಕಾರ ಇವರ ಸಹಕಾರದಲ್ಲಿ 14 ಜುಲೈ...
Ad Widget

ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನಲೆಯಲ್ಲಿ ಇಂದು(15-07-2024)ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡದಲ್ಲಿ ವರುಣನ ಆರ್ಭಟ ಮುಂದುವರಿದಿರುವ ಹಿನ್ನಲೆಯಲ್ಲಿ ಇಂದು ದಿನಾಂಕ 15-07-2024 ರಂದು ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲು ನಿರ್ಧರಿಸಿರುವುದಾಗಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶಿಸಿದ್ದು ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ:...

ಗುತ್ತಿಗಾರು : ಕಥಾ ರಚನೆ ಮತ್ತು ಕವನ ರಚನಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ

ಸುಳ್ಯ ತಾಲೂಕು ಸಾಹಿತ್ಯ ಪರಿಷತ್ತು ಪಂಜ ಹೋಬಳಿ ಘಟಕದ ವತಿಯಿಂದ ಕಥಾ ರಚನೆ ಮತ್ತು ಕವನ ರಚನಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಜು.13ರಂದು ಪ್ರಶಸ್ತಿ ವಿತರಣಾ ಕಾರ್ಯಕ್ರಮ ಗುತ್ತಿಗಾರು ಸ.ಪ.ಪೂ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಐದು ಪ್ರಾಥಮಿಕ, ಎರಡು ಪ್ರೌಢ ಶಾಲೆ ಹಾಗೂ ಪದವಿಪೂರ್ವ ತರಗತಿಗಳ 180 ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ...

ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ – ಜತೆಗೆ ಅಂತಾರಾಷ್ಟ್ರೀಯ ಮಟ್ಟಕ್ಕೆ (ಏಷ್ಯನ್ ಲೆವೆಲ್ ) ಅರ್ಹತೆ ಪಡೆದ ಸುಳ್ಯದ ಆಶ್ರಿತ್ ಅಮೆಮನೆ

10 ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಮತ್ತು ಎಸ್. ಜಿ.ಎಸ್ ಇಂಟರ್ನ್ಯಾಷನಲ್ ಯೋಗ ಫೌಂಡೇಶನ್ ಕಾಲೇಜು ಮತ್ತು ರಿಸರ್ಚ್ ಸೆಂಟರ್ ಇವರ ಜಂಟಿ ಆಶ್ರಯದಲ್ಲಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ನೆಹರು ಯುವ ಕೇಂದ್ರ ಕರ್ನಾಟಕ ಸರ್ಕಾರ ಇವರ ಸಹಕಾರದಲ್ಲಿ 14 ಜುಲಾಯಿ...

ವಿದ್ಯಾಭಾರತಿ ಶಿಕ್ಷಣ ಸಂಸ್ಥೆಗಳಿಂದ ಸಂಸ್ಕಾರದ ಶಿಕ್ಷಣ ಸಿಗುತ್ತಿರುವುದು ಶ್ಲಾಘನೀಯ : ಡಾ. ಲೀಲಾಧರ ಡಿ.ವಿ.

ಕಲ್ಮಶರಹಿತ ಮನಸ್ಸು ಮತ್ತು ಯೋಚನೆಗಳು ಇದ್ದಾಗ ಬದುಕು ಸ್ವಾಸ್ಥ್ಯ ಭರಿತವಾಗುತ್ತದೆ. ಅಂತಹ ಸ್ವಾಸ್ಥ್ಯ ಭರಿತ ಸಮಾಜ ನಿರ್ಮಾಣಕ್ಕಾಗಿ ಭಾರತೀಯ ಸಂಸ್ಕೃತಿಯ ಮೌಲ್ಯವನ್ನು ಉಳಿಸಿಕೊಳ್ಳುವ ಶಿಕ್ಷಣದ ಅಗತ್ಯವಿದೆ. ವಿದ್ಯಾ ಭಾರತಿಯ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಅಂತಹ ಸಂಸ್ಕಾರ ಬೆಳೆಸುವ ಶಿಕ್ಷಣವನ್ನು ನೀಡುತ್ತಾ ಬಂದಿರುವುದು ಶ್ಲಾಘನೀಯ ಎಂದು ಸುಳ್ಯ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ...

ಅರಂತೋಡು : ಪ್ರಕೃತಿ ವಿಕೋಪ ಹಿನ್ನೆಲೆ ಜನ ಸಂಕಷ್ಟ – ಲೋಕೋಪಯೋಗಿ ಹಾಗೂ ಅರಣ್ಯ ಇಲಾಖೆಯ ಬೇಜಾವಾಬ್ದಾರಿ ವರ್ತನೆಯಿಂದ ತೊಂದರೆ ಅನುಭವಿಸುತ್ತಿರುವ ಅಡ್ತಲೆ ನಿವಾಸಿಗಳು

ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಅಧಿಕಾರಿಗಳ ಸಭೆ ಕರೆದು ಸ್ಪಷ್ಟ ನಿರ್ದೆಶನ ನೀಡಿದ್ದರೂ ಕೆಲ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆಯಿಂದ ಅರಂತೋಡು ಗ್ರಾಮದ ಅಡ್ತಲೆ ನಿವಾಸಿಗಳಿಗೆ ಸಂಕಷ್ಟ ತಪ್ಪಿದ್ದಲ್ಲ. ಲೋಕೋಪಯೋಗಿ, ಹಾಗೂ ಅರಣ್ಯ ಇಲಾಖೆಯು ಜನರ ಅಹವಾಲುಗಳಿಗೆ ಸ್ಪಂದಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.ಆರಂತೋಡು ಅಡ್ತಲೆ ಎಲಿಮಲೆ ಲೋಕೋಪಯೋಗಿ ರಸ್ತೆಯು ದಟ್ಟ ಅರಣ್ಯ ಮೂಲಕ ಹಾದು ಹೋಗುತ್ತಿದ್ದು, ಮಳೆಗಾಲದ ಪ್ರಕೃತಿ...

ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಯಾದ ನಿರಂತರ ಯೋಗ ಕೇಂದ್ರ ಪಂಜದ ವಿದ್ಯಾರ್ಥಿಗಳು

10 ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಮತ್ತು ಎಸ್. ಜಿ.ಎಸ್ ಇಂಟರ್ನ್ಯಾಷನಲ್ ಯೋಗ ಫೌಂಡೇಶನ್ ಕಾಲೇಜು ಮತ್ತು ರಿಸರ್ಚ್ ಸೆಂಟರ್ ಇವರ ಜಂಟಿ ಆಶ್ರಯದಲ್ಲಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ನೆಹರು ಯುವ ಕೇಂದ್ರ ಕರ್ನಾಟಕ ಸರ್ಕಾರ ಇವರ ಸಹಕಾರದಲ್ಲಿ 14 ಜುಲಾಯಿ...

ನವಜಾತ ಶಿಶುವನ್ನು ಶಾಲೆಯ ಹೊರಾಂಗಣದಲ್ಲಿ ಬಿಟ್ಟು ಪರಾರಿಯಾದ ಪಾಲಾಕರು – ಪ್ರಕರಣ ದಾಖಲು-ತನಿಖೆ ಆರಂಭ

ಆದೂರು : ಕರ್ನಾಟಕ ಕೇರಳ ಗಡಿ ಪ್ರದೇಶವಾದ ದೇಲಂಬಾಡಿ ಎಂಬಲ್ಲಿ ಒಂದು ದಿನದ ನವಜಾತ ಶಿಶುವನ್ನು ಶಾಲೆಯ ಹೊರಾಂಗಣದಲ್ಲಿ ಇರಿಸಿ ನಾಪತ್ತೆಯಾಗಿದ್ದರು. ಮಗುವಿನ ಅಳು ಕೇಳಿಸಿದ ನೆರೆ ಹೊರೆಯವರು, ಆದೂರು ಠಾಣೆಗೆ ಮಾಹಿತಿ ರವಾನಿಸಿದ್ದು ಸ್ಥಳಕ್ಕೆ ಪೊಲೀಸ್  ಅಧಿಕಾರಿಗಳು ಆಗಮಿಸಿ ನವಜಾತ ಶಿಶುವನ್ನು ರಕ್ಷಿಸಿ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆಗೆ ಕರೆದೊಯ್ದು ಮಕ್ಕಳ ರಕ್ಷಣಾ ಸಮಿತಿಗೆ...

ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಆದ ಅಮರ ಯೋಗ ತರಬೇತಿ ಕೇಂದ್ರದ ಗುತ್ತಿಗಾರಿನ ವಿದ್ಯಾರ್ಥಿನಿ ಜಿಶಾ ಮತ್ತು ಶೈನಿ.ಕೊರಂಬಡ್ಕ ಸಹೋದರಿಯರು

10 ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಮತ್ತು ಎಸ್. ಜಿ.ಎಸ್ ಇಂಟರ್ನ್ಯಾಷನಲ್ ಯೋಗ ಫೌಂಡೇಶನ್ ಕಾಲೇಜು ಮತ್ತು ರಿಸರ್ಚ್ ಸೆಂಟರ್ ಇವರ ಜಂಟಿ ಆಶ್ರಯದಲ್ಲಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ನೆಹರು ಯುವ ಕೇಂದ್ರ ಕರ್ನಾಟಕ ಸರ್ಕಾರ ಇವರ ಸಹಕಾರದಲ್ಲಿ 14 ಜುಲಾಯಿ...
Loading posts...

All posts loaded

No more posts

error: Content is protected !!