Ad Widget

ತ್ಯಾಜ್ಯ ವಿಂಗಡಿಸದೇ ಎಸೆದವರಿಗೆ ದಂಡ ವಿಧಿಸಿದ ನಗರ ಪಂಚಾಯತ್!

ತ್ಯಾಜ್ಯವನ್ನು ವಿಂಗಡಿಸದೆ ರಾತ್ರಿ ವೇಳೆಯಲ್ಲಿ ಪಟ್ಟಣ ಪಂಚಾಯತ್ ಆವರಣದಲ್ಲಿ  ಕಸವನ್ನು ಎಸೆದ ಬೀದಿ ವ್ಯಾಪಾರಿಯೋರ್ವರಿಗೆ ಸುಳ್ಯ ಪಟ್ಟಣ ಪಂಚಾಯತ್ ರೂ.500  ದಂಡನೆ ವಿಧಿಸಿದ ಘಟನೆ ನಡೆದಿದೆ.

ಸುಬ್ರಮಣ್ಯ : ಮೆಸ್ಕಾಂ ಕಛೇರಿಯಿಂದ ಬ್ಯಾಟರಿ ಕದ್ದ ಕಳ್ಳರ ಬಂಧನ

ಸುಬ್ರಮಣ್ಯ ಮೆಸ್ಕಾಂ ನ ವಿದ್ಯುತ್ ವಿತರಣ ಕೇಂದ್ರದಲ್ಲಿ ಮಾರ್ಚ್ ನಲ್ಲಿ  8 ಬ್ಯಾಟರಿ ಕಳ್ಳತನವಾಗಿತ್ತು. ಈ ಪ್ರಕರಣಕ್ಕೆ  ಸಂಬಂಧಿಸಿದಂತೆ  ಆರೋಪಿ ವೆಂಕಟೇಶ್ ಎಂಬತನನ್ನು ಬಂಧಿಸಿ ಆತನಿಂದ ಹಣ ಹಾಗೂ ಬ್ಯಾಟರಿ ವಶಪಡಿಸಿಕೊಳ್ಳಲಾಗಿತ್ತು. ಇನ್ನೊಬ್ಬ ಆರೋಪಿಯಾದ ಮುತ್ತುಮಣಿ ಎಂಬಾತನನ್ನು ಮಂಗಳೂರಿನಲ್ಲಿ ಅರೆಸ್ಟ್ ಮಾಡಿ ಆತನಿಂದ ಕೃತ್ಯಕ್ಕೆ ಬಳಕೆಯಾದ KA19AC 7392 ಗೂಡ್ಸ್ ವಾಹನ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು...
Ad Widget

ಕುಕ್ಕೆ ಸುಬ್ರಹ್ಮಣ್ಯ : ಸತ್ತ ನಾಗರಹಾವಿನ ಸಂಸ್ಕಾರಕ್ಕೆ ಹಿಂದೇಟು

ಪ್ರತಿಭಟನೆಗೆ ಮುಂದಾದ ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ಎನ್.ಎಸ್ ಕರೆಗೆ ಸ್ಪಂದಿಸಿ ನಾಗರಹಾವಿನ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದ ಆಡಳಿತಾಧಿಕಾರಿ ಎ.ಸಿ ಜುಬಿನ್ ಮಹಾಪಾತ್ರ https://youtu.be/xOnZR7T_110?si=uOkAAIL8Fzm-M9OT ಕುಕ್ಕೆ ಸುಬ್ರಹ್ಮಣ್ಯದ ಸಾರ್ವಜನಿಕ ಸ್ಥಳದಲ್ಲಿ ಸತ್ತ ನಾಗರಹಾವಿನ ಸಂಸ್ಕಾರಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದವರು ನೆಪವೊಡ್ಡಿ ಹಿಂದೇಟು ಹಾಕಿದಾಗ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಪ್ರತಿಭಟನೆಗೆ ಮುಂದಾಗಿ ನಂತರ ದೇವಸ್ಥಾನದ ಆಡಳಿತಾಧಿಕಾರಿ ಎ.ಸಿ...

ಸುಳ್ಯ: ಕೆ. ವಿ .ಜಿ ಕಾನೂನು ಮಹಾವಿದ್ಯಾಲಯ – ಎನ್ ಎಸ್ ಎಸ್ ಘಟಕದ ವತಿಯಿಂದ ವಿಶೇಷ ಶಿಬಿರ

ದ.ಕ.ಜಿ.ಪ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಳ್ಯ, ಇಲ್ಲಿ ಸುಳ್ಯದ ಕೆ.ವಿ.ಜಿ ಕಾನೂನು ಕಾಲೇಜಿನ ಎನ್. ಎಸ್. ಎಸ್ ಘಟಕದ ವತಿಯಿಂದ ಒಂದು ದಿನದ ವಿಶೇಷ ಶಿಬಿರ ಜು.4ರಂದು ನಡೆಯಿತು.ಶಾಲೆಯ ವಠಾರದಲ್ಲಿ ಎನ್. ಎಸ್. ಎಸ್ ಸ್ವಯಂ ಸೇವಕರು ಶುಚಿ ಗೊಳಿಸಿ ತರಕಾರಿ ಕೈ ತೋಟವನ್ನು ನಿರ್ಮಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಉದಯಕೃಷ್ಣ ಬಿ,...

ಜುಲೈ 13 ರಂದು ಸುಬ್ರಹ್ಮಣ್ಯ ರೋಟರಿ ಕ್ಲಬ್ ಪದ ಪ್ರಧಾನ ಸಮಾರಂಭ

  ಸುಬ್ರಹ್ಮಣ್ಯ ರೋಟರಿ ಕ್ಲಬ್ ನ 2024 -25 ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಪ್ರಧಾನ ಸಮಾರಂಭವು ಜುಲೈ 13ರಂದು ಕುಮಾರಸ್ವಾಮಿ ವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿರುವುದಾಗಿ ನೂತನ ಅಧ್ಯಕ್ಷ ಚಂದ್ರಶೇಖರ್ ನಾಯರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುತ್ತಾರೆ.                              ನೂತನ ಅಧ್ಯಕ್ಷ ಪದಾಧಿಕಾರಿಗಳ ಪದಪ್ರಧಾನ ಅಧಿಕಾರಿಯಾಗಿ ರೋಟರಿ ಜಿಲ್ಲೆ 31 81ರ ಪೂರ್ವ ಗವರ್ನರ್ ರಂಗನಾಥ್ ಭಟ್...

ಜುಲೈ 25. ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ಪುತ್ತೂರು ಎ.ಆರ್ ಕಚೇರಿ ಚಲೋ

ಸುಬ್ರಹ್ಮಣ್ಯ ಜುಲೈ 11: ಸುಳ್ಯ ಕಡಬ ಪುತ್ತೂರು ಬೆಳ್ತಂಗಡಿ ಪ್ರದೇಶಗಳನ್ನು ಒಳಗೊಂಡ ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ 2018ನೇ ವರ್ಷದ ಸಾಲ ಮನ್ನಾ ಯೋಜನೆಯು ಕಾರ್ಯಗತಗೊಳ್ಳದ ಹಾಗೂ ಸಾಲ ಮನ್ನಾ ವಂಚಿತ ರೈತರೆಲ್ಲರೂ ಸೇರಿ ಜುಲೈ 25ರಂದು ಪುತ್ತೂರು ಸಹಾಯಕ ಸಹಕಾರಿ ನಿಬಂಧಕರ ಕಚೇರಿ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದಾಗಿ ಮಲೆನಾಡು ಹಿತ ರಕ್ಷಣಾ ವೇದಿಕೆ...

ಪೆರಾಜೆ: ಅಕ್ರಮ ಗೋ ಸಾಗಟ – ವಾಹನ ಸಹಿತ ಓರ್ವನ ಬಂಧನ- ದೂರು ನೀಡಿದ ಕಾರ್ಯಕರ್ತನ ಪತ್ನಿಗೆ ಬೆದರಿಕೆ – ಪ್ರಕರಣ ದಾಖಲು

ಪೆರಾಜೆ:- ಪಿಕಪ್ ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ತುಂಬಿಸಿ ಕೇರಳ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಗೋವುಗಳನ್ನು ರಕ್ಷಿಸಿದ ಘಟನೆ ಮಡಿಕೇರಿ ಗ್ರಾಮಾಂತರ ವ್ಯಾಪ್ತಿಯ ಪೆರಾಜೆಯಲ್ಲಿ ನಡೆದಿದೆ. ಘಟನೆಯ ಬಳಿಕ ಪೋಲೀಸ್ ಇಲಾಖೆಗೆ ಮಾಹಿತಿ ನೀಡಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರೊಬ್ಬರ ಪತ್ನಿಗೆ ವಾಟ್ಸಾಪ್ ಮೂಲಕ ಅವ್ಯಾಚ್ಯ...

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಗೆ ಸಂಸದ ಕ್ಯಾ ಬ್ರಿಜೇಶ್ ಚೌಟ ಭೇಟಿ,
ಭೇಟಿ ನೆನಪಿಗಾಗಿ ಗಿಡ ನೆಟ್ಟು ವಿದ್ಯಾರ್ಥಿಗಳೊಂದಿಗೆ ಬೆರೆತು – ವಿದ್ಯಾರ್ಥಿ ಜೀವನವನ್ನು ಮೆಲುಕು ಹಾಕಿದ ಸಂಸದರು

ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಗೆ ಬುಧವಾರ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಬೆರೆತು, ವಿದ್ಯಾರ್ಥಿ ಜೀವನವನ್ನು ಮೆಲುಕು ಹಾಕಿದರು.ಪ್ರಥಮ ಬಾರಿಗೆ ಭೇಟಿ ನೀಡಿದ ಸಂಸದರನ್ನು ವಿದ್ಯಾರ್ಥಿಗಳು   ಬ್ಯಾಂಡ್  ಸೆಟ್ ನೊಂದಿಗೆ ಸ್ವಾಗತಿಸಿದರು. ಭೇಟಿಯ ನೆನಪಿಗಾಗಿ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡರು ಸಂಸದರ ಮೂಲಕ ಹಲಸಿನ ಗಿಡವನ್ನು ನೆಡಲಾಯಿತು.ಬಳಿಕ...

ಕ. ರಾ.ಸ. ನೌಕರರ  ಸಂಘದ  ಸುಳ್ಯ ಶಾಖೆ ವತಿಯಿಂದ ಪ್ರಮುಖ ಬೇಡಿಕೆಗಾಗಿ ತಹಶೀಲ್ದಾರಗೆ  ಮನವಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸುಳ್ಯ ಶಾಖೆಯ ವತಿಯಿಂದ ತಹಶೀಲ್ದಾರ್ ಮುಖಾಂತರ ಸರಕಾರಕ್ಕೆ ಜು.11 ರಂದು ಮನವಿ ಸಲ್ಲಿಸಿದರು. ಜು.07ರಂದು ಚಿಕ್ಕಮಗಳೂರಿನಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯ ನಿರ್ಣಯದಂತೆ ಏಳನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುವುದು,NPS ರದ್ದುಪಡಿಸಿ OPS ಯೋಜನೆಯನ್ನು ಮರುಸ್ಥಾಪಿಸುವುದು, ಕರ್ನಾಟಕ ಆರೋಗ್ಯ...

ಜು.13 : ಬೆಳ್ಳಾರೆಯಲ್ಲಿ ಜೇಸಿಐ ಸಂಗಮ 2024 – ವಲಯಾಧ್ಯಕ್ಷರ ಅಧಿಕೃತ ಭೇಟಿ

ಜೆಸಿಐ ವಲಯ 15 ರ ವಲಯಾಧ್ಯಕ್ಷರ ಅಧಿಕೃತ ಭೇಟಿ ಮತ್ತು ಮಲ್ಟಿ ಲೋ ಮೀಟ್ ಕಾರ್ಯಕ್ರಮ ಜು.13 ರಂದು ಬೆಳ್ಳಾರೆಯ ಜೆ.ಡಿ.ಆಡಿಟೋರಿಯಂ ನಲ್ಲಿ ಅದ್ದೂರಿ ಯಾಗಿ ನಡೆಯಲಿದೆ. ಜೆಸಿಐಯ ಹಲವು ಶಾಶ್ವತ ಯೋಜನೆಗಳ. ಬಿಡುಗಡೆ ಈ ಕಾರ್ಯಕ್ರಮದಲ್ಲಿ ನಡೆಯಲಿದೆ. ವಲಯಾಧ್ಯಕ್ಷರಾದ ಜೇಸಿಐ ಸೆನೆಟರ್ ಅಡ್ವೋಕೇಟ್ ಗಿರೀಶ್ ಎಸ್.ಪಿ.,ಉಪಾಧ್ಯಕ್ಷ ಜೆಸಿಐ ಸೆನೆಟರ್ ಅಭಿಷೇಕ್ , ಜೇಸಿ ಪ್ರಶಾಂತ್...
Loading posts...

All posts loaded

No more posts

error: Content is protected !!