Ad Widget

ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮದಲ್ಲಿ ಅಸ್ತಮಾ ಮತ್ತು ಇನ್ನಿತರ ಉಸಿರಾಟ ಸಂಬಂಧಿ ಖಾಯಿಲೆಗಳ ಉಚಿತ ತಪಾಸಣಾ ಶಿಬಿರ

ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮದಲ್ಲಿ ಆಗಸ್ಟ್ 04 ಭಾನುವಾರದಂದು ಅಸ್ತಮಾ ಮತ್ತು ಇನ್ನಿತರ ಉಸಿರಾಟ ಸಂಬಂಧಿ ಖಾಯಿಲೆಗಳ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು. ತಜ್ಞ ವೈದ್ಯರಾದ ಡಾl ನರಸಿಂಹ ಶಾಸ್ತ್ರೀ ಮಂಗಳೂರು ಹಾಗೂ ಡಾ|ದೀಪಕ್ ಇವರು ಅಸ್ತಮಾ ಮತ್ತು ಇನ್ನಿತರ ಉಸಿರಾಟ ಸಂಬಂಧಿ ಖಾಯಿಲೆಗಳ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡಿದರು. ಇದೇ ಸಂದರ್ಭದಲ್ಲಿ ಶ್ವಾಸಕೋಶದ ಪರೀಕ್ಷೆ...

ಸುಳ್ಯ ನಗರ ಗೌಡ ಸಮಿತಿ, ಮಹಿಳಾ ಮತ್ತು ತರುಣ ಘಟಕದ ವತಿಯಿಂದ ಆಟಿ ಸಂಭ್ರಮ

ಸುಳ್ಯ ಗೌಡರ ಯುವ ಸೇವಾ ಸಂಘದ ಸಹಯೋಗದೊಂದಿಗೆ ಸುಳ್ಯ ನಗರ ಗೌಡ ಸಮಿತಿ, ಮಹಿಳಾ ಘಟಕ ಮತ್ತು ತರುಣ ಘಟಕಗಳ ನೇತೃತ್ವದಲ್ಲಿ ಆಟಿಯ ಸಂಭ್ರಮ ಕಾರ್ಯಕ್ರಮ ಆ.೪ ರಂದು ಕೊಡಿಯಾಲಬೈಲಿನಲ್ಲಿರುವ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಿಗ್ಗೆ ನಿವೃತ್ತ ಅಧ್ಯಾಪಕರಾದ ಕುದ್ದಾಜೆ ಸೋಮಯ್ಯ ಗೌಡರು ಹಾಗೂ ಅವರ ಪತ್ನಿ ಶ್ರೀಮತಿ ಪದ್ಮಾವತಿ ಸೋಮಯ್ಯ...
Ad Widget

ಸುಳ್ಯ : ಹಲವರಿಗೆ ಉಪಕಾರಿ ಕೆಲವರಿಗೆ ತೊಂದರೆಯಾಗಿದ್ದ ಮರಗಳು ಕಿಡಿಗೇಡಿಗಳ ಕೃತ್ಯಕ್ಕೆ ಬಲಿ – ಪೋಲೀಸರ ತನಿಖೆಯಿಂದಷ್ಟೇ ಸತ್ಯ ಬಯಲಾಗಬೇಕಿದೆ.

ಸುಳ್ಯದ ಬಾಳೆಮಕ್ಕಿ ಬಳಿ ಹಲವರಿಗೆ ನೆರಳು ನೀಡುತ್ತಿದ್ದ ಹಾಗೂ ಕೆಲವರಿಗೆ ಅಡ್ಡವಾಗಿದ್ದ ಮರಗಳು ಇಂದು ಕಿಡಿಗೇಡಿಗಳ ಕೃತ್ಯಕ್ಕೆ ಬಲಿಯಾಗಿದ್ದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಳೆಮಕ್ಕಿಯ ರಾಜಶ್ರೀ ಕಾಂಪ್ಲೆಕ್ಸ್ ಎದುರುಗಡೆ ರಸ್ತೆ ಜೀಪು ಪಾರ್ಕಿಂಗ್ ನಲ್ಲಿ ನೆರಳಿಗಾಗಿ ನೆಟ್ಟಿದ್ದ ಗಿಡ ಚೆನ್ನಾಗಿ ಬೆಳೆದು ನೆರಳು ನೀಡುವ ಹಂತ ತಲುಪಿತ್ತು. ಇದರಲ್ಲಿ ನಾಲ್ಕು ಮರಗಳನ್ನು ಯಾರೋ ದುಷ್ಕರ್ಮಿಗಳು ಹೆಕ್ಸೊ...

*ಪ್ರಕೃತಿ ವಿಕೋಪದ ಮುನ್ಸೂಚನೆ ಪ್ರಾಣಿ ಪಕ್ಷಿಗಳಿಗೆ ಮೊದಲೇ ತಿಳಿದುಬರುತ್ತದೆ*

✍️ ಭಾಸ್ಕರ ಗೌಡ ಜೋಗಿಬೆಟ್ಟು ಎಡಬಿಡದೆ ಸುರಿಯುತ್ತಿರುವ ಮಳೆಗೆ ಜನರ ಜೀವನ ಅತಂತ್ರವಾಗಿದೆ. ಹಲವು ಕಡೆಗಳಲ್ಲಿ ಭೂ ಕುಸಿತದಂತಹ ಪ್ರಕೃತಿ ವಿಕೋಪಗಳು ಆಗುತ್ತಿವೆ. ಮುಖ್ಯವಾಗಿ ಶಿರಾಡಿ ಘಾಟ್, ಶಿರೂರು , ವಯನಾಡು ಮುಂತಾದ ಕಡೆಗಳಲ್ಲಿ ಗಂಭೀರವಾದ ಸಮಸ್ಯೆಗಳಾಗಿವೆ. ಇಂತಹ ಪ್ರಕೃತಿ ವಿಕೋಪ ಆಗುವ ಮೊದಲೇ ಪ್ರಾಣಿ ಪಕ್ಷಿಗಳಿಗೆ ಮುನ್ಸೂಚನೆ ಇರುತ್ತದೆ ಎಂಬುವುದಕ್ಕೆ ಕೆಲವೊಂದು ಘಟನೆಗಳು ಪುಷ್ಠಿ...

ಹರಿಹರ ಪಲ್ಲತ್ತಡ್ಕ : ಊರಿನವರಿಂದ ಶ್ರಮದಾನ

ಹರಿಹರ ಪಲ್ಲತ್ತಡ್ಕ ಗ್ರಾಮದ ಕಜ್ಜೋಡಿ, ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಹಾಗೂ ದೇವಚಳ್ಳ ಗ್ರಾಮದ ಕರಂಗಲ್ಲು ಊರಿನವರಿಂದ ಆ.03 ರಂದು ಹರಿಹರ-ಕಜ್ಜೋಡಿ ರಸ್ತೆಯಿಂದ ಕರಂಗಲ್ಲು ವರೆಗೆ HT ಲೈನ್ ಗೆ ತಾಕುವ ಮರದ ಗೆಲ್ಲುಗಳನ್ನು ಹಾಗೂ ರಸ್ತೆ ಬದಿಯ ಕಾಡುಗಳನ್ನು ಕಡಿಯಲಾಯಿತು.ಕಜ್ಜೋಡಿ, ಮುಳ್ಳುಬಾಗಿಲು ಹಾಗೂ ಕರಂಗಲ್ಲು ಊರಿನವರು ಶ್ರಮದಾನದಲ್ಲಿ ಭಾಗವಹಿಸಿದ್ದರು. ಮೆಸ್ಕಾಂ ಇಲಾಖೆಯವರು ಸಹಕರಿಸಿದರು.(ವರದಿ : ಉಲ್ಲಾಸ್...

ಕಾಂತಮಂಗಲ ಶಾಲೆಯಲ್ಲಿ ಶ್ರಮದಾನ

ಅಜ್ಜಾವರ ಗ್ರಾಮದ ಕಾಂತಮಂಗಲ ಸರಕಾರಿ ಉನ್ನತಿಕರಿಸಿದ ಹಿರಿಯ ಪಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ. ಹಾಗೂ ಪೊಷಕರ ಸಹಕಾರದೊಂದಿಗೆ ಶ್ರಮದಾನ ನಡೆಯಿತು.‌ ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರು ಹಾಗೂ ಸದಸ್ಯರು, ಪೋಷಕರು, ಊರವರು ಭಾಗವಹಿಸಿದ್ದರು.

ಬಿಳಿನೆಲೆ-ಕೈಕಂಬ: ಆಟಿ ಆಚರಣೆಯ ಸಂಭ್ರಮ

ಸುಬ್ರಹ್ಮಣ್ಯ, ಆಗಸ್ಟ್ 4: ಸುಬ್ರಹ್ಮಣ್ಯ ಸಮೀಪದ ಬಿಳಿನೆಲೆ-ಕೈಕಂಬ ನಡುತೋಟ ಕುಟುಂಬದಲ್ಲಿ ರವಿವಾರ ವರ್ಷ ಪ್ರತಿಯಂತೆ ಈ ವರ್ಷವೂ ಆಟಿ ಆಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಆಟಿ ಅಮಾವಾಸ್ಯೆಯ ರವಿವಾರದಂದು ಬೆಳಿಗ್ಗೆ ಸೂರ್ಯೋದಯಕ್ಕೆ ಮೊದಲು ಹಾಲೆಯ ಮರದ ಕೆತ್ತೆಯನ್ನು ತಂದು ಕಷಾಯ ಮಾಡಿ ತದನಂತರ ಪ್ರತಿವರ್ಷದಂತೆ ಮನೆಯ ಪಕ್ಕದ ಹಳ್ಳಕ್ಕೆ ಹೋಗಿ ಮಿಂದು ನವಧಾನ್ಯಗಳನ್ನು ಒಳಗೊಂಡ ಹೂವು,...

ಆ.17 ರಂದು ಗುತ್ತಿಗಾರಿನಲ್ಲಿ ಬೃಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು, ಅಮರಸೇನಾ ರಕ್ತದಾನಿಗಳ ಸಂಘ ಗುತ್ತಿಗಾರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು, ಗ್ರಾಮ ಪಂಚಾಯತ್ ಗುತ್ತಿಗಾರು ಇವುಗಳ ಸಹಯೋಗದಲ್ಲಿ ಲಯನ್ಸ್ ಕ್ಲಬ್ ಗುತ್ತಿಗಾರು ಹಾಗೂ ಅಮರ ಸಂಜೀವಿನಿ ಗ್ರಾಮ ಪಂಚಾಯತ್...

ನಾಲ್ಕೂರು : ನಿವೇದಿತಾ ಸಂಚಾಲನ ಸಮಿತಿ ರಚನೆ – ಸಂಚಾಲಕರಾಗಿ ಪ್ರಶಾಂತಿ ಮರಕತ- ಸಹ ಸಂಚಾಲಕರಾಗಿ ಪ್ರಮೀಳಾ ಭಾಸ್ಕರ

ನಿವೇದಿತಾ ಸಂಚಾಲನ ಸಮಿತಿ ರಚನೆ ಆ.04 ರಂದು ನಾಲ್ಕೂರಿನಲ್ಲಿ ನಡೆಯಿತು. ಸಂಚಾಲಕರಾಗಿ ಶ್ರೀಮತಿ ಪ್ರಶಾಂತಿ ಮರಕತ, ಸಹ ಸಂಚಾಲಕರಾಗಿ ಶ್ರೀಮತಿ ಪ್ರಮೀಳಾ ಭಾಸ್ಕರ ಆಯ್ಕೆಯಾದರು. ಸದಸ್ಯರುಗಳಾಗಿ ಶ್ರೀಮತಿ ಪಲ್ಲವಿ ಕೊಚ್ಚಿ, ಶ್ರೀಮತಿ ತಿಲಕ ಕೊಲ್ಯ, ಶ್ರೀಮತಿ ಸವಿತಾ ಕುಳ್ಳಂಪಾಡಿ, ಶ್ರೀಮತಿ ಮೋಹನಂಗಿ ಎಚ್, ಶ್ರೀಮತಿ ಸವಿತಾ ಹುಲಿಮನೆ, ಶ್ರೀಮತಿ ಲೀಲಾವತಿ ಆಂಜೇರಿ ಶ್ರೀಮತಿ ಭಾರತಿ ಸಾಲ್ತಾಡಿ...

ಎಲಿಮಲೆ : ಮಾತೃ ಶಕ್ತಿ ಮತ್ತು ದುರ್ಗಾ ವಾಹಿನಿ ಘಟಕ ಉದ್ಘಾಟನೆ

ವಿಶ್ವ ಹಿಂದೂ ಪರಿಷದ್ ಅಯೋಧ್ಯೆ ಶಾಖೆ ಎಲಿಮಲೆ ಇದರಮಾತೃ ಶಕ್ತಿ ಮತ್ತು ದುರ್ಗಾ ವಾಹಿನಿ ಘಟಕ ಉದ್ಘಾಟನೆ ಆ.08 ರಂದು ಜ್ಞಾನದೀಪ ಶಾಲಾ ಸಭಾಂಗಣದಲ್ಲಿ ನಡೆಯಿತು. ಘಟಕದ ಉದ್ಘಾಟನೆ ಯನ್ನು ಮಾತೃ ಶಕ್ತಿ ಜಿಲ್ಲಾ ಸಂಯೋಜಕರಾದ ಶ್ರೀಮತಿ ಗೀತಾ ಕಡಬ ಉದ್ಘಾಟಿಸಿದರು. ವೇದಿಕೆ ಯಲ್ಲಿ ಸುಳ್ಯ ಪ್ರಖಂಡ ವಿಶ್ವ ಹಿಂದೂ ಪರಿಷದ್ ಅಧ್ಯಕ್ಷ ಸೋಮಶೇಖರ ಪೈಕ,...
Loading posts...

All posts loaded

No more posts

error: Content is protected !!