Ad Widget

ವಯನಾಡ್ ದುರಂತಕ್ಕೆ ಸಿಲುಕಿದವರ ನೆರವಿಗೆ ಧಾವಿಸಿದ ಸೇವಾ ಭಾರತಿ – ಕೈ ಜೋಡಿಸಿದ ಆಲೆಟ್ಟಿಯ ಜನನಿ ಫ್ರೆಂಡ್ಸ್ ಕ್ಲಬ್ ಮತ್ತು ಮರ್ಕಂಜದ ಶಾಸ್ತಾವು ಯುವಕ ಮಂಡಲ

ಕೇರಳದ ವಯಾನಾಡ್ ನಡೆದ ಗುಡ್ಡ ಕುಸಿತ ದುರಂತದಲ್ಲಿ ತೊಂದರೆಗೆ ಸಿಲುಕಿದ ಜನರ ಸೇವೆಗೆ ಸುಳ್ಯದ ಸೇವಾ ಭಾರತಿ ತಂಡ ಧಾವಿಸಿದೆ. ಜತೆಗೆ ಆಲೆಟ್ಟಿ ಜನನಿ ಪ್ರೆಂಡ್ಸ್ ಕ್ಲಬ್ ಹಾಗೂ ಮರ್ಕಂಜದ ಶಾಸ್ತಾವು ಯುವಕ ಮಂಡಲದ ಸದಸ್ಯರ ತಂಡ ಸೇವಾಕಾರ್ಯಕ್ಕೆ ಆ.03 ರಂದು ತೆರಳಿದೆ. ತೊಂದರೆಗೆ ಒಳಗಾದವರಿಗೆ ನೆರವಾಗುವ ದೃಷ್ಟಿಯಿಂದ ಸುಳ್ಯ ಪೇಟೆ ಹಾಗೂ ದಾನಿಗಳಿಂದ ಸಂಗ್ರಹ...

ಸುಳ್ಯ : ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ ಮೊಸರು ಕುಡಿಕೆ ಉತ್ಸವ ಸಮಿತಿ ರಚನೆ – ಅಧ್ಯಕ್ಷರಾಗಿ ಎ.ವಿ.ತೀರ್ಥರಾಮ, ಕಾರ್ಯದರ್ಶಿ ಪ್ರಕಾಶ್ ಯಾದವ್, ಕೋಶಾಧಿಕಾರಿ ನವೀನ್ ಎಲಿಮಲೆ

ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷತ್ ನ ಸ್ಥಾಪನಾ ದಿನ ಅಂಗವಾಗಿ ಹಲವು ವರ್ಷಗಳಿಂದ ಸುಳ್ಯದಲ್ಲಿ ವಿಜೃಂಭಣೆಯಿಂದ ಮೊಸರು ಕುಡಿಕೆ ಉತ್ಸವ ಆಚರಣೆ ನಡೆಯುತ್ತಿದೆ. ಈ ಬಾರಿ ನಡೆಯುವ 11ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವದ ಬಗ್ಗೆ ಚೆನ್ನಕೇಶವ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿ ರಚಿಸಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ...
Ad Widget

ಕಳಂಜ: ಪಟ್ಟೆ ಗುಳಿಗ ಬನದಲ್ಲಿ ಆಟಿಯ ಅಗೇಲು ಸೇವೆ

ಸುಮಾರು 100 ವರ್ಷಗಳಿಗೂ ಅಧಿಕ ಇತಿಹಾಸವಿರುವ ಕಳಂಜ ಗ್ರಾಮದ ಪಟ್ಟೆ ಗುಳಿಗ ದೈವಕ್ಕೆ ವರ್ಷಂಪ್ರತಿಯಂತೆ ಆಟಿಯ ಅಗೇಲು ಸೇವೆ ಆ.04ರಂದು ನಡೆಯಿತು. ಈ ಸಂದರ್ಭದಲ್ಲಿ ಗ್ರಾಮದ ಅನೇಕ ಭಕ್ತರು ಉಪಸ್ಥಿತರಿದ್ದರು.

ಆ.07: ಮೈಸೂರು ಚಲೋ ಪ್ರತಿಭಟನಾ ಕಾಲ್ನಡಿಗೆ ಜಾಥಾಕ್ಕೆ ಸುಳ್ಯದಿಂದ 500 ಕಾರ್ಯಕರ್ತರು ಭಾಗಿ – ಭ್ರಷ್ಟ ಸರಕಾರ ಕಿತ್ತೊಗೆಯುವ ತನಕ ನಮ್ಮ ಹೋರಾಟ : ವೆಂಕಟ್ ವಳಲಂಬೆ

ಕರ್ನಾಟಕದ ಕಾಂಗ್ರೆಸ್ ನ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದು 13 ತಿಂಗಳಾದರೂ ಯಾವುದೇ ಅಭಿವೃದ್ಧಿ ಕೆಲಸಗಳನ್ನು ನಡೆಸದೇ ಮತದಾರರಿಗೆ ನೀಡಿದ ಪ್ರತಿಯೊಂದು ಭರವಸೆಗಳಿಗೆ ಅನ್ಯಾಯವೆಸಗುತ್ತಿದ್ದು ಕೃಷಿಕರ ಪಂಪ್ ಸೆಟ್ ಗಳಿಗೆ ನೀಡಿರುವ ಸಹಾಯ ರದ್ದುಮಾಡಿ ಡಿಸೇಲ್, ಪೆಟ್ರೋಲ್ ಬೆಲೆ ಏರಿಕೆ ಮಾಡಿ, ಜನಸಾಮಾನ್ಯರ ಗೃಹೋಪಯೋಗಿ ಸಾಮಾಗ್ರಿಗಳ ಬೆಲೆ ದುಪ್ಪಟ್ಟು ಮಾಡಿದೆ, ವಾಲ್ಮೀಕಿ ನಿಗಮದ ಹಣವನ್ನು...

ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿ ಪಂಚಗವ್ಯ ಚಿಕಿತ್ಸಾ ಶಿಬಿರ

ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆ , ಪಾದೆ , ನರಿಮೊಗರು, ಪುತ್ತೂರು ಇದರ ಆಶ್ರಯದಲ್ಲಿ ,ಗೋಸೇವಾ ಗತಿ ವಿಧಿ,ಕರ್ನಾಟಕ ದಕ್ಷಿಣ ಪ್ರಾಂತ ಹಾಗೂ ಅರೋಗ್ಯ ಭಾರತಿ , ಪುತ್ತೂರು ಜಿಲ್ಲೆ ಇದರ ಸಹಯೋಗದಲ್ಲಿ"Answer for cancer " ಖ್ಯಾತಿಯ ಡಾ .ಡಿ .ಪಿ .ರಮೇಶ್ , ಆಯುರ್ವೇದ ತಜ್ಞ ವೈದ್ಯರು ಹಾಗೂ ಪಂಚಗವ್ಯ ಚಿಕಿತ್ಸಾ ತಜ್ಞರು,...
error: Content is protected !!