Ad Widget

ಕುಕ್ಕುಜಡ್ಕ : ಅನಾರೋಗ್ಯದಿಂದ ಬಳಲುತ್ತಿರುವ ಆನಂದರವರ ಚಿಕಿತ್ಸೆಗೆ ಅಮರ ಸಂಘಟನಾ ವತಿಯಿಂದ ಸಹಾಯಧನ ಹಸ್ತಾಂತರ

ಅಮರ ಮುಡ್ನೂರು ಗ್ರಾಮದ ಕುಕ್ಕುಜಡ್ಕ ನಿವಾಸಿಯಾದ ಆನಂದ ಕುಕ್ಕಜಡ್ಕ ಇವರು ತಲೆಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆಗೆ ಹಣದ ಅವಶ್ಯಕತೆ ಇರುವುದರಿಂದ ವೈದ್ಯಕೀಯ ಚಿಕಿತ್ಸಾ ವೆಚ್ಚಕ್ಕೆ ಅಮರ ಸಂಘಟನಾ ವತಿಯಿಂದ ಸಾತ್ವಿಕ್ ಮಡಪ್ಪಾಡಿ ಇವರ ಅಧ್ಯಕ್ಷತೆಯಲ್ಲಿ ಸಹಾಯ ನಿಧಿಯನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳಾದ ಹರ್ಷಿತ್ ದಾತಡ್ಕ, ಜಯಪ್ರಸಾದ್ ಸಂಕೇಶ, ಮಿಥುನ್ ಕೆರೆಗದ್ದೆ, ಪ್ರವೀಣ್ ಕುಲಾಲ್, ಶಶಿಕಾಂತ್ ಮಿತ್ತೂರು, ಶಿವಪ್ರಸಾದ್ ದೊಡ್ಡಿಹಿತ್ಲು, ಸುಧೀರ್ ದೇವ, ಮಿಥುನ್ ಪೈಲಾರು ಇವರುಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!