Ad Widget

ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನಿಸಿದ ದ ಕ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವ ಬೇಡಿಕೆಯ ಪ್ರಸ್ತುತ ಹಂತ ಹಾಗೂ ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವಂತೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಭಾಗದ ಜನರು ಒತ್ತಾಯಿಸುತ್ತಿರುವುದು ಸರಕಾರದ ಗಮನದಲ್ಲಿ ಇದೆಯೇ ? ಎಂದು ಪ್ರಶ್ನೆಯನ್ನು ಮಾಡಿದರು ಮತ್ತು ಸರ್ಕಾರ ಈ...

ರಾಷ್ಟ್ರ ಮಟ್ಟದ ಬೀಚ್ ಕಬಡ್ಡಿಗೆ ಎನ್.ಎಂ.ಸಿ. ವಿದ್ಯಾರ್ಥಿ ವಿನಯ್ ರಾವತ್ ಆಯ್ಕೆ

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ದ್ವಿತೀಯ ಬಿ.ಕಾಂ ಪದವಿ ವಿದ್ಯಾರ್ಥಿ ವಿನಯ್ ರಾವತ್ ಇವರು ಆಗಸ್ಟ್ 8 ರಿಂದ 12ರ ವರೆಗೆ ಬಿಹಾರದ ಭೋಧಗಯಾ ಇಲ್ಲಿ ನಡೆಯುವ 11ನೇ ಅಖಿಲ ಭಾರತ ರಾಷ್ಟ್ರೀಯ ಬೀಚ್ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದು ಇವರು ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.
Ad Widget

ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು 5ನೇ ಕರಡು ಅಧಿಸೂಚನೆ ಹೊರಡಿಸಿದ ಕೇಂದ್ರ – ಮತ್ತೆ ಹೋರಾಟ ನಡೆಸಲು ಆ.08 ರಂದು ಸುಬ್ರಹ್ಮಣ್ಯದಲ್ಲಿ ರೈತರ ಸಭೆ

ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಕೇಂದ್ರ ಸರಕಾರ 5ನೇ ಕರಡು ಅಧಿಸೂಚನೆ ಪ್ರಕಟಿಸಿರುವುದನ್ನು ವಿರೋಧಿಸಿ ಆ. 08 ರಂದು ಗುರುವಾರ ಬೆಳಿಗ್ಗೆ ಗಂಟೆ 10:30ಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಪಂಚಾಯತಿನ ಬಳಿ ತುರ್ತು ಸಭೆ ಕರೆಯಲಾಗಿದೆ. ಪಶ್ಚಿಮ ಘಟ್ಟ ಸೂಕ್ಷ್ಮವಲಯ ಘೋಷಣೆಯ ಮತ್ತು ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಹೋರಾಟದ ರೂಪುರೇಷೆಗಳನ್ನು ಶೀಘ್ರ ತಯಾರಿ...

ಸುಳ್ಯ ವಕೀಲರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಸುಕುಮಾರ ಕೋಡ್ತುಗುಳಿ ಅವಿರೋಧ ಆಯ್ಕೆ – ಉಪಾಧ್ಯಕ್ಷರಾಗಿ ದಿಲೀಪ್ ಬಾಬ್ಲುಬೆಟ್ಟು – ಪ್ರಧಾನ ಕಾರ್ಯ ದರ್ಶಿಯಾಗಿ ಜಗದೀಶ್ ಡಿ.ಪಿ.

ಪ್ರತಿಷ್ಠಿತ ಸುಳ್ಯ ವಕೀಲರ ಸಂಘದ ಆಡಳಿತ ಸಮಿತಿಯ ಅಧ್ಯಕ್ಷತೆಗೆ ಸುಕುಮಾರ ಕೋಡ್ತುಗುಳಿ ಹಾಗೂ ಭಾಸ್ಕರ್ ರಾವ್‌ರವರು ನಾಮಪತ್ರ ಸಲ್ಲಿಸಿದ್ದರು. ಭಾಸ್ಕರ್ ರಾವ್ ರವರು ನಾಮಪತ್ರ ಹಿಂಪಡೆದಿದ್ದರಿಂದ ಮುಂದಿನ ಎರಡು ವರ್ಷದ ಅವಧಿಗೆ ಅಧ್ಯಕ್ಷರಾಗಿ ಸುಕುಮಾ‌ರ್ ಕೋಡ್ತುಗುಳಿ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷತೆಗೆ ಮಾತ್ರ ಚುನಾವಣೆ : ಉಪಾಧ್ಯಕ್ಷತೆಯ ಸ್ಥಾನಕ್ಕೆ 4 ಮಂದಿ ವಕೀಲರು ನಾಮಪತ್ರ ಸಲ್ಲಿಸಿದ್ದರು. ಕಾರ್ಯದರ್ಶಿ...

ಯೂತ್ ಕಾಂಗ್ರೆಸ್ ಗೆ ಚುನಾವಣಾ ಪ್ರಕ್ರಿಯೆ ಆರಂಭ : ರಾಜ್ಯ ಪ್ರ.ಕಾರ್ಯದರ್ಶಿಗೆ ಸುಳ್ಯದಿಂದ ಒಂದು ನಾಮಪತ್ರ – ಸುಳ್ಯ ಕ್ಷೇತ್ರಕ್ಕೆ ಮೂರು ನಾಮಪತ್ರ – ಸುಳ್ಯ ಬ್ಲಾಕ್ ಗೆ ಎರಡು ನಾಮಪತ್ರ

ಯೂತ್ ಕಾಂಗ್ರೆಸ್ ಹಾಲಿ ಪದಾಧಿಕಾರಿಗಳ ಅಧಿಕಾರಾವಧಿ ಮುಕ್ತಾಯಗೊಂಡಿದ್ದು ನೂತನ ಪದಾಧಿಕಾರಿಗಳ ಆಯ್ಕೆಗೆ ಚುನಾವಣಾ ಪ್ರಕ್ರಿಯೆ ಆರಂಭಗೊಂಡಿದೆ.ಈ ಬಾರಿ ಆನ್ ಲೈನ್ ಮೂಲಕ ಚುನಾವಣಾ ಪ್ರಕ್ರಿಯೆ ನಡೆಯುತ್ತಿದ್ದು, ನಾಮಪತ್ರ ಸಲ್ಲಿಕೆ ಅವಧಿ ಆ.2ರಂದು ಮುಕ್ತಾಯಗೊಂಡಿದೆ. ಯೂತ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸುಳ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಶಾಹುಲ್ ಹಮೀದ್ ಕುತ್ತಮೊಟ್ಟೆ ನಾಮಪತ್ರ ಸಲ್ಲಿಸಿದ್ದಾರೆ, ಸುಳ್ಯ...

ಸುಳ್ಯ : ಪ್ರಕೃತಿ ವಿಕೋಪ ನಿರ್ವಹಣಾ ಸಮಿತಿ ಸಭೆ ,ಅಧಿಕಾರಿಗಳಿಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ

ಹಾನಿಯ ಪರಿಹಾರ ಬಾರದೇ ಇದ್ದಲ್ಲಿ ಶಾಸಕರ ಅನುದಾನ ನೀಡುತ್ತೇನೆ, ಸಾರ್ವಜನಿಕರಿಗೆ ತೊಂದರೆಯಾಗಬಾರದು - ಭಾಗೀರಥಿ ಮುರುಳ್ಯ ಪ್ರತಿ ಗ್ರಾಮ ಪಂಚಾಯತ್ ಗಳಿಗೆ ಸರಕಾರದಿಂದ ತುರ್ತು ಪರಿಹಾರಕ್ಕೆ ಅನುದಾನ ಬಿಡುಗಡೆ - ರಾಜಣ್ಣ ಸುಳ್ಯ: ಪ್ರಾಕೃತಿಕ ವಿಕೋಪ ನಿರ್ವಹಣಾ ಸಮಿತಿಯ ಸಭೆಯು ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯರವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು . ಸಭೆಯಲ್ಲಿ...

ಸುಳ್ಯ ವಕೀಲರ ಸಂಘಕ್ಕೆ ಸುಕುಮಾರ ಕೋಡ್ತುಗುಳಿ ಅಧ್ಯಕ್ಷ ಉಪಾಧ್ಯಕ್ಷತೆಗೆ ಚುನಾವಣೆ: ದಿಲೀಪ್ ಬಾಬ್ಲು ಬೆಟ್ಟು ಭರ್ಜರಿ ಗೆಲುವು

ಜಗದೀಶ್ ಡಿ.ಪಿ‌ ಸುಳ್ಯ ವಕೀಲರ ಸಂಘದ ಮುಂದಿನ ಎರಡು ವರ್ಷದ ಅವಧಿಗೆ ಅಧ್ಯಕ್ಷರಾಗಿ ಹಿರಿಯ ವಕೀಲರಾದ ಸುಕುಮಾರ್ ಕೋಡ್ತುಗುಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ದಿಲೀಪ್ ಬಾಬ್ಲುಬೆಟ್ಟು ಭರ್ಜರಿ ಗೆಲುವು ಪಡೆದಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಡಿ.ಪಿ ಸಹ ಕಾರ್ಯದರ್ಶಿಯಾಗಿ ಅನಿತಾ ಆರ್. ನಾಯಕ್, ಕೋಶಾಧಿಕಾರಿಯಾಗಿ ಹರ್ಷಿತ್ ಕಾರ್ಜ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುಮ...

ಅಜ್ಜಾವರ : ಕೊರಂಗುಬೈಲು ಗದ್ದೆಯಲ್ಲಿ ನಾಟಿ ಉತ್ಸವ ಕಾರ್ಯಕ್ರಮ

ಪ್ರತಾಪ ಯುವಕ ಮಂಡಲ ಅಜ್ಜಾವರ, ಚೈತ್ರ ಯುವತಿ ಮಂಡಲ ಅಜ್ಜಾವರ ಇವುಗಳ ಜಂಟಿ ಆಶ್ರಯದಲ್ಲಿ ಅಜ್ಜಾವರದ ಕೊರಂಗುಬೈಲು ಗದ್ದೆಯಲ್ಲಿ ನಾಟಿ ಉತ್ಸವ ಕಾರ್ಯಕ್ರಮ ನಡೆಯಿತು. ಸಭಾಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷರಾದ ಗುರುರಾಜ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ನೇಜಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ...

ಅಜ್ಜಾವರ : ಕೃಷಿ ಇಲಾಖೆಯ ಕಟ್ಟಡವನ್ನು ಅಕ್ರಮವಾಗಿ ಬಾಡಿಗೆಗೆ ನೀಡಿದ ಗ್ರಾಮ ಪಂಚಾಯತ್ – ಕೃಷಿ ನಿರ್ದೇಶಕರಿಂದ ನೋಟಿಸ್ ಜಾರಿಗೆ ಚಿಂತನೆ – ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ

ಸುಳ್ಯ ಕೃಷಿ ಇಲಾಖೆಯ ಕಟ್ಟಡವನ್ನು ಹಲವಾರು ವರ್ಷಗಳಿಂದ ಗ್ರಾಮ ಪಂಚಾಯತ್ ಬಾಡಿಗೆಗೆ ನೀಡಿದ್ದು ಇದರ ಕುರಿತಾಗಿ ಕೃಷಿ ನಿರ್ದೇಶಕರು ಅಜ್ಜಾವರಕ್ಕೆ ತೆರಳಿದ ಸಂದರ್ಭದಲ್ಲಿ ಗಮನಕ್ಕೆ ಬಂದು ಪರಿಶೀಲನೆ ನಡೆಸಿದಾಗ ಅಕ್ರಮ ಬಯಲಾಗಿದೆ. ಅಜ್ಜಾವರದ ಸ.ಹಿ.ಪ್ರಾ.ಶಾಲಾ ಆಟದ ಮೈದಾನದ ಬದಿಯಲ್ಲಿ ಕೃಷಿ ಇಲಾಖೆಗೆ ಸಂಬಂದಿಸಿದ ಸುಮಾರು 10 ಸೆಂಟ್ಸ್ ಸ್ಥಳದಲ್ಲಿ ಕೃಷಿ ಇಲಾಖೆಯ ಕಟ್ಟಡವಿದ್ದು ಇದನ್ನು ಕೃಷಿ...

ಜೇಸಿಐ ಸೀನಿಯರ್ ಚೇಂಬರ್ ವತಿಯಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ಸುಳ್ಯ ಪಯಸ್ವಿನಿ ಘಟಕ ಮತ್ತು ಜೆ.ಸಿ.ಐ ವತಿಯಿಂದ ಇತ್ತೀಚಿಗೆ ನಿವೃತ್ತರಾದ ಸಾಹಿತ್ಯ, ಸಾಂಸ್ಕೃತಿಕ, ಶಿಕ್ಷಣ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಅನರ್ಘ್ಯ ಸೇವೆ ಸಲ್ಲಿಸಿದ ರಾಮಕೃಷ್ಣ ಭಟ್ ಚೊಕ್ಕಾಡಿಯವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಸೀನಿಯರ್ ಛೇಂಬರ್ ಅಧ್ಯಕ್ಷರಾದ ಚಂದ್ರಶೇಖರ ನಂಜೆ, ಸೀನಿಯರ್ ಕೆ.ಆರ್.ಗಂಗಾಧರ್, ಜೆ.ಸಿ.ಐ ಅಧ್ಯಕ್ಷ ಗುರುಪ್ರಸಾದ್, ಸೀನಿಯರ್ ಲೊಕೇಶ್ ಪೆರ್ಲಂಪಾಡಿ,ಸೀನಿಯರ್ ದೇವಿಪ್ರಸಾದ್ ಕುದ್ಪಾಜೆ,...
Loading posts...

All posts loaded

No more posts

error: Content is protected !!