Ad Widget

ಡಾ. ಕುರುಂಜಿಯವರ 11ನೇ ಪುಣ್ಯತಿಥಿಯ ಅಂಗವಾಗಿ ಕೆ.ವಿ.ಜಿ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಪುಣ್ಯಸ್ಮರಣೆ



ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಕ್ರಾಂತಿಯ ಹರಿಕಾರಪೂಜ್ಯಡಾ. ಕುರುಂಜಿ ವೆಂಕಟ್ರಮಣಗೌಡರ 11ನೇ ಪುಣ್ಯ ಸ್ಮರಣೆಯಕಾರ್ಯಕ್ರಮವು ಕೆ.ವಿ.ಜಿ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್&ಇಂಜಿನಿಯರಿಂಗ್‌ ವಿಭಾಗದ ಮುಖ್ಯಸ್ಥರಾದಡಾ. ಉಜ್ವಲ್‌ಯು.ಜೆ. ಪೂಜ್ಯರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲರಾದ
ಡಾ. ಸುರೇಶ ವಿ., ಉಪ-ಪ್ರಾಂಶುಪಾಲರಾದ ಡಾ. ಶ್ರೀಧರ ಕೆ.,ಎಲ್ಲಾ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರುಗಳು ಹಾಗೂ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!