- Sunday
- June 7th, 2026
ಪಂಜ ರೇಂಜರ್ ಆಗಿರುವ ಗಿರೀಶ್ ಆರ್ ರವರಿಗೆ ಎ.ಸಿ.ಎಫ್ ಆಗಿ ಪದೋನ್ನತಿಯಾಗಿದ್ದು ಅವರನ್ನು ರಾಮನಗರ ಸಾಮಾಜಿಕ ಅರಣ್ಯ ಉಪ ವಿಭಾಗಕ್ಕೆ ವರ್ಗಾವಣೆಗೊಳಿಸಿ ಸರಕಾರ ಆದೇಶ ಮಾಡಿದೆ.
ಬಾಳುಗೋಡು ಗ್ರಾಮದ ಪ್ರೌಢಶಾಲಾ ನಿವೃತ್ತ ಮುಖ್ಯ ಶಿಕ್ಷಕರಾದ ನಾಗಪ್ಪ ಗೌಡ ಕೂಜುಗೋಡು ಕಟ್ಟೆಮನೆ ಅವರು ಇಂದು ನಿಧನರಾದರು.ಅವರಿಗೆ 94 ವರ್ಷ ವಯಸ್ಸಾಗಿತ್ತು. ಇವರು ಸುಳ್ಯ ತಾಲೂಕು ಶಿಕ್ಷಣ ಇಲಾಖೆಯಲ್ಲಿ ನಿರೀಕ್ಷಕರಾಗಿದ್ದರು.ಮೃತರು ಪುತ್ರರಾದ ಗುತ್ತಿಗೆದಾರರಾದ ದಿನೇಶ್, ಕೆ.ವಿ.ಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಸೋಸಿಯೇಟ್ ಪ್ರೊಫೆಸರ್ ಯತೀಶ್, ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧು ಮಿತ್ರರರನ್ನು ಅಗಲಿದ್ದಾರೆ.ಮೃತರ ಸದ್ಗತಿ ಕಾರ್ಯಕ್ರಮ...
ಸುಬ್ರಹ್ಮಣ್ಯ ಆಗಸ್ಟ್ 8: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿಯಾಗಿ ಅರವಿಂದ ಅಯ್ಯಪ್ಪ ಸತಗುಂಡಿ ಇಂದು ಗುರುವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಅವರು ಹುಲಿಗಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಗೋವಿಂದ ನಾಯ್ಕ ಅವರು ಅಧಿಕಾರ ಹಸ್ತಾಂತರಿಸಿ ಮಾತೃ ಸಂಸ್ಥೆ ಹಿಂದೂ...
ಈ ಜಗತ್ತಿನಲ್ಲಿ ಮನುಷ್ಯನೂ ಸೇರಿದಂತೆ ಪ್ರತಿಯೊಂದು ಪ್ರಾಣಿ-ಪಕ್ಷಿ ಜೀವ ಸಂಕುಲಗಳಿಗೂ ಕೂಡ ಬದುಕಲು ಸಮಾನವಾದ ಹಕ್ಕು ಅವಕಾಶಗಳಿವೆ. ಕಾಡು ಪ್ರಾಣಿಗಳು ತಮ್ಮಿಚ್ಚೆಯಂತೆ ಸ್ವಚ್ಛಂದವಾಗಿ ಕಾಡಿನಲ್ಲಿ ಬದುಕಿದರೆ ಸಾಕು ಪ್ರಾಣಿಗಳು ಮನುಷ್ಯನೊಂದಿಗೆ ಮನುಷ್ಯನಿಗೆ ಉಪಕಾರಿಯಾಗಿ ಬದುಕುತ್ತವೆ.ಮನುಷ್ಯರಾದ ನಾವುಗಳು ನಮ್ಮೊಂದಿಗಿರುವ ಸಾಕು ಪ್ರಾಣಿಗಳನ್ನು ಪ್ರೀತಿಯಿಂದ ನೋಡಿಕೊಳ್ಳುತ್ತೇವೆ ನಿಜ. ಆದರೆ ಮನುಷ್ಯತ್ವವೇ ಮರೆಯಾಗುತ್ತಿರುವ ಈ ಕಾಲದಲ್ಲಿಯೂ ಮನುಷ್ಯನಿಗಿಂತ ಹೆಚ್ಚಿನ ಪ್ರೀತಿಯನ್ನು...
ಪಂಜ ಲಯನ್ಸ್ ಕ್ಲಬ್ ಮತ್ತು ಅರಣ್ಯ ಇಲಾಖೆ ಪಂಜ ವಲಯ ಇದರ ಆಶ್ರಯದಲ್ಲಿ ವನಮಹೋತ್ಸವ ಹಾಗೂ ಹಣ್ಣಿನ ಗಿಡಗಳ ವಿತರಣೆ ಮತ್ತು ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ ಆ.10 ರಂದು ಬೆಳಿಗ್ಗೆ ವಳಲಂಬೆ ಹಿ. ಪ್ರಾ. ಶಾಲೆಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಪಂಜ ವಲಯಾರಣ್ಯಾಧಿಕಾರಿ ಸಂತೋಷ ರೈ ನೆರವೇರಿಸಲಿದ್ದಾರೆ. ಲಯನ್ಸ್ ಕ್ಲಬ್ ಅಧ್ಯಕ್ಷ ಲ|ಕುಶಾಲಪ್ಪ...
ರಾಜ್ಯ ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆಯ ವತಿಯಿಂದ ಆಗಸ್ಟ್ 7ರಂದು , ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ತಾಲೂಕು ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ರಾಜ್ಯ ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆಯ ವತಿಯಿಂದ ಆಗಸ್ಟ್ 7ರಂದು , ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ತಾಲೂಕು ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯ ವನ್ನು ವಳಲಂಬೆ ಒಕ್ಕೂಟದ ಸದಸ್ಯರಿಂದ ನಡೆಸಲಾಯಿತು.
ಕೊಲ್ಲಮೊಗ್ರ ಗ್ರಾಮದ ಶಕ್ತಿ ಕೇಂದ್ರದ ಪ್ರಮುಖರಾಗಿ ಕಮಲಾಕ್ಷ ಗೌಡ ಮುಳ್ಯಬಾಗಿಲು ಹಾಗೂ 230 ನೇ ಬೂತಿನ ಅಧ್ಯಕ್ಷರಾಗಿ ಜಯರಾಮ ಗೌಡ ಗೊಳ್ಯಡಿ ಮತ್ತು ಪ್ರದಾನ ಕಾರ್ಯದರ್ಶಿಯಾಗಿ ತಾರಾನಾಥ ಮಾಡಪ್ಪಾಡಿ ಕಟ್ಟ ಹಾಗೂ BLO ಆಗಿ ಮೋಹಿನಿ ಕಟ್ಟ ಇವರನ್ನು ಆಯ್ಕೆ ಮಾಡಲಾಗಿತ್ತು. ಅದೇ ರೀತಿ 231 ನೇ ಬೂತಿನ ಅಧ್ಯಕ್ಷರಾಗಿ ಹೂವಪ್ಪ ಸಂಪಾಡಿ ಮತ್ತು ಪ್ರದಾನ...
ಸುಬ್ರಹ್ಮಣ್ಯ: ಇತಿಹಾಸ ಅಧ್ಯಾಯನವು ಮಾನವೀಯ ಮೌಲ್ಯಗಳ ಅಭ್ಯುದಯಕ್ಕೆ ಅಡಿಗಲ್ಲು. ಪ್ರಾಚೀನತೆಯ ಅಧ್ಯಯನವು ಭವಿಷ್ಯದಲ್ಲಿ ಸಂಸ್ಕಾರಯುಕ್ತ ಬದುಕಿನ ಅನುಷ್ಠಾನಕ್ಕೆ ಪೂರಕವಾಗಿರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಇತಿಹಾಸ ಅಧ್ಯಯನ ಅತ್ಯಗತ್ಯ ಎಂದು ದ.ಕ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಡಿ.ಜಯಣ್ಣ ಹೇಳಿದರು. ದ.ಕ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಇತಿಹಾಸ ಉಪನ್ಯಾಸಕರ ಸಂಘ ಹಾಗೂ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ...
Loading posts...
All posts loaded
No more posts
